ಬ್ರೇಕಿಂಗ್ ನ್ಯೂಸ್
27-06-22 01:01 pm HK News Desk ಕ್ರೈಂ
ಉತ್ತರಾಖಂಡ, ಜೂ 27: ಲಿಫ್ಟ್ ಕೊಡುವ ನೆಪದಲ್ಲಿ ಮಹಿಳೆ ಹಾಗೂ ಆಕೆಯ ಆರು ವರ್ಷದ ಮಗಳ ಮೇಲೆ ಚಲಿಸುವ ಕಾರಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿದ ಹೇಯ ಕೃತ್ಯ ಉತ್ತರಾಖಂಡದಿಂದ ವರದಿಯಾಗಿದೆ.
ಸಂತ್ರಸ್ತೆ ಮಹಿಳೆ ತನ್ನ ಮಗುವಿನ ಜತೆ ಪಿರಾನ್ ಕಲಿಯಾರ್ ಎಂಬಲ್ಲಿನ ಧಾರ್ಮಿಕ ಕೇಂದ್ರಕ್ಕೆ ತೆರಳಿ ಅಲ್ಲಿಂದ ಮನೆಗೆ ಹೋಗುವ ವೇಳೆ ರಾತ್ರಿಯಾಗಿತ್ತು. ಈ ವೇಳೆ ಕಾರಿನಲ್ಲಿ ಬಂದ ಕೆಲ ವ್ಯಕ್ತಿಗಳು ಲಿಫ್ಟ್ ನೀಡುವುದಾಗಿ ಕಾರಿಗೆ ಹತ್ತಿಸಿಕೊಂಡಿದ್ದಾರೆ. ಬಳಿಕ ಚಲಿಸುವ ಕಾರಿನಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಕಾರಿನಲ್ಲಿ ಎಷ್ಟು ಮಂದಿ ಇದ್ದರು ಎನ್ನುವ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಆದರೆ ಕಾರು ಚಲಾಯಿಸುತ್ತಿದ್ದವ ಹೆಸರು ಸೋನು ಎಂದು ಸಂತ್ರಸ್ತೆ ಹೇಳಿದ್ದಾಗಿ ಘಟನೆಯ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದಾರೆ.
ತನ್ನ ಆರು ವರ್ಷದ ಮಗುವಿನೊಂದಿಗೆ ಮನೆ ಹೋಗಲು ಕಾಯುತ್ತಿದ್ದ ಮಹಿಳೆಗೆ ಲಿಫ್ಟ್ ಕೊಡಿಸುವುದಾಗಿ ಕಾರಿನಲ್ಲಿ ಬಂದ ಕೆಲ ವ್ಯಕ್ತಿಗಳು ಕಾರಿಗೆ ಹತ್ತಿಸಿಕೊಂಡಿದ್ದಾರೆ. ಬಳಿಕ ಮಗು ಹಾಗೂ ಆಕೆಯ ಮೇಲೆ ಚಲಿಸುವ ಕಾರಿನಲ್ಲೇ ಸಾಮೂಹಿಕ ಅತ್ಯಾಚಾರ ಎಸಗಿ ಕಾಲುವೆಗೆ ಎಸೆದಿದ್ದಾರೆ.
ಮಧ್ಯರಾತ್ರಿ ಅಲ್ಲಿಂದ ಪ್ರಯಾಸಪಟ್ಟು ಮಹಿಳೆ ಸ್ಥಳೀಯ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದಾರೆ. ದೂರು ದಾಖಲಿಸಿಕೊಂಡ ಪೊಲೀಸರು ಸಂತ್ರಸ್ತೆ ಹಾಗೂ ಆಕೆಯ ಮಗುವನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಕಾರಿನಲ್ಲಿ ಎಷ್ಟು ಮಂದಿ ಇದ್ದರು ಎನ್ನುವ ಬಗ್ಗೆ ಸಂತ್ರಸ್ತ ಮಹಿಳೆಗೆ ಯಾವುದೇ ಮಾಹಿತಿ ಇಲ್ಲ. ಆದರೆ ಕಾರು ಚಲಾಯಿಸುತ್ತಿದ್ದವ ಹೆಸರು ಸೋನು ಎನ್ನುವುದನ್ನಷ್ಟೇ ಸಂತ್ರಸ್ತೆ ಹೇಳಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಸಂತ್ರಸ್ತರನ್ನು ಪೊಲೀಸರು ರಾಖೀಯಲ್ಲಿರುವ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ವೈದ್ಯಕೀಯ ಪರೀಕ್ಷೆಯಲ್ಲಿ ಅವರಿಬ್ಬರ ಮೇಲೆ ಅತ್ಯಾಚಾರ ನಡೆದಿರುವುದು ಸಾಬೀತಾಗಿದೆ.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
A woman and her six-year-old daughter were allegedly gangraped in a moving car in Haridwar's Roorkee by a man and his friends after giving her a lift in his car, police said Sunday.They said the woman was on her way home from Piran Kaliyar, a Muslim religious site, during the night with her six-year-old daughter when she was offered the lift by a man named Sonu.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm