ಬ್ರೇಕಿಂಗ್ ನ್ಯೂಸ್
24-06-22 12:55 pm Bengalore Correspondent ಕ್ರೈಂ
ಬೆಂಗಳೂರು, ಜೂನ್ 24 : ನಕಲಿ ಸಿಮ್ ಕಾರ್ಡ್, ನಕಲಿ ಬ್ಯಾಂಕ್ ಅಕೌಂಟ್ ಬಳಸಿ ಜನರಿಗೆ ಕರೆ ಮಾಡಿ ಲೋನ್, ಗಿಫ್ಟ್ ಕೊಡಿಸ್ತೀನಿ ಎಂದು ಹೇಳಿ ವಂಚಿಸುತ್ತಿದ್ದ ವಿದೇಶಿ ಪ್ರಜೆಗಳನ್ನು ಈಶಾನ್ಯ ವಿಭಾಗದ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ.
ಆಫ್ರಿಕಾ ಮೂಲದ ಫಾಸೋಯಿನ್, ಅವಲೋಹೋ ಅಡೇಯಿಂಕಾ, ಅಡ್ಜೇ ಅಂಗೇ ಅಲ್ಫ್ರೇಡ್ ಅಡೋನಿ ಬಂಧಿತರು. ತ್ರಿಪುರಾ ಮೂಲದ ವ್ಯಕ್ತಿಯಿಂದ ನಕಲಿ ಸಿಮ್ ಕಾರ್ಡ್, ಬ್ಯಾಂಕ್ ಖಾತೆಗಳನ್ನ ತರಿಸಿಕೊಳ್ತಿದ್ದ ಆರೋಪಿಗಳು, ಅದೇ ನಂಬರ್ ಗಳಿಂದ ಜನರಿಗೆ ಕರೆ ಮಾಡಿ ವಂಚಿಸುತ್ತಿದ್ದರು.

ಉದ್ಯೋಗ ಕೊಡಿಸುವುದಾಗಿ, ಲೋನ್ ಕೊಡಿಸೋದಾಗಿ, ಲಾಟರಿ ಇದೆ, ಗಿಫ್ಟ್ ಕೊಡ್ತೀನಿ ಎಂದು ಹೇಳಿಕೊಂಡು ಸಾರ್ವಜನಿಕರಿಗೆ ಕರೆ ಮಾಡುತ್ತಿದ್ದರು. ಯಾರಾದ್ರೂ ಬಲೆಗೆ ಬಿದ್ದರೆ ನಂತರ ಪ್ರೊಸೆಸಿಂಗ್ ಫೀಸ್, ಅದು ಇದು ಅಂತಾ ಹೇಳಿ ಜನರಿಂದ ತಮಗೇ ಹಣ ಹಾಕಿಸಿಕೊಳ್ತಿದ್ದರು. ತ್ರಿಪುರಾದಿಂದ ತರಿಸಿಕೊಂಡಿದ್ದ ಬ್ಯಾಂಕ್ ಖಾತೆಗಳಿಗೆ ಹಣ ಹಾಕಿಸಿಕೊಳ್ತಿದ್ದರು. ಅಕ್ರಮವಾಗಿ ಭಾರತದಲ್ಲಿ ನೆಲೆಸಿ ಇವೆಲ್ಲ ಅಕೃತ್ಯಗಳನ್ನು ಎಸಗುತ್ತಿದ್ದರು.

ಆರೋಪಿಗಳು ಯಾವುದೇ ವೀಸಾ, ಪಾಸ್ ಪೋರ್ಟ್ ಇಲ್ಲದೇ ಅಕ್ರಮವಾಗಿ ನೆಲೆಸಿದ್ದರು. ಸದ್ಯ ಮೂವರು ಆರೋಪಿಗಳನ್ನ ಪೊಲೀಸರು ಬಂಧಿಸಿ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
3 Nigerian Nationals Arrested in Bangalore For Cheating using fake sim, cyber crime.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am