ಬ್ರೇಕಿಂಗ್ ನ್ಯೂಸ್
21-06-22 02:58 pm Mangalore Correspondent ಕ್ರೈಂ
ಮಂಗಳೂರು, ಜೂನ್ 21: ರಸ್ತೆ ಮಧ್ಯೆ ಕುಡಿದು ತೂರಾಡುತ್ತಿದ್ದ ಯುವಕರ ಗುಂಪನ್ನು ಪ್ರಶ್ನಿಸಿದ ಪೊಲೀಸ್ ಸಿಬಂದಿ ಮೇಲೆ ಹಲ್ಲೆ ನಡೆಸಿದ ಘಟನೆ ಉರ್ವಾ ಠಾಣೆ ವ್ಯಾಪ್ತಿಯ ಚಿಲಿಂಬಿ ಗುಡ್ಡದಲ್ಲಿ ನಡೆದಿದ್ದು, ಘಟನೆ ಸಂಬಂಧಿಸಿ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.
ಭಾನುವಾರ ರಾತ್ರಿ ಉರ್ವಾ ಪೊಲೀಸರು ಗಸ್ತಿನಲ್ಲಿದ್ದಾಗ, ತಡರಾತ್ರಿ 1.30ರ ಸುಮಾರಿಗೆ ಚಿಲಿಂಬಿ ಗುಡ್ಡದಲ್ಲಿ 8-10 ಯುವಕರು ಸಾರ್ವಜನಿಕ ಜಾಗದಲ್ಲಿ ಮದ್ಯ ಸೇವನೆ ಮಾಡುತ್ತಿದ್ದರು. ಪೊಲೀಸರು ಯುವಕರನ್ನು ಪ್ರಶ್ನಿಸಿದ ವೇಳೆ ದುರ್ನಡತೆ ತೋರಿದ್ದಾರೆ. ಅಲ್ಲದೆ, ಪೊಲೀಸ್ ಸಿಬಂದಿ ಜೊತೆ ಜಗಳ ಕಾಯ್ದು ಹಲ್ಲೆಗೆ ಯತ್ನಿಸಿದ್ದಾರೆ. ಒಬ್ಬರು ಪೊಲೀಸ್ ಸಿಬಂದಿಗೆ ಕಾಲು ಮತ್ತು ಕೈಗೆ ಗಾಯವಾಗಿದೆ.
ಈ ಬಗ್ಗೆ ಉರ್ವಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆ ಸಂಬಂಧಿಸಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಪ್ರಜ್ವಿತ್, ದುರ್ಗೇಶ್, ರಕ್ಷಿತ್ ಎಂದು ಗುರುತಿಸಲಾಗಿದೆ.
A group of boys who were drinking in a public place in Chilimbi Gudda in Urwa attacked the beat police on duty in the wee hours of Sunday, June 20. The three accused who were arrested for attacking poli ce personnel, were produced in the court. The court remanded them to judicial custody till July 4.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 06:14 pm
Mangalore Correspondent
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
Headline Karnataka, Social Campaigning, Manga...
11-09-25 11:34 am
ಧರ್ಮಸ್ಥಳ ಕೇಸ್ ; ವಿಚಾರಣೆ ಮುಗಿಸಿ ಸತ್ಯಕ್ಕೆ ಜಯ ಎನ...
10-09-25 10:50 pm
11-09-25 02:25 pm
HK STAFF
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm