ಬ್ರೇಕಿಂಗ್ ನ್ಯೂಸ್
23-06-22 11:53 am HK News Desk ಕ್ರೈಂ
ಲಕ್ನೋ, ಜೂ 23: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ವಾದ ವಿವಾದ ಉಂಟಾಗಿ, ನಿವೃತ್ತ ಸೇನಾಧಿಕಾರಿಯೊಬ್ಬರು ತನ್ನ ತಂದೆ ಮತ್ತು ತಮ್ಮನನ್ನು ಶೂಟ್ ಮಾಡಿ ಕೊಂದಿದ್ದಾನೆ.
ತನ್ನ ಮನೆಯಲ್ಲಿ ಇಬ್ಬರನ್ನು ಕೊಂದ ಆರೋಪದ ಮೇಲೆ ನಿವೃತ್ತ ಸೇನಾ ಅಧಿಕಾರಿಯನ್ನು ಬಂಧಿಸಲಾಗಿದೆ. ಉತ್ತರ ಪ್ರದೇಶದ ಅಜಂಗಢ ಜಿಲ್ಲೆಯ ಕಪ್ತಂಗಂಜ್ ಪ್ರದೇಶದ ಧಂಧರಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಶೂಟ್ ಮಾಡಿ ಕೊಂದ ಆರೋಪಿಯನ್ನು ನಿವೃತ್ತ ಸೇನಾಧಿಕಾರಿ ಮನೋಜ್ ಕುಮಾರ್ ಸಿಂಗ್ (45) ಎಂದು ಗುರುತಿಸಲಾಗಿದ್ದು, ಮೃತರನ್ನು ಶಿವನಾರಾಯಣ (70), ಮತ್ತು ಮನೀಶ್ ಸಿಂಗ್ (30) ಎಂದು ಗುರುತಿಸಲಾಗಿದೆ.

ಸಿಂಗ್ ಅವರ ತಂದೆ ಶಿವನಾರಾಯಣ ಅವರ ಆಸ್ತಿ ವಿವರ ಮತ್ತು ಕೃಷಿಯಿಂದ ಪಡೆದ ಹಣದ ಬಗ್ಗೆ ಕೇಳಿದ್ದರು. ಈ ವೇಳೆ ಚರ್ಚೆಯು ವಾದಕ್ಕೆ ತಿರುಗಿತು. ಆಗ ಕೋಪದಿಂದ ಮನೋಜ್ ಸಿಂಗ್ ತನ್ನ ಅಪ್ಪ ಮತ್ತು ತಮ್ಮನಿಗೆ ಗುಂಡು ಹಾರಿಸಿದ್ದಾರೆ.
![]()
ಗುಂಡಿನ ಸದ್ದು ಕೇಳಿದ ಅವರ ಚಿಕ್ಕಮ್ಮ ಮನೋಜ್ ಅವರನ್ನು ಹಿಡಿಯಲು ಪ್ರಯತ್ನಿಸಿದರು. ಆದರೆ ಮನೋಜ್ ಅವರಿಗೆ ದೊಣ್ಣೆಯಿಂದ ಹೊಡೆದು ಸ್ಥಳದಿಂದ ಪರಾರಿಯಾಗಿದ್ದ. ಈ ಘಟನೆಯ ನಂತರ, ಮನೋಜ್ ತಮ್ಮ ಲೈಸೆನ್ಸ್ ಪಡೆದ ಪಿಸ್ತೂಲ್ನೊಂದಿಗೆ ಕೆಲವು ಗಂಟೆಗಳ ನಂತರ ಕಪ್ತಂಗಂಜ್ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ.
A retired Army officer was arrested for allegedly shooting his father and brother dead after an argument over a property dispute. The incident took place at Dhandhari village in the Kaptanganj area under Azamgarh district of Uttar Pradesh on Tuesday night.The accused has been identified as Manoj Kumar Singh (45) while the deceased have been identified as Shivnarayan (70), and Manish Singh (30).
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm