ಬ್ರೇಕಿಂಗ್ ನ್ಯೂಸ್
27-06-22 01:01 pm HK News Desk ಕ್ರೈಂ
ಉತ್ತರಾಖಂಡ, ಜೂ 27: ಲಿಫ್ಟ್ ಕೊಡುವ ನೆಪದಲ್ಲಿ ಮಹಿಳೆ ಹಾಗೂ ಆಕೆಯ ಆರು ವರ್ಷದ ಮಗಳ ಮೇಲೆ ಚಲಿಸುವ ಕಾರಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿದ ಹೇಯ ಕೃತ್ಯ ಉತ್ತರಾಖಂಡದಿಂದ ವರದಿಯಾಗಿದೆ.
ಸಂತ್ರಸ್ತೆ ಮಹಿಳೆ ತನ್ನ ಮಗುವಿನ ಜತೆ ಪಿರಾನ್ ಕಲಿಯಾರ್ ಎಂಬಲ್ಲಿನ ಧಾರ್ಮಿಕ ಕೇಂದ್ರಕ್ಕೆ ತೆರಳಿ ಅಲ್ಲಿಂದ ಮನೆಗೆ ಹೋಗುವ ವೇಳೆ ರಾತ್ರಿಯಾಗಿತ್ತು. ಈ ವೇಳೆ ಕಾರಿನಲ್ಲಿ ಬಂದ ಕೆಲ ವ್ಯಕ್ತಿಗಳು ಲಿಫ್ಟ್ ನೀಡುವುದಾಗಿ ಕಾರಿಗೆ ಹತ್ತಿಸಿಕೊಂಡಿದ್ದಾರೆ. ಬಳಿಕ ಚಲಿಸುವ ಕಾರಿನಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಕಾರಿನಲ್ಲಿ ಎಷ್ಟು ಮಂದಿ ಇದ್ದರು ಎನ್ನುವ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಆದರೆ ಕಾರು ಚಲಾಯಿಸುತ್ತಿದ್ದವ ಹೆಸರು ಸೋನು ಎಂದು ಸಂತ್ರಸ್ತೆ ಹೇಳಿದ್ದಾಗಿ ಘಟನೆಯ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದಾರೆ.
ತನ್ನ ಆರು ವರ್ಷದ ಮಗುವಿನೊಂದಿಗೆ ಮನೆ ಹೋಗಲು ಕಾಯುತ್ತಿದ್ದ ಮಹಿಳೆಗೆ ಲಿಫ್ಟ್ ಕೊಡಿಸುವುದಾಗಿ ಕಾರಿನಲ್ಲಿ ಬಂದ ಕೆಲ ವ್ಯಕ್ತಿಗಳು ಕಾರಿಗೆ ಹತ್ತಿಸಿಕೊಂಡಿದ್ದಾರೆ. ಬಳಿಕ ಮಗು ಹಾಗೂ ಆಕೆಯ ಮೇಲೆ ಚಲಿಸುವ ಕಾರಿನಲ್ಲೇ ಸಾಮೂಹಿಕ ಅತ್ಯಾಚಾರ ಎಸಗಿ ಕಾಲುವೆಗೆ ಎಸೆದಿದ್ದಾರೆ.
ಮಧ್ಯರಾತ್ರಿ ಅಲ್ಲಿಂದ ಪ್ರಯಾಸಪಟ್ಟು ಮಹಿಳೆ ಸ್ಥಳೀಯ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದಾರೆ. ದೂರು ದಾಖಲಿಸಿಕೊಂಡ ಪೊಲೀಸರು ಸಂತ್ರಸ್ತೆ ಹಾಗೂ ಆಕೆಯ ಮಗುವನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಕಾರಿನಲ್ಲಿ ಎಷ್ಟು ಮಂದಿ ಇದ್ದರು ಎನ್ನುವ ಬಗ್ಗೆ ಸಂತ್ರಸ್ತ ಮಹಿಳೆಗೆ ಯಾವುದೇ ಮಾಹಿತಿ ಇಲ್ಲ. ಆದರೆ ಕಾರು ಚಲಾಯಿಸುತ್ತಿದ್ದವ ಹೆಸರು ಸೋನು ಎನ್ನುವುದನ್ನಷ್ಟೇ ಸಂತ್ರಸ್ತೆ ಹೇಳಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಸಂತ್ರಸ್ತರನ್ನು ಪೊಲೀಸರು ರಾಖೀಯಲ್ಲಿರುವ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ವೈದ್ಯಕೀಯ ಪರೀಕ್ಷೆಯಲ್ಲಿ ಅವರಿಬ್ಬರ ಮೇಲೆ ಅತ್ಯಾಚಾರ ನಡೆದಿರುವುದು ಸಾಬೀತಾಗಿದೆ.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
A woman and her six-year-old daughter were allegedly gangraped in a moving car in Haridwar's Roorkee by a man and his friends after giving her a lift in his car, police said Sunday.They said the woman was on her way home from Piran Kaliyar, a Muslim religious site, during the night with her six-year-old daughter when she was offered the lift by a man named Sonu.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm