ಬ್ರೇಕಿಂಗ್ ನ್ಯೂಸ್
30-09-20 11:22 am Headline Karnataka News Network ಕ್ರೈಂ
ಕಾಸರಗೋಡು, ಸೆಪ್ಟಂಬರ್ 30: ಕೊಲೆ ಯತ್ನ ಪ್ರಕರಣದಲ್ಲಿ ಬಂಧಿತನಾಗಿ ಕೋವಿಡ್ ನಿಗಾ ಕೇಂದ್ರದಲ್ಲಿದ್ದ ಪಾಸಿಟಿವ್ ಆರೋಪಿ ನಿಗಾ ಕೇಂದ್ರದಿಂದಲೇ ಪರಾರಿಯಾದ ಘಟನೆ ಸೆ.29ರಂದು ರಾತ್ರಿ ನಡೆದಿದೆ.
ಉಪ್ಪಳ ಕೈಕಂಬದ ಆದಂ ಖಾನ್ ( 24) ಪರಾರಿಯಾದ ಆರೋಪಿ. ಕಾಸರಗೋಡಿನ ಪಡನ್ನಕ್ಕಾಡ್ ನಲ್ಲಿರುವ ಕೋವಿಡ್ ನಿಗಾ ಕೇಂದ್ರದಿಂದ ಆರೋಪಿ, ಕೇಂದ್ರದ ಕಿಟಿಕಿ ಮುರಿದು ಪರಾರಿಯಾಗಿದ್ದಾನೆ. ಮುಸ್ಲಿಂ ಲೀಗ್ ಕಾರ್ಯಕರ್ತ ಉಪ್ಪಳದ ಮುಸ್ತಫಾ ಎಂಬವರ ಕೊಲೆ ಯತ್ನ ಪ್ರಕರಣದ ಆರೋಪಿ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ತಲೆಮರೆಸಿಕೊಂಡಿದ್ದ ಆದಂ ಖಾನ್ ಹಾಗೂ ಈತನ ಸಹಚರ ನೌಶಾದ್ ನನ್ನು ಪೊಲೀಸರು ಬಂಧಿಸಿದ್ದರು.
ಆರೋಪಿಯನ್ನು ನ್ಯಾಯಾಲಯದ ಪ್ರಕ್ರಿಯೆ ಬಳಿಕ ಕೋವಿಡ್ ನಿಗಾ ಕೇಂದ್ರದಲ್ಲಿರಿಸಲಾಗಿತ್ತು. ಈ ನಡುವೆ ಪರಾರಿಯಾಗಿದ್ದು, ಈತನಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 08:24 pm
HK News Staffer
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 07:35 pm
HK News Staffer
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm