ಬ್ರೇಕಿಂಗ್ ನ್ಯೂಸ್
30-09-20 11:22 am Headline Karnataka News Network ಕ್ರೈಂ
ಕಾಸರಗೋಡು, ಸೆಪ್ಟಂಬರ್ 30: ಕೊಲೆ ಯತ್ನ ಪ್ರಕರಣದಲ್ಲಿ ಬಂಧಿತನಾಗಿ ಕೋವಿಡ್ ನಿಗಾ ಕೇಂದ್ರದಲ್ಲಿದ್ದ ಪಾಸಿಟಿವ್ ಆರೋಪಿ ನಿಗಾ ಕೇಂದ್ರದಿಂದಲೇ ಪರಾರಿಯಾದ ಘಟನೆ ಸೆ.29ರಂದು ರಾತ್ರಿ ನಡೆದಿದೆ.
ಉಪ್ಪಳ ಕೈಕಂಬದ ಆದಂ ಖಾನ್ ( 24) ಪರಾರಿಯಾದ ಆರೋಪಿ. ಕಾಸರಗೋಡಿನ ಪಡನ್ನಕ್ಕಾಡ್ ನಲ್ಲಿರುವ ಕೋವಿಡ್ ನಿಗಾ ಕೇಂದ್ರದಿಂದ ಆರೋಪಿ, ಕೇಂದ್ರದ ಕಿಟಿಕಿ ಮುರಿದು ಪರಾರಿಯಾಗಿದ್ದಾನೆ. ಮುಸ್ಲಿಂ ಲೀಗ್ ಕಾರ್ಯಕರ್ತ ಉಪ್ಪಳದ ಮುಸ್ತಫಾ ಎಂಬವರ ಕೊಲೆ ಯತ್ನ ಪ್ರಕರಣದ ಆರೋಪಿ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ತಲೆಮರೆಸಿಕೊಂಡಿದ್ದ ಆದಂ ಖಾನ್ ಹಾಗೂ ಈತನ ಸಹಚರ ನೌಶಾದ್ ನನ್ನು ಪೊಲೀಸರು ಬಂಧಿಸಿದ್ದರು.
ಆರೋಪಿಯನ್ನು ನ್ಯಾಯಾಲಯದ ಪ್ರಕ್ರಿಯೆ ಬಳಿಕ ಕೋವಿಡ್ ನಿಗಾ ಕೇಂದ್ರದಲ್ಲಿರಿಸಲಾಗಿತ್ತು. ಈ ನಡುವೆ ಪರಾರಿಯಾಗಿದ್ದು, ಈತನಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.
18-09-25 05:34 pm
Bangalore Correspondent
Ksrtc Bus, Driver, Heart Attack: ಬಸ್ ಓಡಿಸುವಾಗ...
17-09-25 06:02 pm
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
18-09-25 08:14 pm
HK News Desk
ಎರಡು ಬಾರಿ ಕಚ್ಚಿದ್ರೆ ಬೀದಿ ನಾಯಿಗೆ ಜೀವಾವಧಿ ಶಿಕ್ಷ...
16-09-25 10:11 pm
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
18-09-25 11:11 pm
Mangalore Correspondent
Mangalore, UT Khader: ಹಿಂದುಳಿದ ವರ್ಗಗಳ ಆಯೋಗ ಸ್...
18-09-25 09:12 pm
ಮಾಜಿ ಸೈನಿಕರಿಗೆ ಸರ್ಕಾರಿ ಸವಲತ್ತು ನೀಡದೆ ನಿರ್ಲಕ್ಷ...
18-09-25 09:09 pm
Banglegudde, Dharmasthala, SIT: ಬಂಗ್ಲೆಗುಡ್ಡೆ...
18-09-25 07:40 pm
Ajith Kumar Rai, Mangalore: ಬಂಟ- ನಾಡವರು ಒಂದೇ,...
18-09-25 06:11 pm
18-09-25 11:44 am
HK News Desk
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm