ಬ್ರೇಕಿಂಗ್ ನ್ಯೂಸ್
23-06-22 11:53 am HK News Desk ಕ್ರೈಂ
ಲಕ್ನೋ, ಜೂ 23: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ವಾದ ವಿವಾದ ಉಂಟಾಗಿ, ನಿವೃತ್ತ ಸೇನಾಧಿಕಾರಿಯೊಬ್ಬರು ತನ್ನ ತಂದೆ ಮತ್ತು ತಮ್ಮನನ್ನು ಶೂಟ್ ಮಾಡಿ ಕೊಂದಿದ್ದಾನೆ.
ತನ್ನ ಮನೆಯಲ್ಲಿ ಇಬ್ಬರನ್ನು ಕೊಂದ ಆರೋಪದ ಮೇಲೆ ನಿವೃತ್ತ ಸೇನಾ ಅಧಿಕಾರಿಯನ್ನು ಬಂಧಿಸಲಾಗಿದೆ. ಉತ್ತರ ಪ್ರದೇಶದ ಅಜಂಗಢ ಜಿಲ್ಲೆಯ ಕಪ್ತಂಗಂಜ್ ಪ್ರದೇಶದ ಧಂಧರಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಶೂಟ್ ಮಾಡಿ ಕೊಂದ ಆರೋಪಿಯನ್ನು ನಿವೃತ್ತ ಸೇನಾಧಿಕಾರಿ ಮನೋಜ್ ಕುಮಾರ್ ಸಿಂಗ್ (45) ಎಂದು ಗುರುತಿಸಲಾಗಿದ್ದು, ಮೃತರನ್ನು ಶಿವನಾರಾಯಣ (70), ಮತ್ತು ಮನೀಶ್ ಸಿಂಗ್ (30) ಎಂದು ಗುರುತಿಸಲಾಗಿದೆ.

ಸಿಂಗ್ ಅವರ ತಂದೆ ಶಿವನಾರಾಯಣ ಅವರ ಆಸ್ತಿ ವಿವರ ಮತ್ತು ಕೃಷಿಯಿಂದ ಪಡೆದ ಹಣದ ಬಗ್ಗೆ ಕೇಳಿದ್ದರು. ಈ ವೇಳೆ ಚರ್ಚೆಯು ವಾದಕ್ಕೆ ತಿರುಗಿತು. ಆಗ ಕೋಪದಿಂದ ಮನೋಜ್ ಸಿಂಗ್ ತನ್ನ ಅಪ್ಪ ಮತ್ತು ತಮ್ಮನಿಗೆ ಗುಂಡು ಹಾರಿಸಿದ್ದಾರೆ.
![]()
ಗುಂಡಿನ ಸದ್ದು ಕೇಳಿದ ಅವರ ಚಿಕ್ಕಮ್ಮ ಮನೋಜ್ ಅವರನ್ನು ಹಿಡಿಯಲು ಪ್ರಯತ್ನಿಸಿದರು. ಆದರೆ ಮನೋಜ್ ಅವರಿಗೆ ದೊಣ್ಣೆಯಿಂದ ಹೊಡೆದು ಸ್ಥಳದಿಂದ ಪರಾರಿಯಾಗಿದ್ದ. ಈ ಘಟನೆಯ ನಂತರ, ಮನೋಜ್ ತಮ್ಮ ಲೈಸೆನ್ಸ್ ಪಡೆದ ಪಿಸ್ತೂಲ್ನೊಂದಿಗೆ ಕೆಲವು ಗಂಟೆಗಳ ನಂತರ ಕಪ್ತಂಗಂಜ್ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ.
A retired Army officer was arrested for allegedly shooting his father and brother dead after an argument over a property dispute. The incident took place at Dhandhari village in the Kaptanganj area under Azamgarh district of Uttar Pradesh on Tuesday night.The accused has been identified as Manoj Kumar Singh (45) while the deceased have been identified as Shivnarayan (70), and Manish Singh (30).
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am