ಬ್ರೇಕಿಂಗ್ ನ್ಯೂಸ್
21-06-22 07:43 pm Mangalore Correspondent ಕ್ರೈಂ
ಮಂಗಳೂರು, ಜೂನ್ 21: ಆಡು ಸಾಕಣೆ ಫಾರ್ಮ್ ಮಾಡಿಸಿ ಕೊಡುತ್ತೇನೆ ಎಂದು ಹೇಳಿ ಕೇರಳದ ವ್ಯಕ್ತಿಯೊಬ್ಬ ಹಣ ಪಡೆದು ವಂಚಿಸಿದ ಬಗ್ಗೆ ಮಂಗಳೂರಿನ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಗರದ ಹಂಪನಕಟ್ಟೆಯಲ್ಲಿ ಜ್ಯೂಸ್ ಸ್ಟಾಲ್ ಹೊಂದಿರುವ ಫೆಡ್ರಿಕ್ ಫೆರಾವೋ ಮತ್ತು ವಿಜಯ ಬರ್ಬೋಜ ಎಂಬವರಿಗೆ ಕೇರಳದ ಕೊಚ್ಚಿ ಮೂಲದ ಬೆನ್ನಿಚಾನ್ ಜೋಸೆಫ್ ಎಂಬಾತ ಪರಿಚಯ ಆಗಿದ್ದ. ಜ್ಯೂಸ್ ಅಂಗಡಿಗೆ ಉಪ್ಪಿನಕಾಯಿ, ಮಸಾಲ ಪೌಡರ್ ಮಾರಾಟ ಮಾಡಿಕೊಂಡು ಬಂದಿದ್ದರಿಂದ ಪರಿಚಯ ಆಗಿತ್ತು.
ಈ ವೇಳೆ, ತಾನು ದಾವಣಗೆರೆಯಲ್ಲಿ ಆಡು ಸಾಕಣೆ ಕೇಂದ್ರ ಹೊಂದಿದ್ದು, ಒಳ್ಳೆ ಲಾಭ ಬರುತ್ತಿದೆ ಎಂದು ಹೇಳಿದ್ದಾನೆ. ದಾವಣಗೆರೆಯಲ್ಲಿ ತನ್ನದೇ ಜಮೀನು ಹೊಂದಿದ್ದು, ನಿಮಗೆ ಬೇಕಿದ್ದರೆ ತನ್ನ ಜಮೀನಿನಲ್ಲೇ ಆಡಿನ ಫಾರ್ಮ್ ಒಂದನ್ನು ಮಾಡಿ ಕೊಡುತ್ತೇನೆ ಎಂದು ನಂಬಿಸಿದ್ದ. ಅದಕ್ಕಾಗಿ ಫೆಡ್ರಿಕ್ ಮತ್ತು ವಿಜಯ್ ಸೇರಿಕೊಂಡು ಒಟ್ಟು ಮೂರು ಲಕ್ಷ ರೂಪಾಯಿ ಹಣವನ್ನು ಬೆನ್ನಿಚಾನ್ ಕೈಗೆ ನೀಡಿದ್ದರು. ಆದರೆ ಹಣ ಪಡೆದ ಬಳಿಕ ಬೆನ್ನಿಚಾನ್ ನಾಪತ್ತೆಯಾಗಿದ್ದು, ಇತ್ತ ಹಣವೂ ಇಲ್ಲ, ಆಡಿನ ಫಾರ್ಮ್ ಕೂಡ ಇಲ್ಲ ಎನ್ನುವಂತಾಗಿದೆ. ವಂಚನೆಯ ಬಗ್ಗೆ ಫೆಡ್ರಿಕ್ ಬಂದರು ಠಾಣೆಯಲ್ಲಿ ದೂರು ನೀಡಿದ್ದಾರೆ.
A complaint is filed in Bunder police station here, accusing a man of duping two people on the pretext of setting up a goat farm. According to the details of the complaint filed Fredrick Ferrao and Vijay Barboza, they have a juice stall in Hampankatta. Bennichan Joseph, a resident of Kochi, Kerala, used to supply masala powder and pickle to their shop.
18-12-25 12:37 pm
HK News Desk
ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ; ಸದನಕ್ಕ...
17-12-25 10:30 pm
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm