ಬ್ರೇಕಿಂಗ್ ನ್ಯೂಸ್
15-06-22 10:43 pm Mangalore Correspondent ಕ್ರೈಂ
ಮಂಗಳೂರು, ಜೂನ್ 15: ಬೈಕಂಪಾಡಿಯ ಮೀನಕಳಿಯದಲ್ಲಿ ರಾಘವೇಂದ್ರ ಅಲಿಯಾಸ್ ರಾಜ ಎಂಬಾತನನ್ನು ಕೊಲೆಗೈದ ಪ್ರಕರಣದ ಪ್ರಮುಖ ರೂವಾರಿ, ಕೊಲೆ ಸಂಚು ರೂಪಿಸಿದ್ದ ರೌಡಿ ಶೀಟರ್ ನವೀನ್ ಅಲಿಯಾಸ್ ಮೈಕಲ್ ನವೀನ್ (42) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ನವೀನ್ ಮೈಕಲ್ ಮೀನಕಳಿಯ ನಿವಾಸಿಯಾಗಿದ್ದು ಮೂರು ಕೊಲೆ ಪ್ರಕರಣ ಸೇರಿ ಎಂಟು ಪ್ರಕರಣದಲ್ಲಿ ಭಾಗಿಯಾಗಿದ್ದಾನೆ. ರೌಡಿ ರಾಜಾ ಕೊಲೆಗೆ ಈತನೇ ಸಂಚು ರೂಪಿಸಿದ್ದ ಎನ್ನುವ ಮಾಹಿತಿಯನ್ನು ಪೊಲೀಸರು ನೀಡಿದ್ದಾರೆ. ಇದೇ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪಣಂಬೂರು ಪೊಲೀಸರು ಜೂನ್.12ರಂದು ಒಂಬತ್ತು ಮಂದಿಯನ್ನು ಬಂಧಿಸಿದ್ದರು. ಸಂದೀಪ್ ಯಾನೆ ಚೊಟ್ಟೆ ಸಂದೀಪ್(42), ಸಂದೀಪ್ ದೇವಾಡಿಗ(32), ಲಿಖಿತ್ ತಡಂಬೈಲ್(31), ದೀಕ್ಷಿತ್ ಯಾನೆ ಕಕ್ಕೆ ದೀಕ್ಷಿತ್ (23), ತುಷಾರ್ ಅಮೀನ್(30), ವಿನೋದ್ ಕುಮಾರ್ (32), ಲತೇಶ್ ಜೋಗಿ(27), ಸಂದೀಪ್ ಪುತ್ರನ್(36), ಅಕ್ಷಿತಾ ಮೂಡುಶೆಡ್ಡೆ (28) ಎಂಬವರನ್ನು ಬಂಧಿಸಿದ್ದರು.

ಅದಕ್ಕೂ ಹಿಂದೆ ಮೂರು ಮಂದಿ ಆರೋಪಿಗಳನ್ನು ಮೂಲ್ಕಿ ಬಳಿ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದರು. ಇತರ ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ಮಾಡುತ್ತಿದ್ದಾಗ, ಪೊಲೀಸರ ಮೇಲೆ ಅಟ್ಯಾಕ್ ಮಾಡಿದರು ಅನ್ನುವ ಕಾರಣಕ್ಕೆ ಕಾಲಿಗೆ ಗುಂಡು ಹಾರಿಸಿ ಬಂಧಿಸಲಾಗಿತ್ತು. ಹೀಗಾಗಿ ಪ್ರಕರಣದಲ್ಲಿ ಈಗ ಒಟ್ಟು 13 ಮಂದಿಯನ್ನು ಬಂಧಿಸಿದಂತಾಗಿದೆ.
Mangaluru Panambur Raja Murder case, 13 arrested by city Police. The master mind behind the murder Michel Naveen(42) has been arrested among the 13 accused. Raja was murder on the day of his wifes birthday by bike borne miscrents.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm