ಬ್ರೇಕಿಂಗ್ ನ್ಯೂಸ್
24-06-22 10:33 pm HK News Desk ಕ್ರೈಂ
ಬೀದರ್, ಜೂನ್ 24 : ಯುವತಿಯೊಬ್ಬಳು ನಗ್ನ ವಿಡಿಯೋ ತೋರಿಸಿ ಹಣಕ್ಕಾಗಿ ಬ್ಲ್ಯಾಕ್ ಮೇಲ್ ಮಾಡುತ್ತಿರುವುದಾಗಿ ಬೀದರ್ ಜಿಲ್ಲೆಯ ಬಿಜೆಪಿ ಮುಖಂಡರೊಬ್ಬರು ಸೈಬರ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಬಿಎಸ್ ಎನ್ ಎಲ್ ಸಲಹಾ ಸಮಿತಿ ಸದಸ್ಯರೂ ಆಗಿರುವ ಸಂಗಮೇಶ ನಾಸಿಗಾರ ವಿಡಿಯೋ ಬ್ಲಾಕ್ಮೇಲ್ ಬಗ್ಗೆ ದೂರು ನೀಡಿರುವ ಬಿಜೆಪಿ ಮುಖಂಡ. ಫೇಸ್ ಬುಕ್ ನಲ್ಲಿ ಬೆಂಗಳೂರಿನವಳೆಂದು ಪರಿಚಯಿಸಿಕೊಂಡು ನಂತರ ವಾಟ್ಸಪ್ ನಂಬರ್ ಪಡೆದು ಚಾಟಿಂಗ್ ಮಾಡಿದ್ದಾಳೆ. ಆನಂತರ ವಿಡಿಯೋ ಕಾಲ್ ಮಾಡಿ, ಒಂದೆರಡು ದಿನ ಆತ್ಮೀಯವಾಗಿ ಮಾತನಾಡಿದ್ದಳು. ತಿಂಗಳ ಹಿಂದೆ ವಿಡಿಯೋ ಕರೆಯಲ್ಲಿ ಮಾತಾಡುತ್ತಿದ್ದಾಗಲೇ ನಗ್ನವಾದ ಯುವತಿ, ಅದನ್ನು ರೆಕಾರ್ಡ್ ಮಾಡಿಕೊಂಡು, ಹಣಕ್ಕಾಗಿ ಬ್ಲ್ಯಾಕ್ ಮೆಲ್ ಮಾಡುತ್ತಿದ್ದಾಳೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಹಣಕ್ಕಾಗಿ ಯುವತಿಯ ಕಿರುಕುಳ ಜಾಸ್ತಿಯಾಗಿದ್ದು ಸೈಬರ್ ಕ್ರೈಮ್ ಪೊಲೀಸರಿಗೆ ದೂರು ನೀಡಿರುವುದಾಗಿ ಸಂಗಮೇಶ ನಾಸಿಗಾರ ತಿಳಿಸಿದ್ದಾರೆ. ಇತ್ತೀಚೆಗೆ ವಿಡಿಯೋ ಕರೆ ಮಾಡಿ ಬ್ಲಾಕ್ಮೇಲ್ ಮಾಡುವ ದಂಧೆ ಹೆಚ್ಚುತ್ತಿರುವ ಬಗ್ಗೆ ಹೆಡ್ ಲೈನ್ ಕರ್ನಾಟಕ ಎರಡು ದಿನಗಳ ಹಿಂದೆ ವಿಶೇಷ ವರದಿ ಮಾಡಿತ್ತು.
Bidar BJP leader trapped in Sextortion, blackmailed of releasing videos.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm