ಬ್ರೇಕಿಂಗ್ ನ್ಯೂಸ್
15-06-22 10:43 pm Mangalore Correspondent ಕ್ರೈಂ
ಮಂಗಳೂರು, ಜೂನ್ 15: ಬೈಕಂಪಾಡಿಯ ಮೀನಕಳಿಯದಲ್ಲಿ ರಾಘವೇಂದ್ರ ಅಲಿಯಾಸ್ ರಾಜ ಎಂಬಾತನನ್ನು ಕೊಲೆಗೈದ ಪ್ರಕರಣದ ಪ್ರಮುಖ ರೂವಾರಿ, ಕೊಲೆ ಸಂಚು ರೂಪಿಸಿದ್ದ ರೌಡಿ ಶೀಟರ್ ನವೀನ್ ಅಲಿಯಾಸ್ ಮೈಕಲ್ ನವೀನ್ (42) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ನವೀನ್ ಮೈಕಲ್ ಮೀನಕಳಿಯ ನಿವಾಸಿಯಾಗಿದ್ದು ಮೂರು ಕೊಲೆ ಪ್ರಕರಣ ಸೇರಿ ಎಂಟು ಪ್ರಕರಣದಲ್ಲಿ ಭಾಗಿಯಾಗಿದ್ದಾನೆ. ರೌಡಿ ರಾಜಾ ಕೊಲೆಗೆ ಈತನೇ ಸಂಚು ರೂಪಿಸಿದ್ದ ಎನ್ನುವ ಮಾಹಿತಿಯನ್ನು ಪೊಲೀಸರು ನೀಡಿದ್ದಾರೆ. ಇದೇ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪಣಂಬೂರು ಪೊಲೀಸರು ಜೂನ್.12ರಂದು ಒಂಬತ್ತು ಮಂದಿಯನ್ನು ಬಂಧಿಸಿದ್ದರು. ಸಂದೀಪ್ ಯಾನೆ ಚೊಟ್ಟೆ ಸಂದೀಪ್(42), ಸಂದೀಪ್ ದೇವಾಡಿಗ(32), ಲಿಖಿತ್ ತಡಂಬೈಲ್(31), ದೀಕ್ಷಿತ್ ಯಾನೆ ಕಕ್ಕೆ ದೀಕ್ಷಿತ್ (23), ತುಷಾರ್ ಅಮೀನ್(30), ವಿನೋದ್ ಕುಮಾರ್ (32), ಲತೇಶ್ ಜೋಗಿ(27), ಸಂದೀಪ್ ಪುತ್ರನ್(36), ಅಕ್ಷಿತಾ ಮೂಡುಶೆಡ್ಡೆ (28) ಎಂಬವರನ್ನು ಬಂಧಿಸಿದ್ದರು.

ಅದಕ್ಕೂ ಹಿಂದೆ ಮೂರು ಮಂದಿ ಆರೋಪಿಗಳನ್ನು ಮೂಲ್ಕಿ ಬಳಿ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದರು. ಇತರ ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ಮಾಡುತ್ತಿದ್ದಾಗ, ಪೊಲೀಸರ ಮೇಲೆ ಅಟ್ಯಾಕ್ ಮಾಡಿದರು ಅನ್ನುವ ಕಾರಣಕ್ಕೆ ಕಾಲಿಗೆ ಗುಂಡು ಹಾರಿಸಿ ಬಂಧಿಸಲಾಗಿತ್ತು. ಹೀಗಾಗಿ ಪ್ರಕರಣದಲ್ಲಿ ಈಗ ಒಟ್ಟು 13 ಮಂದಿಯನ್ನು ಬಂಧಿಸಿದಂತಾಗಿದೆ.
Mangaluru Panambur Raja Murder case, 13 arrested by city Police. The master mind behind the murder Michel Naveen(42) has been arrested among the 13 accused. Raja was murder on the day of his wifes birthday by bike borne miscrents.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm