ಬ್ರೇಕಿಂಗ್ ನ್ಯೂಸ್
23-06-22 11:53 am HK News Desk ಕ್ರೈಂ
ಲಕ್ನೋ, ಜೂ 23: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ವಾದ ವಿವಾದ ಉಂಟಾಗಿ, ನಿವೃತ್ತ ಸೇನಾಧಿಕಾರಿಯೊಬ್ಬರು ತನ್ನ ತಂದೆ ಮತ್ತು ತಮ್ಮನನ್ನು ಶೂಟ್ ಮಾಡಿ ಕೊಂದಿದ್ದಾನೆ.
ತನ್ನ ಮನೆಯಲ್ಲಿ ಇಬ್ಬರನ್ನು ಕೊಂದ ಆರೋಪದ ಮೇಲೆ ನಿವೃತ್ತ ಸೇನಾ ಅಧಿಕಾರಿಯನ್ನು ಬಂಧಿಸಲಾಗಿದೆ. ಉತ್ತರ ಪ್ರದೇಶದ ಅಜಂಗಢ ಜಿಲ್ಲೆಯ ಕಪ್ತಂಗಂಜ್ ಪ್ರದೇಶದ ಧಂಧರಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಶೂಟ್ ಮಾಡಿ ಕೊಂದ ಆರೋಪಿಯನ್ನು ನಿವೃತ್ತ ಸೇನಾಧಿಕಾರಿ ಮನೋಜ್ ಕುಮಾರ್ ಸಿಂಗ್ (45) ಎಂದು ಗುರುತಿಸಲಾಗಿದ್ದು, ಮೃತರನ್ನು ಶಿವನಾರಾಯಣ (70), ಮತ್ತು ಮನೀಶ್ ಸಿಂಗ್ (30) ಎಂದು ಗುರುತಿಸಲಾಗಿದೆ.

ಸಿಂಗ್ ಅವರ ತಂದೆ ಶಿವನಾರಾಯಣ ಅವರ ಆಸ್ತಿ ವಿವರ ಮತ್ತು ಕೃಷಿಯಿಂದ ಪಡೆದ ಹಣದ ಬಗ್ಗೆ ಕೇಳಿದ್ದರು. ಈ ವೇಳೆ ಚರ್ಚೆಯು ವಾದಕ್ಕೆ ತಿರುಗಿತು. ಆಗ ಕೋಪದಿಂದ ಮನೋಜ್ ಸಿಂಗ್ ತನ್ನ ಅಪ್ಪ ಮತ್ತು ತಮ್ಮನಿಗೆ ಗುಂಡು ಹಾರಿಸಿದ್ದಾರೆ.
![]()
ಗುಂಡಿನ ಸದ್ದು ಕೇಳಿದ ಅವರ ಚಿಕ್ಕಮ್ಮ ಮನೋಜ್ ಅವರನ್ನು ಹಿಡಿಯಲು ಪ್ರಯತ್ನಿಸಿದರು. ಆದರೆ ಮನೋಜ್ ಅವರಿಗೆ ದೊಣ್ಣೆಯಿಂದ ಹೊಡೆದು ಸ್ಥಳದಿಂದ ಪರಾರಿಯಾಗಿದ್ದ. ಈ ಘಟನೆಯ ನಂತರ, ಮನೋಜ್ ತಮ್ಮ ಲೈಸೆನ್ಸ್ ಪಡೆದ ಪಿಸ್ತೂಲ್ನೊಂದಿಗೆ ಕೆಲವು ಗಂಟೆಗಳ ನಂತರ ಕಪ್ತಂಗಂಜ್ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ.
A retired Army officer was arrested for allegedly shooting his father and brother dead after an argument over a property dispute. The incident took place at Dhandhari village in the Kaptanganj area under Azamgarh district of Uttar Pradesh on Tuesday night.The accused has been identified as Manoj Kumar Singh (45) while the deceased have been identified as Shivnarayan (70), and Manish Singh (30).
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm