ಬ್ರೇಕಿಂಗ್ ನ್ಯೂಸ್
30-09-20 11:22 am Headline Karnataka News Network ಕ್ರೈಂ
ಕಾಸರಗೋಡು, ಸೆಪ್ಟಂಬರ್ 30: ಕೊಲೆ ಯತ್ನ ಪ್ರಕರಣದಲ್ಲಿ ಬಂಧಿತನಾಗಿ ಕೋವಿಡ್ ನಿಗಾ ಕೇಂದ್ರದಲ್ಲಿದ್ದ ಪಾಸಿಟಿವ್ ಆರೋಪಿ ನಿಗಾ ಕೇಂದ್ರದಿಂದಲೇ ಪರಾರಿಯಾದ ಘಟನೆ ಸೆ.29ರಂದು ರಾತ್ರಿ ನಡೆದಿದೆ.
ಉಪ್ಪಳ ಕೈಕಂಬದ ಆದಂ ಖಾನ್ ( 24) ಪರಾರಿಯಾದ ಆರೋಪಿ. ಕಾಸರಗೋಡಿನ ಪಡನ್ನಕ್ಕಾಡ್ ನಲ್ಲಿರುವ ಕೋವಿಡ್ ನಿಗಾ ಕೇಂದ್ರದಿಂದ ಆರೋಪಿ, ಕೇಂದ್ರದ ಕಿಟಿಕಿ ಮುರಿದು ಪರಾರಿಯಾಗಿದ್ದಾನೆ. ಮುಸ್ಲಿಂ ಲೀಗ್ ಕಾರ್ಯಕರ್ತ ಉಪ್ಪಳದ ಮುಸ್ತಫಾ ಎಂಬವರ ಕೊಲೆ ಯತ್ನ ಪ್ರಕರಣದ ಆರೋಪಿ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ತಲೆಮರೆಸಿಕೊಂಡಿದ್ದ ಆದಂ ಖಾನ್ ಹಾಗೂ ಈತನ ಸಹಚರ ನೌಶಾದ್ ನನ್ನು ಪೊಲೀಸರು ಬಂಧಿಸಿದ್ದರು.
ಆರೋಪಿಯನ್ನು ನ್ಯಾಯಾಲಯದ ಪ್ರಕ್ರಿಯೆ ಬಳಿಕ ಕೋವಿಡ್ ನಿಗಾ ಕೇಂದ್ರದಲ್ಲಿರಿಸಲಾಗಿತ್ತು. ಈ ನಡುವೆ ಪರಾರಿಯಾಗಿದ್ದು, ಈತನಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.
14-05-25 05:16 pm
Bangalore Correspondent
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
14-05-25 07:33 pm
HK News Desk
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
14-05-25 08:05 pm
Mangalore Correspondent
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
14-05-25 10:22 pm
HK News Desk
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm