ಬ್ರೇಕಿಂಗ್ ನ್ಯೂಸ್
30-09-20 11:22 am Headline Karnataka News Network ಕ್ರೈಂ
ಕಾಸರಗೋಡು, ಸೆಪ್ಟಂಬರ್ 30: ಕೊಲೆ ಯತ್ನ ಪ್ರಕರಣದಲ್ಲಿ ಬಂಧಿತನಾಗಿ ಕೋವಿಡ್ ನಿಗಾ ಕೇಂದ್ರದಲ್ಲಿದ್ದ ಪಾಸಿಟಿವ್ ಆರೋಪಿ ನಿಗಾ ಕೇಂದ್ರದಿಂದಲೇ ಪರಾರಿಯಾದ ಘಟನೆ ಸೆ.29ರಂದು ರಾತ್ರಿ ನಡೆದಿದೆ.
ಉಪ್ಪಳ ಕೈಕಂಬದ ಆದಂ ಖಾನ್ ( 24) ಪರಾರಿಯಾದ ಆರೋಪಿ. ಕಾಸರಗೋಡಿನ ಪಡನ್ನಕ್ಕಾಡ್ ನಲ್ಲಿರುವ ಕೋವಿಡ್ ನಿಗಾ ಕೇಂದ್ರದಿಂದ ಆರೋಪಿ, ಕೇಂದ್ರದ ಕಿಟಿಕಿ ಮುರಿದು ಪರಾರಿಯಾಗಿದ್ದಾನೆ. ಮುಸ್ಲಿಂ ಲೀಗ್ ಕಾರ್ಯಕರ್ತ ಉಪ್ಪಳದ ಮುಸ್ತಫಾ ಎಂಬವರ ಕೊಲೆ ಯತ್ನ ಪ್ರಕರಣದ ಆರೋಪಿ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ತಲೆಮರೆಸಿಕೊಂಡಿದ್ದ ಆದಂ ಖಾನ್ ಹಾಗೂ ಈತನ ಸಹಚರ ನೌಶಾದ್ ನನ್ನು ಪೊಲೀಸರು ಬಂಧಿಸಿದ್ದರು.
ಆರೋಪಿಯನ್ನು ನ್ಯಾಯಾಲಯದ ಪ್ರಕ್ರಿಯೆ ಬಳಿಕ ಕೋವಿಡ್ ನಿಗಾ ಕೇಂದ್ರದಲ್ಲಿರಿಸಲಾಗಿತ್ತು. ಈ ನಡುವೆ ಪರಾರಿಯಾಗಿದ್ದು, ಈತನಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.
30-05-26 01:14 pm
HK News Staffer
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am