ಬ್ರೇಕಿಂಗ್ ನ್ಯೂಸ್
30-09-20 11:22 am Headline Karnataka News Network ಕ್ರೈಂ
ಕಾಸರಗೋಡು, ಸೆಪ್ಟಂಬರ್ 30: ಕೊಲೆ ಯತ್ನ ಪ್ರಕರಣದಲ್ಲಿ ಬಂಧಿತನಾಗಿ ಕೋವಿಡ್ ನಿಗಾ ಕೇಂದ್ರದಲ್ಲಿದ್ದ ಪಾಸಿಟಿವ್ ಆರೋಪಿ ನಿಗಾ ಕೇಂದ್ರದಿಂದಲೇ ಪರಾರಿಯಾದ ಘಟನೆ ಸೆ.29ರಂದು ರಾತ್ರಿ ನಡೆದಿದೆ.
ಉಪ್ಪಳ ಕೈಕಂಬದ ಆದಂ ಖಾನ್ ( 24) ಪರಾರಿಯಾದ ಆರೋಪಿ. ಕಾಸರಗೋಡಿನ ಪಡನ್ನಕ್ಕಾಡ್ ನಲ್ಲಿರುವ ಕೋವಿಡ್ ನಿಗಾ ಕೇಂದ್ರದಿಂದ ಆರೋಪಿ, ಕೇಂದ್ರದ ಕಿಟಿಕಿ ಮುರಿದು ಪರಾರಿಯಾಗಿದ್ದಾನೆ. ಮುಸ್ಲಿಂ ಲೀಗ್ ಕಾರ್ಯಕರ್ತ ಉಪ್ಪಳದ ಮುಸ್ತಫಾ ಎಂಬವರ ಕೊಲೆ ಯತ್ನ ಪ್ರಕರಣದ ಆರೋಪಿ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ತಲೆಮರೆಸಿಕೊಂಡಿದ್ದ ಆದಂ ಖಾನ್ ಹಾಗೂ ಈತನ ಸಹಚರ ನೌಶಾದ್ ನನ್ನು ಪೊಲೀಸರು ಬಂಧಿಸಿದ್ದರು.
ಆರೋಪಿಯನ್ನು ನ್ಯಾಯಾಲಯದ ಪ್ರಕ್ರಿಯೆ ಬಳಿಕ ಕೋವಿಡ್ ನಿಗಾ ಕೇಂದ್ರದಲ್ಲಿರಿಸಲಾಗಿತ್ತು. ಈ ನಡುವೆ ಪರಾರಿಯಾಗಿದ್ದು, ಈತನಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm