ಬ್ರೇಕಿಂಗ್ ನ್ಯೂಸ್
23-06-22 11:53 am HK News Desk ಕ್ರೈಂ
ಲಕ್ನೋ, ಜೂ 23: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ವಾದ ವಿವಾದ ಉಂಟಾಗಿ, ನಿವೃತ್ತ ಸೇನಾಧಿಕಾರಿಯೊಬ್ಬರು ತನ್ನ ತಂದೆ ಮತ್ತು ತಮ್ಮನನ್ನು ಶೂಟ್ ಮಾಡಿ ಕೊಂದಿದ್ದಾನೆ.
ತನ್ನ ಮನೆಯಲ್ಲಿ ಇಬ್ಬರನ್ನು ಕೊಂದ ಆರೋಪದ ಮೇಲೆ ನಿವೃತ್ತ ಸೇನಾ ಅಧಿಕಾರಿಯನ್ನು ಬಂಧಿಸಲಾಗಿದೆ. ಉತ್ತರ ಪ್ರದೇಶದ ಅಜಂಗಢ ಜಿಲ್ಲೆಯ ಕಪ್ತಂಗಂಜ್ ಪ್ರದೇಶದ ಧಂಧರಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಶೂಟ್ ಮಾಡಿ ಕೊಂದ ಆರೋಪಿಯನ್ನು ನಿವೃತ್ತ ಸೇನಾಧಿಕಾರಿ ಮನೋಜ್ ಕುಮಾರ್ ಸಿಂಗ್ (45) ಎಂದು ಗುರುತಿಸಲಾಗಿದ್ದು, ಮೃತರನ್ನು ಶಿವನಾರಾಯಣ (70), ಮತ್ತು ಮನೀಶ್ ಸಿಂಗ್ (30) ಎಂದು ಗುರುತಿಸಲಾಗಿದೆ.

ಸಿಂಗ್ ಅವರ ತಂದೆ ಶಿವನಾರಾಯಣ ಅವರ ಆಸ್ತಿ ವಿವರ ಮತ್ತು ಕೃಷಿಯಿಂದ ಪಡೆದ ಹಣದ ಬಗ್ಗೆ ಕೇಳಿದ್ದರು. ಈ ವೇಳೆ ಚರ್ಚೆಯು ವಾದಕ್ಕೆ ತಿರುಗಿತು. ಆಗ ಕೋಪದಿಂದ ಮನೋಜ್ ಸಿಂಗ್ ತನ್ನ ಅಪ್ಪ ಮತ್ತು ತಮ್ಮನಿಗೆ ಗುಂಡು ಹಾರಿಸಿದ್ದಾರೆ.
![]()
ಗುಂಡಿನ ಸದ್ದು ಕೇಳಿದ ಅವರ ಚಿಕ್ಕಮ್ಮ ಮನೋಜ್ ಅವರನ್ನು ಹಿಡಿಯಲು ಪ್ರಯತ್ನಿಸಿದರು. ಆದರೆ ಮನೋಜ್ ಅವರಿಗೆ ದೊಣ್ಣೆಯಿಂದ ಹೊಡೆದು ಸ್ಥಳದಿಂದ ಪರಾರಿಯಾಗಿದ್ದ. ಈ ಘಟನೆಯ ನಂತರ, ಮನೋಜ್ ತಮ್ಮ ಲೈಸೆನ್ಸ್ ಪಡೆದ ಪಿಸ್ತೂಲ್ನೊಂದಿಗೆ ಕೆಲವು ಗಂಟೆಗಳ ನಂತರ ಕಪ್ತಂಗಂಜ್ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ.
A retired Army officer was arrested for allegedly shooting his father and brother dead after an argument over a property dispute. The incident took place at Dhandhari village in the Kaptanganj area under Azamgarh district of Uttar Pradesh on Tuesday night.The accused has been identified as Manoj Kumar Singh (45) while the deceased have been identified as Shivnarayan (70), and Manish Singh (30).
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm