ಬ್ರೇಕಿಂಗ್ ನ್ಯೂಸ್
15-06-22 10:43 pm Mangalore Correspondent ಕ್ರೈಂ
ಮಂಗಳೂರು, ಜೂನ್ 15: ಬೈಕಂಪಾಡಿಯ ಮೀನಕಳಿಯದಲ್ಲಿ ರಾಘವೇಂದ್ರ ಅಲಿಯಾಸ್ ರಾಜ ಎಂಬಾತನನ್ನು ಕೊಲೆಗೈದ ಪ್ರಕರಣದ ಪ್ರಮುಖ ರೂವಾರಿ, ಕೊಲೆ ಸಂಚು ರೂಪಿಸಿದ್ದ ರೌಡಿ ಶೀಟರ್ ನವೀನ್ ಅಲಿಯಾಸ್ ಮೈಕಲ್ ನವೀನ್ (42) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ನವೀನ್ ಮೈಕಲ್ ಮೀನಕಳಿಯ ನಿವಾಸಿಯಾಗಿದ್ದು ಮೂರು ಕೊಲೆ ಪ್ರಕರಣ ಸೇರಿ ಎಂಟು ಪ್ರಕರಣದಲ್ಲಿ ಭಾಗಿಯಾಗಿದ್ದಾನೆ. ರೌಡಿ ರಾಜಾ ಕೊಲೆಗೆ ಈತನೇ ಸಂಚು ರೂಪಿಸಿದ್ದ ಎನ್ನುವ ಮಾಹಿತಿಯನ್ನು ಪೊಲೀಸರು ನೀಡಿದ್ದಾರೆ. ಇದೇ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪಣಂಬೂರು ಪೊಲೀಸರು ಜೂನ್.12ರಂದು ಒಂಬತ್ತು ಮಂದಿಯನ್ನು ಬಂಧಿಸಿದ್ದರು. ಸಂದೀಪ್ ಯಾನೆ ಚೊಟ್ಟೆ ಸಂದೀಪ್(42), ಸಂದೀಪ್ ದೇವಾಡಿಗ(32), ಲಿಖಿತ್ ತಡಂಬೈಲ್(31), ದೀಕ್ಷಿತ್ ಯಾನೆ ಕಕ್ಕೆ ದೀಕ್ಷಿತ್ (23), ತುಷಾರ್ ಅಮೀನ್(30), ವಿನೋದ್ ಕುಮಾರ್ (32), ಲತೇಶ್ ಜೋಗಿ(27), ಸಂದೀಪ್ ಪುತ್ರನ್(36), ಅಕ್ಷಿತಾ ಮೂಡುಶೆಡ್ಡೆ (28) ಎಂಬವರನ್ನು ಬಂಧಿಸಿದ್ದರು.

ಅದಕ್ಕೂ ಹಿಂದೆ ಮೂರು ಮಂದಿ ಆರೋಪಿಗಳನ್ನು ಮೂಲ್ಕಿ ಬಳಿ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದರು. ಇತರ ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ಮಾಡುತ್ತಿದ್ದಾಗ, ಪೊಲೀಸರ ಮೇಲೆ ಅಟ್ಯಾಕ್ ಮಾಡಿದರು ಅನ್ನುವ ಕಾರಣಕ್ಕೆ ಕಾಲಿಗೆ ಗುಂಡು ಹಾರಿಸಿ ಬಂಧಿಸಲಾಗಿತ್ತು. ಹೀಗಾಗಿ ಪ್ರಕರಣದಲ್ಲಿ ಈಗ ಒಟ್ಟು 13 ಮಂದಿಯನ್ನು ಬಂಧಿಸಿದಂತಾಗಿದೆ.
Mangaluru Panambur Raja Murder case, 13 arrested by city Police. The master mind behind the murder Michel Naveen(42) has been arrested among the 13 accused. Raja was murder on the day of his wifes birthday by bike borne miscrents.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm