ಬ್ರೇಕಿಂಗ್ ನ್ಯೂಸ್
15-06-22 10:43 pm Mangalore Correspondent ಕ್ರೈಂ
ಮಂಗಳೂರು, ಜೂನ್ 15: ಬೈಕಂಪಾಡಿಯ ಮೀನಕಳಿಯದಲ್ಲಿ ರಾಘವೇಂದ್ರ ಅಲಿಯಾಸ್ ರಾಜ ಎಂಬಾತನನ್ನು ಕೊಲೆಗೈದ ಪ್ರಕರಣದ ಪ್ರಮುಖ ರೂವಾರಿ, ಕೊಲೆ ಸಂಚು ರೂಪಿಸಿದ್ದ ರೌಡಿ ಶೀಟರ್ ನವೀನ್ ಅಲಿಯಾಸ್ ಮೈಕಲ್ ನವೀನ್ (42) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ನವೀನ್ ಮೈಕಲ್ ಮೀನಕಳಿಯ ನಿವಾಸಿಯಾಗಿದ್ದು ಮೂರು ಕೊಲೆ ಪ್ರಕರಣ ಸೇರಿ ಎಂಟು ಪ್ರಕರಣದಲ್ಲಿ ಭಾಗಿಯಾಗಿದ್ದಾನೆ. ರೌಡಿ ರಾಜಾ ಕೊಲೆಗೆ ಈತನೇ ಸಂಚು ರೂಪಿಸಿದ್ದ ಎನ್ನುವ ಮಾಹಿತಿಯನ್ನು ಪೊಲೀಸರು ನೀಡಿದ್ದಾರೆ. ಇದೇ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪಣಂಬೂರು ಪೊಲೀಸರು ಜೂನ್.12ರಂದು ಒಂಬತ್ತು ಮಂದಿಯನ್ನು ಬಂಧಿಸಿದ್ದರು. ಸಂದೀಪ್ ಯಾನೆ ಚೊಟ್ಟೆ ಸಂದೀಪ್(42), ಸಂದೀಪ್ ದೇವಾಡಿಗ(32), ಲಿಖಿತ್ ತಡಂಬೈಲ್(31), ದೀಕ್ಷಿತ್ ಯಾನೆ ಕಕ್ಕೆ ದೀಕ್ಷಿತ್ (23), ತುಷಾರ್ ಅಮೀನ್(30), ವಿನೋದ್ ಕುಮಾರ್ (32), ಲತೇಶ್ ಜೋಗಿ(27), ಸಂದೀಪ್ ಪುತ್ರನ್(36), ಅಕ್ಷಿತಾ ಮೂಡುಶೆಡ್ಡೆ (28) ಎಂಬವರನ್ನು ಬಂಧಿಸಿದ್ದರು.

ಅದಕ್ಕೂ ಹಿಂದೆ ಮೂರು ಮಂದಿ ಆರೋಪಿಗಳನ್ನು ಮೂಲ್ಕಿ ಬಳಿ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದರು. ಇತರ ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ಮಾಡುತ್ತಿದ್ದಾಗ, ಪೊಲೀಸರ ಮೇಲೆ ಅಟ್ಯಾಕ್ ಮಾಡಿದರು ಅನ್ನುವ ಕಾರಣಕ್ಕೆ ಕಾಲಿಗೆ ಗುಂಡು ಹಾರಿಸಿ ಬಂಧಿಸಲಾಗಿತ್ತು. ಹೀಗಾಗಿ ಪ್ರಕರಣದಲ್ಲಿ ಈಗ ಒಟ್ಟು 13 ಮಂದಿಯನ್ನು ಬಂಧಿಸಿದಂತಾಗಿದೆ.
Mangaluru Panambur Raja Murder case, 13 arrested by city Police. The master mind behind the murder Michel Naveen(42) has been arrested among the 13 accused. Raja was murder on the day of his wifes birthday by bike borne miscrents.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am