ಬ್ರೇಕಿಂಗ್ ನ್ಯೂಸ್
23-06-22 03:41 pm HK News Desk ಕ್ರೈಂ
ಮೈಸೂರು, ಜೂನ್ 23 : 21 ವರ್ಷದ ಅರ್ಚಕನೊಬ್ಬ ಶಾಸ್ತ್ರ ಕೇಳಲು ಬಂದ 35 ವರ್ಷದ ಗೃಹಿಣಿಯನ್ನು ಮದುವೆಯಾಗುತ್ತೇನೆಂದು ಹೇಳಿ ಹತ್ತು ದಿನಗಳ ಕಾಲ ಜೊತೆಗಿದ್ದು ಆನಂತರ ಕಾಡಿನಲ್ಲಿ ಬಿಟ್ಟು ಎಸ್ಕೇಪ್ ಆಗಿರುವ ಘಟನೆ ಬೆಳಕಿಗೆ ಬಂದಿದೆ.
ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ಕೊಲ್ಲೂಪುರ ಗ್ರಾಮದಲ್ಲಿ ಘಟನೆ ನಡೆದಿದೆ. ಅಲ್ಲಿನ ಮಹದೇಶ್ವರ ದೇವಸ್ಥಾನಕ್ಕೆ ಮಹಿಳೆ ಶಾಸ್ತ್ರ ಕೇಳಲು ಹೋಗಿದ್ದಾಗ ಅರ್ಚಕ ಪರಿಚಯವಾಗಿದ್ದ. ಆತನ ಮಾತು ಕೇಳಿ ಹತ್ತು ದಿನಗಳ ಹಿಂದೆ ತನ್ನ ಇಬ್ಬರು ಮಕ್ಕಳು, ಗಂಡನನ್ನು ಬಿಟ್ಟು ನಾಪತ್ತೆಯಾಗಿದ್ದಳು. ಬಾಳು ಕೊಡುವುದಾಗಿ ಅರ್ಚಕ ಸಂತೋಷ್ ಮಹಿಳೆಯನ್ನು ಜೊತೆಗೆ ಕರೆದೊಯ್ದಿದ್ದು ಆಕೆಯೊಂದಿಗೆ ಹತ್ತು ದಿನಗಳ ಕಾಲ ಸರಸ ಸಲ್ಲಾಪ ಮಾಡಿದ್ದಾನೆ. ನಂತರ ಬದುಕಲು ಸಾಧ್ಯವಿಲ್ಲ ಎಂದು ಹೇಳಿ ಕಾಡಿನಲ್ಲಿ ಆತ್ಮಹತ್ಯೆ ಮಾಡಿಕೊಳ್ಳೋಣ ಎಂದು ಹೇಳಿ ರಾತ್ರಿ ಕಾಡಿನೊಳಗೆ ತೆರಳಿ ಅಲ್ಲಿಯೇ ಮಹಿಳೆಯನ್ನು ಬಿಟ್ಟು ಪರಾರಿಯಾಗಿದ್ದಾನೆ.
ಎರಡು ಮಕ್ಕಳ ತಾಯಿ ಜೂನ್ 12 ರಂದು ತಂದೆ ಮನೆಯಿಂದ ನಾಪತ್ತೆಯಾಗಿದ್ದಳು. ಸಾಯುವುದಾಗಿ ಹೇಳಿ ರಾತ್ರೋರಾತ್ರಿ ಅರ್ಚಕ ಎಸ್ಕೇಪ್ ಆಗಿದ್ದರಿಂದ ಇಡೀ ರಾತ್ರಿ ಮಹಿಳೆ ಒಂಟಿಯಾಗಿ ಕಾಡಿನಲ್ಲಿ ಕಾಲ ಕಳೆದಿದ್ದಾಳೆ. ಮುಂಜಾನೆ ವೇಳೆಗೆ ಒಂಟಿ ಮಹಿಳೆ ಸ್ಥಳೀಯರ ಕಣ್ಣಿಗೆ ಬಿದ್ದಿದ್ದು ಆಕೆಯ ಕರುಣಾಜನಕ ಕಥೆ ಕೇಳಿ ಗ್ರಾಮಸ್ಥರು ಬೆಚ್ಚಿಬಿದ್ದಿದ್ದು ಹುಲ್ಲಹಳ್ಳಿ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಮಹಿಳೆಯನ್ನು ವಿಚಾರಣೆ ನಡೆಸಿದ್ದಾರೆ. ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದ್ದು ನಾಪತ್ತೆಯಾದ ಸಂತೋಷ್ ಪತ್ತೆಗೆ ಬಲೆ ಬೀಸಿದ್ದಾರೆ.
Mysuru Hindu priest in love with married woman cheats of marriage and flees away. The woman who had come to the priest for astrology made love with her and promised her of marriage leaves her in forest and flees away.
19-04-24 11:17 pm
HK NEWS
Actress Priya Savadi, Hubballi Neha Murder: ಅ...
19-04-24 07:58 pm
Hubbali Neha Murder, CM Siddaramaiah: ವೈಯಕ್ತಿ...
19-04-24 04:27 pm
Hubballi Murder Neha, Parameshwar: ಹುಬ್ಬಳ್ಳಿ...
19-04-24 04:08 pm
ಶಿವಮೊಗ್ಗ ಸಂಸದ ರಾಘವೇಂದ್ರ 73 ಕೋಟಿ ಆಸ್ತಿ ; ಪತ್ನಿ...
19-04-24 01:41 pm
17-04-24 08:42 pm
HK News Desk
Gujarat, Road Accident: ನಿಂತಿದ್ದ ಟ್ರಕ್ಗೆ ಗುದ...
17-04-24 07:07 pm
Dubai, Oman Rain, flood; ಧಾರಾಕಾರ ಮಳೆಗೆ ಕೊಚ್ಚಿ...
17-04-24 12:53 pm
29 Naxalites killed in Kanker encounter, Chha...
16-04-24 07:50 pm
ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ ; ಏಳು ಮಂದಿ ದುರ್...
16-04-24 05:09 pm
19-04-24 10:11 pm
Mangalore Correspondent
Mangalore accident, Kulur: ಕೋಡಿಕಲ್ ಕ್ರಾಸ್ ನಲ್...
19-04-24 09:55 pm
Mangalore election, 144 section: ಲೋಕಸಭೆ ಚುನಾವ...
19-04-24 08:32 pm
Kalakul, diploma course: ಕಲಾಕುಲ್ ನಾಟಕ ತಂಡದಿಂದ...
19-04-24 05:18 pm
Congress MP Padmaraj, Bantwal: ಬಂಟ್ವಾಳ ಕ್ಷೇತ್...
19-04-24 02:30 pm
19-04-24 10:25 pm
Mangalore Correspondent
Mangalore Acid Attack, EXAM: ಆ್ಯಸಿಡ್ ದಾಳಿಗೀಡಾ...
19-04-24 09:25 pm
Hubballi student Neha murder: ಹುಬ್ಬಳ್ಳಿ ಕಾಲೇ...
19-04-24 03:43 pm
Gadag Murder news, four killed; ನಗರ ಸಭೆ ಉಪಾಧ್...
19-04-24 09:27 am
Bangalore Double Murder: 'ಕರಿಮಣಿ ಮಾಲೀಕ'ನಿಗೆ ತ...
18-04-24 10:03 pm