ಬ್ರೇಕಿಂಗ್ ನ್ಯೂಸ್
21-06-22 07:43 pm Mangalore Correspondent ಕ್ರೈಂ
ಮಂಗಳೂರು, ಜೂನ್ 21: ಆಡು ಸಾಕಣೆ ಫಾರ್ಮ್ ಮಾಡಿಸಿ ಕೊಡುತ್ತೇನೆ ಎಂದು ಹೇಳಿ ಕೇರಳದ ವ್ಯಕ್ತಿಯೊಬ್ಬ ಹಣ ಪಡೆದು ವಂಚಿಸಿದ ಬಗ್ಗೆ ಮಂಗಳೂರಿನ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಗರದ ಹಂಪನಕಟ್ಟೆಯಲ್ಲಿ ಜ್ಯೂಸ್ ಸ್ಟಾಲ್ ಹೊಂದಿರುವ ಫೆಡ್ರಿಕ್ ಫೆರಾವೋ ಮತ್ತು ವಿಜಯ ಬರ್ಬೋಜ ಎಂಬವರಿಗೆ ಕೇರಳದ ಕೊಚ್ಚಿ ಮೂಲದ ಬೆನ್ನಿಚಾನ್ ಜೋಸೆಫ್ ಎಂಬಾತ ಪರಿಚಯ ಆಗಿದ್ದ. ಜ್ಯೂಸ್ ಅಂಗಡಿಗೆ ಉಪ್ಪಿನಕಾಯಿ, ಮಸಾಲ ಪೌಡರ್ ಮಾರಾಟ ಮಾಡಿಕೊಂಡು ಬಂದಿದ್ದರಿಂದ ಪರಿಚಯ ಆಗಿತ್ತು.
ಈ ವೇಳೆ, ತಾನು ದಾವಣಗೆರೆಯಲ್ಲಿ ಆಡು ಸಾಕಣೆ ಕೇಂದ್ರ ಹೊಂದಿದ್ದು, ಒಳ್ಳೆ ಲಾಭ ಬರುತ್ತಿದೆ ಎಂದು ಹೇಳಿದ್ದಾನೆ. ದಾವಣಗೆರೆಯಲ್ಲಿ ತನ್ನದೇ ಜಮೀನು ಹೊಂದಿದ್ದು, ನಿಮಗೆ ಬೇಕಿದ್ದರೆ ತನ್ನ ಜಮೀನಿನಲ್ಲೇ ಆಡಿನ ಫಾರ್ಮ್ ಒಂದನ್ನು ಮಾಡಿ ಕೊಡುತ್ತೇನೆ ಎಂದು ನಂಬಿಸಿದ್ದ. ಅದಕ್ಕಾಗಿ ಫೆಡ್ರಿಕ್ ಮತ್ತು ವಿಜಯ್ ಸೇರಿಕೊಂಡು ಒಟ್ಟು ಮೂರು ಲಕ್ಷ ರೂಪಾಯಿ ಹಣವನ್ನು ಬೆನ್ನಿಚಾನ್ ಕೈಗೆ ನೀಡಿದ್ದರು. ಆದರೆ ಹಣ ಪಡೆದ ಬಳಿಕ ಬೆನ್ನಿಚಾನ್ ನಾಪತ್ತೆಯಾಗಿದ್ದು, ಇತ್ತ ಹಣವೂ ಇಲ್ಲ, ಆಡಿನ ಫಾರ್ಮ್ ಕೂಡ ಇಲ್ಲ ಎನ್ನುವಂತಾಗಿದೆ. ವಂಚನೆಯ ಬಗ್ಗೆ ಫೆಡ್ರಿಕ್ ಬಂದರು ಠಾಣೆಯಲ್ಲಿ ದೂರು ನೀಡಿದ್ದಾರೆ.
A complaint is filed in Bunder police station here, accusing a man of duping two people on the pretext of setting up a goat farm. According to the details of the complaint filed Fredrick Ferrao and Vijay Barboza, they have a juice stall in Hampankatta. Bennichan Joseph, a resident of Kochi, Kerala, used to supply masala powder and pickle to their shop.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm