ಬ್ರೇಕಿಂಗ್ ನ್ಯೂಸ್
15-06-22 10:43 pm Mangalore Correspondent ಕ್ರೈಂ
ಮಂಗಳೂರು, ಜೂನ್ 15: ಬೈಕಂಪಾಡಿಯ ಮೀನಕಳಿಯದಲ್ಲಿ ರಾಘವೇಂದ್ರ ಅಲಿಯಾಸ್ ರಾಜ ಎಂಬಾತನನ್ನು ಕೊಲೆಗೈದ ಪ್ರಕರಣದ ಪ್ರಮುಖ ರೂವಾರಿ, ಕೊಲೆ ಸಂಚು ರೂಪಿಸಿದ್ದ ರೌಡಿ ಶೀಟರ್ ನವೀನ್ ಅಲಿಯಾಸ್ ಮೈಕಲ್ ನವೀನ್ (42) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ನವೀನ್ ಮೈಕಲ್ ಮೀನಕಳಿಯ ನಿವಾಸಿಯಾಗಿದ್ದು ಮೂರು ಕೊಲೆ ಪ್ರಕರಣ ಸೇರಿ ಎಂಟು ಪ್ರಕರಣದಲ್ಲಿ ಭಾಗಿಯಾಗಿದ್ದಾನೆ. ರೌಡಿ ರಾಜಾ ಕೊಲೆಗೆ ಈತನೇ ಸಂಚು ರೂಪಿಸಿದ್ದ ಎನ್ನುವ ಮಾಹಿತಿಯನ್ನು ಪೊಲೀಸರು ನೀಡಿದ್ದಾರೆ. ಇದೇ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪಣಂಬೂರು ಪೊಲೀಸರು ಜೂನ್.12ರಂದು ಒಂಬತ್ತು ಮಂದಿಯನ್ನು ಬಂಧಿಸಿದ್ದರು. ಸಂದೀಪ್ ಯಾನೆ ಚೊಟ್ಟೆ ಸಂದೀಪ್(42), ಸಂದೀಪ್ ದೇವಾಡಿಗ(32), ಲಿಖಿತ್ ತಡಂಬೈಲ್(31), ದೀಕ್ಷಿತ್ ಯಾನೆ ಕಕ್ಕೆ ದೀಕ್ಷಿತ್ (23), ತುಷಾರ್ ಅಮೀನ್(30), ವಿನೋದ್ ಕುಮಾರ್ (32), ಲತೇಶ್ ಜೋಗಿ(27), ಸಂದೀಪ್ ಪುತ್ರನ್(36), ಅಕ್ಷಿತಾ ಮೂಡುಶೆಡ್ಡೆ (28) ಎಂಬವರನ್ನು ಬಂಧಿಸಿದ್ದರು.
ಅದಕ್ಕೂ ಹಿಂದೆ ಮೂರು ಮಂದಿ ಆರೋಪಿಗಳನ್ನು ಮೂಲ್ಕಿ ಬಳಿ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದರು. ಇತರ ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ಮಾಡುತ್ತಿದ್ದಾಗ, ಪೊಲೀಸರ ಮೇಲೆ ಅಟ್ಯಾಕ್ ಮಾಡಿದರು ಅನ್ನುವ ಕಾರಣಕ್ಕೆ ಕಾಲಿಗೆ ಗುಂಡು ಹಾರಿಸಿ ಬಂಧಿಸಲಾಗಿತ್ತು. ಹೀಗಾಗಿ ಪ್ರಕರಣದಲ್ಲಿ ಈಗ ಒಟ್ಟು 13 ಮಂದಿಯನ್ನು ಬಂಧಿಸಿದಂತಾಗಿದೆ.
Mangaluru Panambur Raja Murder case, 13 arrested by city Police. The master mind behind the murder Michel Naveen(42) has been arrested among the 13 accused. Raja was murder on the day of his wifes birthday by bike borne miscrents.
16-05-24 10:37 pm
HK News Desk
Hassan News, Drowning: ಹಾಸನ ; ಕೆರೆಯಲ್ಲಿ ಈಜಲು...
16-05-24 07:17 pm
Anjali Murder, Hubballi Neha father donates 1...
16-05-24 06:02 pm
Gym trainer, suicide, Crime: ವಿಡಿಯೋ ಕಾಲ್ ನಲ್ಲ...
16-05-24 12:22 pm
ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ, ಜೆಡಿಎಸ್ಸಿ...
16-05-24 12:11 am
16-05-24 04:30 pm
HK News Desk
PM Modi, Hindu-Muslim: ನಾನೆಂದಿಗೂ ಹಿಂದು- ಮುಸ್ಲ...
15-05-24 02:05 pm
Dog kills 5 Month Old Baby in Hyderabad: ಐದು...
14-05-24 07:21 pm
PM narendra modi in varanasi: ಮೋದಿಯಿಂದ ಗಂಗೆಗೆ...
14-05-24 05:40 pm
Couple Caught Kissing in Odisha: ಕಿಕ್ಕಿರಿದು ತ...
14-05-24 04:09 pm
16-05-24 09:59 pm
Mangalore Correspondent
Mangalore NIA, Terror, Ammar Abdul Rahiman, I...
16-05-24 05:38 pm
Mangalore accident, Kallapu: ಹೆದ್ದಾರಿ ಕ್ರಾಸ್...
16-05-24 02:48 pm
Puttur News, Hospital: ಜ್ವರ ಎಂದು ದಾಖಲಾಗಿದ್ದ ವ...
16-05-24 12:37 pm
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ ; ತೋಟಕ್ಕೆ ತೆ...
16-05-24 12:02 am
16-05-24 10:23 pm
Mangalore Correspondent
Mangalore News, Harekala sand mining, crime:...
16-05-24 09:50 pm
ನಾಯಿ ಜೊತೆ ವಾಕಿಂಗ್ ತೆರಳಿದ್ದಾಗ ದೊಣ್ಣೆಯಲ್ಲಿ ಯದ್ವ...
16-05-24 09:31 pm
International espionage case, NIA : ಇಸ್ರೇಲ್ ದ...
16-05-24 06:32 pm
Hubballi Anjali Murder, police inspector Chik...
16-05-24 01:42 pm