ಬ್ರೇಕಿಂಗ್ ನ್ಯೂಸ್
30-09-20 03:28 pm Mangalore Correspondent ಕ್ರೈಂ
ಮಂಗಳೂರು, ಸೆಪ್ಟಂಬರ್ 30: ನಗರದಲ್ಲಿ ನಡೆದ ಪ್ರತ್ಯೇಕ ಘಟನೆಗಳಲ್ಲಿ ಎರಡು ಕಡೆ ಬೆಂಕಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಒಂದು ಕಡೆ ಐದು ಬೈಕುಗಳು ಬೆಂಕಿಗಾಹುತಿಯಾದರೆ ಇನ್ನೊಂದು ಕಡೆ ಬ್ಯಾಂಕ್ ಕಚೇರಿ ಒಳಗೆ ಬೆಂಕಿ ಅವಘಡ ಉಂಟಾಗಿದೆ.
ಬಂಟ್ಸ್ ಹಾಸ್ಟೆಲ್ ಸಮೀಪದ ಸಿ.ವಿ.ನಾಯಕ್ ಹಾಲ್ ಬಳಿ ಭುವನೇಂದ್ರ ಅಪಾರ್ಟ್ಮೆಂಟ್ ನಲ್ಲಿ ಬುಧವಾರ ಮುಂಜಾನೆ ಪಾರ್ಕಿಂಗ್ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅಲ್ಲಿ ಪಾರ್ಕ್ ಮಾಡಲಾಗಿದ್ದ 5 ದ್ವಿಚಕ್ರ ವಾಹನಗಳು ಬೆಂಕಿಗಾಹುತಿಯಾಗಿದ್ದು ಕೂಡಲೇ ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳಕ್ಕೆ ತೆರಳಿ ಬೆಂಕಿಯನ್ನು ನಂದಿಸಲು ಸಹಕರಿಸಿದ್ದಾರೆ. ಆದರೆ ಬೈಕ್ ಪಾರ್ಕಿಂಗ್ ಏರಿಯಾದಲ್ಲಿ ಅಗ್ನಿ ಅವಘಡ ಹೇಗೆ ಸಂಭವಿಸಿತ್ತು ಎಂದು ತಿಳಿದುಬಂದಿಲ್ಲ. ಬ್ಯಾಟರಿ ಶಾರ್ಟ್ ಆಗಿ ಬೆಂಕಿ ಕಾಣಿಸಿದರೂ, ನಾಲ್ಕೈದು ಬೈಕಿಗೆ ಹರಡಿದ್ದು ಶಂಕೆಗೆ ಕಾರಣವಾಗಿದೆ.


ಇನ್ನು ಬ್ಯಾಂಕ್ ಆಫ್ ಬರೋಡ ಹಂಪನಕಟ್ಟೆ ಶಾಖೆಯಲ್ಲಿ ಬುಧವಾರ ಮುಂಜಾನೆ ಸುಮಾರು ಐದು ಗಂಟೆಯ ಸುಮಾರಿಗೆ ಬೆಂಕಿ ಕಾಣಿಸಿದ್ದು ಅಗ್ನಿಶಾಮಕ ಸಿಬ್ಬಂದಿ ಸಕಾಲದಲ್ಲಿ ಬೆಂಕಿ ನಂದಿಸಿದ್ದಾರೆ. ಇದರ ಪರಿಣಾಮ ಕಚೇರಿಯಲ್ಲಿ ಹೆಚ್ಚಿನ ಅವಘಡಗಳು ಸಂಭವಿಸಿಲ್ಲ ಎನ್ನಲಾಗಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.
video
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm