ಬ್ರೇಕಿಂಗ್ ನ್ಯೂಸ್
24-06-22 12:55 pm Bengalore Correspondent ಕ್ರೈಂ
ಬೆಂಗಳೂರು, ಜೂನ್ 24 : ನಕಲಿ ಸಿಮ್ ಕಾರ್ಡ್, ನಕಲಿ ಬ್ಯಾಂಕ್ ಅಕೌಂಟ್ ಬಳಸಿ ಜನರಿಗೆ ಕರೆ ಮಾಡಿ ಲೋನ್, ಗಿಫ್ಟ್ ಕೊಡಿಸ್ತೀನಿ ಎಂದು ಹೇಳಿ ವಂಚಿಸುತ್ತಿದ್ದ ವಿದೇಶಿ ಪ್ರಜೆಗಳನ್ನು ಈಶಾನ್ಯ ವಿಭಾಗದ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ.
ಆಫ್ರಿಕಾ ಮೂಲದ ಫಾಸೋಯಿನ್, ಅವಲೋಹೋ ಅಡೇಯಿಂಕಾ, ಅಡ್ಜೇ ಅಂಗೇ ಅಲ್ಫ್ರೇಡ್ ಅಡೋನಿ ಬಂಧಿತರು. ತ್ರಿಪುರಾ ಮೂಲದ ವ್ಯಕ್ತಿಯಿಂದ ನಕಲಿ ಸಿಮ್ ಕಾರ್ಡ್, ಬ್ಯಾಂಕ್ ಖಾತೆಗಳನ್ನ ತರಿಸಿಕೊಳ್ತಿದ್ದ ಆರೋಪಿಗಳು, ಅದೇ ನಂಬರ್ ಗಳಿಂದ ಜನರಿಗೆ ಕರೆ ಮಾಡಿ ವಂಚಿಸುತ್ತಿದ್ದರು.

ಉದ್ಯೋಗ ಕೊಡಿಸುವುದಾಗಿ, ಲೋನ್ ಕೊಡಿಸೋದಾಗಿ, ಲಾಟರಿ ಇದೆ, ಗಿಫ್ಟ್ ಕೊಡ್ತೀನಿ ಎಂದು ಹೇಳಿಕೊಂಡು ಸಾರ್ವಜನಿಕರಿಗೆ ಕರೆ ಮಾಡುತ್ತಿದ್ದರು. ಯಾರಾದ್ರೂ ಬಲೆಗೆ ಬಿದ್ದರೆ ನಂತರ ಪ್ರೊಸೆಸಿಂಗ್ ಫೀಸ್, ಅದು ಇದು ಅಂತಾ ಹೇಳಿ ಜನರಿಂದ ತಮಗೇ ಹಣ ಹಾಕಿಸಿಕೊಳ್ತಿದ್ದರು. ತ್ರಿಪುರಾದಿಂದ ತರಿಸಿಕೊಂಡಿದ್ದ ಬ್ಯಾಂಕ್ ಖಾತೆಗಳಿಗೆ ಹಣ ಹಾಕಿಸಿಕೊಳ್ತಿದ್ದರು. ಅಕ್ರಮವಾಗಿ ಭಾರತದಲ್ಲಿ ನೆಲೆಸಿ ಇವೆಲ್ಲ ಅಕೃತ್ಯಗಳನ್ನು ಎಸಗುತ್ತಿದ್ದರು.

ಆರೋಪಿಗಳು ಯಾವುದೇ ವೀಸಾ, ಪಾಸ್ ಪೋರ್ಟ್ ಇಲ್ಲದೇ ಅಕ್ರಮವಾಗಿ ನೆಲೆಸಿದ್ದರು. ಸದ್ಯ ಮೂವರು ಆರೋಪಿಗಳನ್ನ ಪೊಲೀಸರು ಬಂಧಿಸಿ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
3 Nigerian Nationals Arrested in Bangalore For Cheating using fake sim, cyber crime.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm