ಬ್ರೇಕಿಂಗ್ ನ್ಯೂಸ್
21-06-22 07:43 pm Mangalore Correspondent ಕ್ರೈಂ
ಮಂಗಳೂರು, ಜೂನ್ 21: ಆಡು ಸಾಕಣೆ ಫಾರ್ಮ್ ಮಾಡಿಸಿ ಕೊಡುತ್ತೇನೆ ಎಂದು ಹೇಳಿ ಕೇರಳದ ವ್ಯಕ್ತಿಯೊಬ್ಬ ಹಣ ಪಡೆದು ವಂಚಿಸಿದ ಬಗ್ಗೆ ಮಂಗಳೂರಿನ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಗರದ ಹಂಪನಕಟ್ಟೆಯಲ್ಲಿ ಜ್ಯೂಸ್ ಸ್ಟಾಲ್ ಹೊಂದಿರುವ ಫೆಡ್ರಿಕ್ ಫೆರಾವೋ ಮತ್ತು ವಿಜಯ ಬರ್ಬೋಜ ಎಂಬವರಿಗೆ ಕೇರಳದ ಕೊಚ್ಚಿ ಮೂಲದ ಬೆನ್ನಿಚಾನ್ ಜೋಸೆಫ್ ಎಂಬಾತ ಪರಿಚಯ ಆಗಿದ್ದ. ಜ್ಯೂಸ್ ಅಂಗಡಿಗೆ ಉಪ್ಪಿನಕಾಯಿ, ಮಸಾಲ ಪೌಡರ್ ಮಾರಾಟ ಮಾಡಿಕೊಂಡು ಬಂದಿದ್ದರಿಂದ ಪರಿಚಯ ಆಗಿತ್ತು.
ಈ ವೇಳೆ, ತಾನು ದಾವಣಗೆರೆಯಲ್ಲಿ ಆಡು ಸಾಕಣೆ ಕೇಂದ್ರ ಹೊಂದಿದ್ದು, ಒಳ್ಳೆ ಲಾಭ ಬರುತ್ತಿದೆ ಎಂದು ಹೇಳಿದ್ದಾನೆ. ದಾವಣಗೆರೆಯಲ್ಲಿ ತನ್ನದೇ ಜಮೀನು ಹೊಂದಿದ್ದು, ನಿಮಗೆ ಬೇಕಿದ್ದರೆ ತನ್ನ ಜಮೀನಿನಲ್ಲೇ ಆಡಿನ ಫಾರ್ಮ್ ಒಂದನ್ನು ಮಾಡಿ ಕೊಡುತ್ತೇನೆ ಎಂದು ನಂಬಿಸಿದ್ದ. ಅದಕ್ಕಾಗಿ ಫೆಡ್ರಿಕ್ ಮತ್ತು ವಿಜಯ್ ಸೇರಿಕೊಂಡು ಒಟ್ಟು ಮೂರು ಲಕ್ಷ ರೂಪಾಯಿ ಹಣವನ್ನು ಬೆನ್ನಿಚಾನ್ ಕೈಗೆ ನೀಡಿದ್ದರು. ಆದರೆ ಹಣ ಪಡೆದ ಬಳಿಕ ಬೆನ್ನಿಚಾನ್ ನಾಪತ್ತೆಯಾಗಿದ್ದು, ಇತ್ತ ಹಣವೂ ಇಲ್ಲ, ಆಡಿನ ಫಾರ್ಮ್ ಕೂಡ ಇಲ್ಲ ಎನ್ನುವಂತಾಗಿದೆ. ವಂಚನೆಯ ಬಗ್ಗೆ ಫೆಡ್ರಿಕ್ ಬಂದರು ಠಾಣೆಯಲ್ಲಿ ದೂರು ನೀಡಿದ್ದಾರೆ.
A complaint is filed in Bunder police station here, accusing a man of duping two people on the pretext of setting up a goat farm. According to the details of the complaint filed Fredrick Ferrao and Vijay Barboza, they have a juice stall in Hampankatta. Bennichan Joseph, a resident of Kochi, Kerala, used to supply masala powder and pickle to their shop.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm