ಬ್ರೇಕಿಂಗ್ ನ್ಯೂಸ್
23-06-22 03:41 pm HK News Desk ಕ್ರೈಂ
ಮೈಸೂರು, ಜೂನ್ 23 : 21 ವರ್ಷದ ಅರ್ಚಕನೊಬ್ಬ ಶಾಸ್ತ್ರ ಕೇಳಲು ಬಂದ 35 ವರ್ಷದ ಗೃಹಿಣಿಯನ್ನು ಮದುವೆಯಾಗುತ್ತೇನೆಂದು ಹೇಳಿ ಹತ್ತು ದಿನಗಳ ಕಾಲ ಜೊತೆಗಿದ್ದು ಆನಂತರ ಕಾಡಿನಲ್ಲಿ ಬಿಟ್ಟು ಎಸ್ಕೇಪ್ ಆಗಿರುವ ಘಟನೆ ಬೆಳಕಿಗೆ ಬಂದಿದೆ.
ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ಕೊಲ್ಲೂಪುರ ಗ್ರಾಮದಲ್ಲಿ ಘಟನೆ ನಡೆದಿದೆ. ಅಲ್ಲಿನ ಮಹದೇಶ್ವರ ದೇವಸ್ಥಾನಕ್ಕೆ ಮಹಿಳೆ ಶಾಸ್ತ್ರ ಕೇಳಲು ಹೋಗಿದ್ದಾಗ ಅರ್ಚಕ ಪರಿಚಯವಾಗಿದ್ದ. ಆತನ ಮಾತು ಕೇಳಿ ಹತ್ತು ದಿನಗಳ ಹಿಂದೆ ತನ್ನ ಇಬ್ಬರು ಮಕ್ಕಳು, ಗಂಡನನ್ನು ಬಿಟ್ಟು ನಾಪತ್ತೆಯಾಗಿದ್ದಳು. ಬಾಳು ಕೊಡುವುದಾಗಿ ಅರ್ಚಕ ಸಂತೋಷ್ ಮಹಿಳೆಯನ್ನು ಜೊತೆಗೆ ಕರೆದೊಯ್ದಿದ್ದು ಆಕೆಯೊಂದಿಗೆ ಹತ್ತು ದಿನಗಳ ಕಾಲ ಸರಸ ಸಲ್ಲಾಪ ಮಾಡಿದ್ದಾನೆ. ನಂತರ ಬದುಕಲು ಸಾಧ್ಯವಿಲ್ಲ ಎಂದು ಹೇಳಿ ಕಾಡಿನಲ್ಲಿ ಆತ್ಮಹತ್ಯೆ ಮಾಡಿಕೊಳ್ಳೋಣ ಎಂದು ಹೇಳಿ ರಾತ್ರಿ ಕಾಡಿನೊಳಗೆ ತೆರಳಿ ಅಲ್ಲಿಯೇ ಮಹಿಳೆಯನ್ನು ಬಿಟ್ಟು ಪರಾರಿಯಾಗಿದ್ದಾನೆ.
ಎರಡು ಮಕ್ಕಳ ತಾಯಿ ಜೂನ್ 12 ರಂದು ತಂದೆ ಮನೆಯಿಂದ ನಾಪತ್ತೆಯಾಗಿದ್ದಳು. ಸಾಯುವುದಾಗಿ ಹೇಳಿ ರಾತ್ರೋರಾತ್ರಿ ಅರ್ಚಕ ಎಸ್ಕೇಪ್ ಆಗಿದ್ದರಿಂದ ಇಡೀ ರಾತ್ರಿ ಮಹಿಳೆ ಒಂಟಿಯಾಗಿ ಕಾಡಿನಲ್ಲಿ ಕಾಲ ಕಳೆದಿದ್ದಾಳೆ. ಮುಂಜಾನೆ ವೇಳೆಗೆ ಒಂಟಿ ಮಹಿಳೆ ಸ್ಥಳೀಯರ ಕಣ್ಣಿಗೆ ಬಿದ್ದಿದ್ದು ಆಕೆಯ ಕರುಣಾಜನಕ ಕಥೆ ಕೇಳಿ ಗ್ರಾಮಸ್ಥರು ಬೆಚ್ಚಿಬಿದ್ದಿದ್ದು ಹುಲ್ಲಹಳ್ಳಿ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಮಹಿಳೆಯನ್ನು ವಿಚಾರಣೆ ನಡೆಸಿದ್ದಾರೆ. ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದ್ದು ನಾಪತ್ತೆಯಾದ ಸಂತೋಷ್ ಪತ್ತೆಗೆ ಬಲೆ ಬೀಸಿದ್ದಾರೆ.
Mysuru Hindu priest in love with married woman cheats of marriage and flees away. The woman who had come to the priest for astrology made love with her and promised her of marriage leaves her in forest and flees away.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm