ಬ್ರೇಕಿಂಗ್ ನ್ಯೂಸ್
15-06-22 10:43 pm Mangalore Correspondent ಕ್ರೈಂ
ಮಂಗಳೂರು, ಜೂನ್ 15: ಬೈಕಂಪಾಡಿಯ ಮೀನಕಳಿಯದಲ್ಲಿ ರಾಘವೇಂದ್ರ ಅಲಿಯಾಸ್ ರಾಜ ಎಂಬಾತನನ್ನು ಕೊಲೆಗೈದ ಪ್ರಕರಣದ ಪ್ರಮುಖ ರೂವಾರಿ, ಕೊಲೆ ಸಂಚು ರೂಪಿಸಿದ್ದ ರೌಡಿ ಶೀಟರ್ ನವೀನ್ ಅಲಿಯಾಸ್ ಮೈಕಲ್ ನವೀನ್ (42) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ನವೀನ್ ಮೈಕಲ್ ಮೀನಕಳಿಯ ನಿವಾಸಿಯಾಗಿದ್ದು ಮೂರು ಕೊಲೆ ಪ್ರಕರಣ ಸೇರಿ ಎಂಟು ಪ್ರಕರಣದಲ್ಲಿ ಭಾಗಿಯಾಗಿದ್ದಾನೆ. ರೌಡಿ ರಾಜಾ ಕೊಲೆಗೆ ಈತನೇ ಸಂಚು ರೂಪಿಸಿದ್ದ ಎನ್ನುವ ಮಾಹಿತಿಯನ್ನು ಪೊಲೀಸರು ನೀಡಿದ್ದಾರೆ. ಇದೇ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪಣಂಬೂರು ಪೊಲೀಸರು ಜೂನ್.12ರಂದು ಒಂಬತ್ತು ಮಂದಿಯನ್ನು ಬಂಧಿಸಿದ್ದರು. ಸಂದೀಪ್ ಯಾನೆ ಚೊಟ್ಟೆ ಸಂದೀಪ್(42), ಸಂದೀಪ್ ದೇವಾಡಿಗ(32), ಲಿಖಿತ್ ತಡಂಬೈಲ್(31), ದೀಕ್ಷಿತ್ ಯಾನೆ ಕಕ್ಕೆ ದೀಕ್ಷಿತ್ (23), ತುಷಾರ್ ಅಮೀನ್(30), ವಿನೋದ್ ಕುಮಾರ್ (32), ಲತೇಶ್ ಜೋಗಿ(27), ಸಂದೀಪ್ ಪುತ್ರನ್(36), ಅಕ್ಷಿತಾ ಮೂಡುಶೆಡ್ಡೆ (28) ಎಂಬವರನ್ನು ಬಂಧಿಸಿದ್ದರು.

ಅದಕ್ಕೂ ಹಿಂದೆ ಮೂರು ಮಂದಿ ಆರೋಪಿಗಳನ್ನು ಮೂಲ್ಕಿ ಬಳಿ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದರು. ಇತರ ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ಮಾಡುತ್ತಿದ್ದಾಗ, ಪೊಲೀಸರ ಮೇಲೆ ಅಟ್ಯಾಕ್ ಮಾಡಿದರು ಅನ್ನುವ ಕಾರಣಕ್ಕೆ ಕಾಲಿಗೆ ಗುಂಡು ಹಾರಿಸಿ ಬಂಧಿಸಲಾಗಿತ್ತು. ಹೀಗಾಗಿ ಪ್ರಕರಣದಲ್ಲಿ ಈಗ ಒಟ್ಟು 13 ಮಂದಿಯನ್ನು ಬಂಧಿಸಿದಂತಾಗಿದೆ.
Mangaluru Panambur Raja Murder case, 13 arrested by city Police. The master mind behind the murder Michel Naveen(42) has been arrested among the 13 accused. Raja was murder on the day of his wifes birthday by bike borne miscrents.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm