ಬ್ರೇಕಿಂಗ್ ನ್ಯೂಸ್
24-06-22 12:55 pm Bengalore Correspondent ಕ್ರೈಂ
ಬೆಂಗಳೂರು, ಜೂನ್ 24 : ನಕಲಿ ಸಿಮ್ ಕಾರ್ಡ್, ನಕಲಿ ಬ್ಯಾಂಕ್ ಅಕೌಂಟ್ ಬಳಸಿ ಜನರಿಗೆ ಕರೆ ಮಾಡಿ ಲೋನ್, ಗಿಫ್ಟ್ ಕೊಡಿಸ್ತೀನಿ ಎಂದು ಹೇಳಿ ವಂಚಿಸುತ್ತಿದ್ದ ವಿದೇಶಿ ಪ್ರಜೆಗಳನ್ನು ಈಶಾನ್ಯ ವಿಭಾಗದ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ.
ಆಫ್ರಿಕಾ ಮೂಲದ ಫಾಸೋಯಿನ್, ಅವಲೋಹೋ ಅಡೇಯಿಂಕಾ, ಅಡ್ಜೇ ಅಂಗೇ ಅಲ್ಫ್ರೇಡ್ ಅಡೋನಿ ಬಂಧಿತರು. ತ್ರಿಪುರಾ ಮೂಲದ ವ್ಯಕ್ತಿಯಿಂದ ನಕಲಿ ಸಿಮ್ ಕಾರ್ಡ್, ಬ್ಯಾಂಕ್ ಖಾತೆಗಳನ್ನ ತರಿಸಿಕೊಳ್ತಿದ್ದ ಆರೋಪಿಗಳು, ಅದೇ ನಂಬರ್ ಗಳಿಂದ ಜನರಿಗೆ ಕರೆ ಮಾಡಿ ವಂಚಿಸುತ್ತಿದ್ದರು.

ಉದ್ಯೋಗ ಕೊಡಿಸುವುದಾಗಿ, ಲೋನ್ ಕೊಡಿಸೋದಾಗಿ, ಲಾಟರಿ ಇದೆ, ಗಿಫ್ಟ್ ಕೊಡ್ತೀನಿ ಎಂದು ಹೇಳಿಕೊಂಡು ಸಾರ್ವಜನಿಕರಿಗೆ ಕರೆ ಮಾಡುತ್ತಿದ್ದರು. ಯಾರಾದ್ರೂ ಬಲೆಗೆ ಬಿದ್ದರೆ ನಂತರ ಪ್ರೊಸೆಸಿಂಗ್ ಫೀಸ್, ಅದು ಇದು ಅಂತಾ ಹೇಳಿ ಜನರಿಂದ ತಮಗೇ ಹಣ ಹಾಕಿಸಿಕೊಳ್ತಿದ್ದರು. ತ್ರಿಪುರಾದಿಂದ ತರಿಸಿಕೊಂಡಿದ್ದ ಬ್ಯಾಂಕ್ ಖಾತೆಗಳಿಗೆ ಹಣ ಹಾಕಿಸಿಕೊಳ್ತಿದ್ದರು. ಅಕ್ರಮವಾಗಿ ಭಾರತದಲ್ಲಿ ನೆಲೆಸಿ ಇವೆಲ್ಲ ಅಕೃತ್ಯಗಳನ್ನು ಎಸಗುತ್ತಿದ್ದರು.

ಆರೋಪಿಗಳು ಯಾವುದೇ ವೀಸಾ, ಪಾಸ್ ಪೋರ್ಟ್ ಇಲ್ಲದೇ ಅಕ್ರಮವಾಗಿ ನೆಲೆಸಿದ್ದರು. ಸದ್ಯ ಮೂವರು ಆರೋಪಿಗಳನ್ನ ಪೊಲೀಸರು ಬಂಧಿಸಿ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
3 Nigerian Nationals Arrested in Bangalore For Cheating using fake sim, cyber crime.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm