ಬ್ರೇಕಿಂಗ್ ನ್ಯೂಸ್
29-09-20 09:28 pm Udupi Reporter ಕ್ರೈಂ
ಬೆಂಗಳೂರು, ಸೆಪ್ಟಂಬರ್ 29: ಡಾರ್ಕ್ನೆಟ್ ವೆಬ್ ಮೂಲಕ ಡ್ರಗ್ಸ್ ಖರೀದಿಸಿ ಉಡುಪಿ ಹಾಗೂ ಚೆನ್ನೈನಲ್ಲಿ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಆರೋಪದಡಿ ನಾಲ್ವರನ್ನು ಬೆಂಗಳೂರಿನ ಎನ್ಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ.
ಕೆ. ಪ್ರಮೋದ್, ಮಾಸ್ಟರ್ ಮೈಂಡ್ ಫಾಹಿಮ್, ಕರ್ನಾಟಕದ ಎ. ಹಶೀರ್ ಹಾಗೂ ಎಸ್.ಎಸ್. ಶೆಟ್ಟಿ ಬಂಧಿತರು. ಕಳೆದ ಜುಲೈನಲ್ಲಿ ನೆದರ್ಲೆಂಡ್ ರಾಷ್ಟ್ರದ ವಿಳಾಸದಲ್ಲಿ ಭಾರತದ ಫಾರಿನ್ ಪೋಸ್ಟ್ ಆಫೀಸ್ ಗೆ ಪಾರ್ಸೆಲ್ ಬಂದಿತ್ತು. ಅದರಲ್ಲಿ ಯಾರಿಗೆ ಎನ್ನುವ ವಿಳಾಸ ಇರಲಿಲ್ಲ. ಪಾರ್ಸೆಲ್ ಚೆಕ್ ಮಾಡಿದಾಗ, 750 ಎಂಡಿಎಂಎ ಮಾತ್ರೆಗಳು ಪತ್ತೆಯಾಗಿದ್ದವು. ಅದರಂತೆ, ಪ್ರಕರಣ ಸಂಬಂಧಿಸಿ ಬೆಂಗಳೂರಿನ ರಾಷ್ಟ್ರೀಯ ಮಾದಕ ವಸ್ತುಗಳ ನಿಯಂತ್ರಣ ದಳದ (ಎನ್ಸಿಬಿ) ಅಧಿಕಾರಿಗಳು ಸಮಗ್ರ ತನಿಖೆ ಕೈಗೊಂಡಿದ್ದರು. ತನಿಖೆ ನಡೆಸಿದಾಗ, ಈ ಜಾಲದ ಹಿಂದೆ ಪ್ರಭಾವಿ ನೆಟ್ವರ್ಕ್ ಇರುವುದು ಪತ್ತೆಯಾಗಿದೆ. ಜಾಲದ ಸೂತ್ರಧಾರ ಎನ್ನಲಾಗಿರುವ ಫಾಹಿಮ್, ಡಾರ್ಕ್ ನೆಟ್ ವೆಬ್ ಮೂಲಕ ಡ್ರಗ್ಸ್ ಖರೀದಿ ಮಾಡುತ್ತಿದ್ದ. ಅದಕ್ಕಾಗಿ ಸಾಕಷ್ಟು ಬಿಟ್ ಕಾಯಿನ್ ಖರೀದಿಸಿ ಇಟ್ಟಿದ್ದ. ಡಾರ್ಕ್ ನೆಟ್ ನಲ್ಲಿ ನೇರವಾಗಿ ರೂಪಾಯಿ ಅಥವಾ ಇನ್ನಾವುದೇ ಕರೆನ್ಸಿ ನೀಡಲು ಆಗದ ಹಿನ್ನೆಲೆಯಲ್ಲಿ ಬಿಟ್ ಕಾಯಿನ್ ಬಳಸಿ ಡ್ರಗ್ ಖರೀದಿಸುತ್ತಿದ್ದ. ಡಾರ್ಕ್ ನೆಟ್ ಮೂಲಕ ಪಾರ್ಸೆಲ್ ಆರ್ಡರ್ ಮಾಡಿ, ದೇಶದ ವಿವಿಧೆಡೆಯ ವಿಳಾಸ ಕೊಡುತ್ತಿದ್ದ. ಬಳಿಕ ಅಲ್ಲಿಂದ ಪಾರ್ಸೆಲ್ ಡೆಲಿವರಿ ಪಡೆಯುತ್ತಿದ್ದ ಎಂಬುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.


ಎರಡು ವರ್ಷಗಳಿಂದ ಈ ಗ್ಯಾಂಗ್ ಡ್ರಗ್ಸ್ ಮಾರಾಟ ಮಾಡುತ್ತಿತ್ತು. ಉಡುಪಿಯ ಮಣಿಪಾಲ್ ವಿಶ್ವವಿದ್ಯಾಲಯ, ಎನ್ಎಂಎಎಂ ಐಟಿ ಕಾಲೇಜು, ಮಣಿಪಾಲ್ ಕ್ಲಬ್ಗಳು, ಚೆನ್ನೈನ ಎಸ್ಆರ್ಎಂ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರಾಟ ಮಾಡುತ್ತಿದ್ದರು. ಈ ಬಗ್ಗೆ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ ಎಂದು ಎನ್ ಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm