ಬ್ರೇಕಿಂಗ್ ನ್ಯೂಸ್
19-06-22 08:58 pm Bengalore Correspondent ಕ್ರೈಂ
ಬೆಂಗಳೂರು, ಜೂನ್ 19 : ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಪ್ತ ಎಂದು ಹೇಳಿಕೊಂಡು ವ್ಯಕ್ತಿಯೊಬ್ಬ ಚೆನ್ನೈ, ಊಟಿಯಲ್ಲಿ ಹಲವು ಜನರಿಂದ ಹಣ ಪಡೆದು ವಂಚನೆ ಮಾಡಿರುವ ಘಟನೆ ಬೆಳಕಿಗೆ ಬಂದಿದ್ದು ಈ ಬಗ್ಗೆ ಬೆಂಗಳೂರಿನ ಸಂಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಈ ಕುರಿತು ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಶೋಭಾ ಕರಂದ್ಲಾಜೆ, ಊಟಿ ಮತ್ತು ಚೆನ್ನೈನಲ್ಲಿರುವ ನನ್ನ ಕಚೇರಿ ಮತ್ತು ನನ್ನ ಹೆಸರನ್ನು ಕೆಲವರು ದುರ್ಬಳಕೆ ಮಾಡಿಕೊಂಡಿದ್ದಾರೆ. ಇದರ ಬಗ್ಗೆ ನನಗೆ ಮಾಹಿತಿ ಸಿಕ್ಕಿದೆ. ವ್ಯಕ್ತಿಯೊಬ್ಬರು ಕರೆ ಮಾಡಿ ನನಗೆ ಮಾಹಿತಿ ನೀಡಿದ್ದಾರೆ. ಈ ಕುರಿತು ಬೆಂಗಳೂರಿನ ಸಂಜಯ್ ನಗರದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದೇನೆ. ತಕ್ಷಣ ಪ್ರಕರಣವನ್ನು ಸಿಸಿಬಿಗೆ ವರ್ಗಾಯಿಸಿ ನನ್ನ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವವರನ್ನು ಬಂಧಿಸಬೇಕು. ಇದರ ಹಿಂದೆ ಯಾರ ಕೈವಾಡವಿದೆ ಎನ್ನುವುದರ ಕುರಿತು ತನಿಖೆ ಮಾಡಲು ಪೊಲೀಸರಿಗೆ ತಿಳಿಸಿದ್ದೇನೆ ಎಂದರು.

ಪ್ರಸ್ತುತ ಮಾಹಿತಿಯ ಪ್ರಕಾರ ಪ್ರಕಾಶ್ ಎಂಬ ವ್ಯಕ್ತಿ ತಾನು ಶೋಭಾ ಕರಂದ್ಲಾಜೆ ಆಪ್ತ ಎಂದು ಹೇಳಿಕೊಂಡು ಜನರಿಗೆ ವಂಚಿಸುತ್ತಿದ್ದಾರೆ. ಕೇಂದ್ರ ಸರಕಾರದ ಟೆಂಡರ್ಗಳನ್ನು ಕೊಡಿಸುವುದಾಗಿ ಹೇಳಿ ಜನರಿಗೆ ಮೋಸ ಮಾಡುತ್ತಿದ್ದಾನೆ. ಊಟಿ, ಚೆನ್ನೈನ ಉದ್ಯಮಿಗಳು, ಕೃಷಿಕರಿಗೆ ಪ್ರಕಾಶ ವಂಚಿಸಿದ್ದಾನೆ ಎಂದು ತಿಳಿದುಬಂದಿದೆ. ಈ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.
The Sanjay Nagar police are step up investigation to track down a man who posing as PA of Minister of State for Agriculture and Farmers’ Welfare,Shobha Karandlaje cheating people in Tamil Nadu and Ooty.Senior officer told reporters,a victim In his complaint,Mr.Aditya said that Prakash is operating in Ooty and many parts of Tamil Nadu for the last three months cheating land owners,farmers and businessmen offering official favour.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm