ಬ್ರೇಕಿಂಗ್ ನ್ಯೂಸ್
23-06-22 03:41 pm HK News Desk ಕ್ರೈಂ
ಮೈಸೂರು, ಜೂನ್ 23 : 21 ವರ್ಷದ ಅರ್ಚಕನೊಬ್ಬ ಶಾಸ್ತ್ರ ಕೇಳಲು ಬಂದ 35 ವರ್ಷದ ಗೃಹಿಣಿಯನ್ನು ಮದುವೆಯಾಗುತ್ತೇನೆಂದು ಹೇಳಿ ಹತ್ತು ದಿನಗಳ ಕಾಲ ಜೊತೆಗಿದ್ದು ಆನಂತರ ಕಾಡಿನಲ್ಲಿ ಬಿಟ್ಟು ಎಸ್ಕೇಪ್ ಆಗಿರುವ ಘಟನೆ ಬೆಳಕಿಗೆ ಬಂದಿದೆ.
ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ಕೊಲ್ಲೂಪುರ ಗ್ರಾಮದಲ್ಲಿ ಘಟನೆ ನಡೆದಿದೆ. ಅಲ್ಲಿನ ಮಹದೇಶ್ವರ ದೇವಸ್ಥಾನಕ್ಕೆ ಮಹಿಳೆ ಶಾಸ್ತ್ರ ಕೇಳಲು ಹೋಗಿದ್ದಾಗ ಅರ್ಚಕ ಪರಿಚಯವಾಗಿದ್ದ. ಆತನ ಮಾತು ಕೇಳಿ ಹತ್ತು ದಿನಗಳ ಹಿಂದೆ ತನ್ನ ಇಬ್ಬರು ಮಕ್ಕಳು, ಗಂಡನನ್ನು ಬಿಟ್ಟು ನಾಪತ್ತೆಯಾಗಿದ್ದಳು. ಬಾಳು ಕೊಡುವುದಾಗಿ ಅರ್ಚಕ ಸಂತೋಷ್ ಮಹಿಳೆಯನ್ನು ಜೊತೆಗೆ ಕರೆದೊಯ್ದಿದ್ದು ಆಕೆಯೊಂದಿಗೆ ಹತ್ತು ದಿನಗಳ ಕಾಲ ಸರಸ ಸಲ್ಲಾಪ ಮಾಡಿದ್ದಾನೆ. ನಂತರ ಬದುಕಲು ಸಾಧ್ಯವಿಲ್ಲ ಎಂದು ಹೇಳಿ ಕಾಡಿನಲ್ಲಿ ಆತ್ಮಹತ್ಯೆ ಮಾಡಿಕೊಳ್ಳೋಣ ಎಂದು ಹೇಳಿ ರಾತ್ರಿ ಕಾಡಿನೊಳಗೆ ತೆರಳಿ ಅಲ್ಲಿಯೇ ಮಹಿಳೆಯನ್ನು ಬಿಟ್ಟು ಪರಾರಿಯಾಗಿದ್ದಾನೆ.
ಎರಡು ಮಕ್ಕಳ ತಾಯಿ ಜೂನ್ 12 ರಂದು ತಂದೆ ಮನೆಯಿಂದ ನಾಪತ್ತೆಯಾಗಿದ್ದಳು. ಸಾಯುವುದಾಗಿ ಹೇಳಿ ರಾತ್ರೋರಾತ್ರಿ ಅರ್ಚಕ ಎಸ್ಕೇಪ್ ಆಗಿದ್ದರಿಂದ ಇಡೀ ರಾತ್ರಿ ಮಹಿಳೆ ಒಂಟಿಯಾಗಿ ಕಾಡಿನಲ್ಲಿ ಕಾಲ ಕಳೆದಿದ್ದಾಳೆ. ಮುಂಜಾನೆ ವೇಳೆಗೆ ಒಂಟಿ ಮಹಿಳೆ ಸ್ಥಳೀಯರ ಕಣ್ಣಿಗೆ ಬಿದ್ದಿದ್ದು ಆಕೆಯ ಕರುಣಾಜನಕ ಕಥೆ ಕೇಳಿ ಗ್ರಾಮಸ್ಥರು ಬೆಚ್ಚಿಬಿದ್ದಿದ್ದು ಹುಲ್ಲಹಳ್ಳಿ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಮಹಿಳೆಯನ್ನು ವಿಚಾರಣೆ ನಡೆಸಿದ್ದಾರೆ. ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದ್ದು ನಾಪತ್ತೆಯಾದ ಸಂತೋಷ್ ಪತ್ತೆಗೆ ಬಲೆ ಬೀಸಿದ್ದಾರೆ.
Mysuru Hindu priest in love with married woman cheats of marriage and flees away. The woman who had come to the priest for astrology made love with her and promised her of marriage leaves her in forest and flees away.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm