ಬ್ರೇಕಿಂಗ್ ನ್ಯೂಸ್
27-06-22 06:29 pm Mangalore Correspondent ಕ್ರೈಂ
ಬಂಟ್ವಾಳ, ಜೂನ್ 27 : ಮಹಿಳೆಯನ್ನು ಮಾತುಕತೆ ನೆಪದಲ್ಲಿ ಕರೆದಿದ್ದ ಪರಿಚಯದ ಆಟೋ ಚಾಲಕನೊಬ್ಬ ಇರಿದು ಕೊಲೆಗೈದ ಘಟನೆ ಮಾಣಿ ಬಳಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ.
ಪುತ್ತೂರು- ಮಾಣಿ ಹೆದ್ದಾರಿಯ ನೇರಳಕಟ್ಟೆ ಸಮೀಪ ಹೆದ್ದಾರಿ ಬದಿಯಲ್ಲಿ ಹಾಡಹಗಲೇ ಚೂರಿಯಿಂದ ಇರಿದು ಆಟೋ ಚಾಲಕ ಪರಾರಿಯಾಗಿದ್ದಾನೆ. ವಿಟ್ಲ ಸಮೀಪದ ಅನಂತಾಡಿ ನಿವಾಸಿ ಶಕುಂತಲಾ (35) ಮೃತ ಮಹಿಳೆ. ಪರಿಚಯದ ವ್ಯಕ್ತಿಯಾಗಿದ್ದರಿಂದ ಮಹಿಳೆ ಹೆದ್ದಾರಿ ಬದಿಯ ಜನಪ್ರಿಯ ಹೊಟೇಲ್ ಬಳಿ ತನ್ನ ಸ್ಕೂಟರ್ ನಿಲ್ಲಿಸಿ ಮಾತುಕತೆ ಮಾತನಾಡುತ್ತಿದ್ದರು. ಈ ವೇಳೆ, ಯಾವುದೋ ಕಾರಣಕ್ಕೆ ಜಗಳ ನಡೆದು ಆಟೋ ಚಾಲಕ ತನ್ನ ಕೈಯಲ್ಲಿದ್ದ ಚೂರಿಯಿಂದ ತಲೆ, ಕುತ್ತಿಗೆ ಭಾಗಕ್ಕೆ ಇರಿದಿದ್ದಾನೆ.
ಚೂರಿಯಿಂದ ಇರಿಯಲ್ಪಟ್ಟು ಗಂಭೀರ ಸ್ಥಿತಿಯಲ್ಲಿದ್ದ ಮಹಿಳೆಯನ್ನು ಸ್ಥಳೀಯರು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ದಿದ್ದರು. ಮಂಗಳೂರಿನ ಆಸ್ಪತ್ರೆ ತಲುಪುವ ಮೊದಲೇ ಮಹಿಳೆ ಸಾವು ಕಂಡಿದ್ದಾರೆ. ಶಕುಂತಳಾ ಪುತ್ತೂರಿನಲ್ಲಿ ಪತಿಯ ಜೊತೆ ಸಣ್ಣ ಕ್ಯಾಂಟೀನ್ ನಡೆಸುತ್ತಿದ್ದರು. ಈಕೆ ಮೂರು ಮಕ್ಕಳ ತಾಯಿಯಾಗಿದ್ದು ಯಾವ ಕಾರಣಕ್ಕೆ ಮಾತುಕತೆ ಇತ್ತು. ಚೂರಿಯಿಂದ ಇರಿದಿದ್ದು ಯಾಕೆ, ಅಂಥ ದ್ವೇಷ ಏನಿತ್ತು ಅನ್ನೋದು ತಿಳಿದುಬಂದಿಲ್ಲ. ವಿಟ್ಲದಲ್ಲಿ ಆಟೋ ಓಡಿಸುತ್ತಿದ್ದ ಚಾಲಕ ಮಹಿಳೆಗೆ ಪರಿಚಯಸ್ಥನೇ ಆಗಿದ್ದು ವಿಟ್ಲ ಪೊಲೀಸರು ಹುಡುಕಾಟ ನಡೆಸಿದ್ದಾರೆ.
Mangalore 35 year old woman brutally murdered in Mani by Auto driver. The deceased has been identified as Shakuntala. She was immediately rushed to the hospital but she breathed her last on the way. The reason for his murder is still not know.
25-06-25 01:09 pm
HK News Desk
Bangalore, Reels, Death: 12 ವರ್ಷದ ಪ್ರೀತಿ ಜಗಳದ...
24-06-25 10:42 pm
Chikkamagaluru Student Suicide, Uniform: ಚಿಕ್...
24-06-25 10:15 pm
Tumakuru Suicide, Instagram Reels: ರೀಲ್ಸ್ ವಿಚ...
24-06-25 08:16 pm
FIR Ex MP Anantkumar Hegde: ಕಾರು ಓವರ್ ಟೇಕ್ ಮಾ...
24-06-25 05:23 pm
25-06-25 11:10 am
HK News Desk
ಇರಾನ್ –ಇಸ್ರೇಲ್ ಕದನ ವಿರಾಮ ಘೋಷಿಸಿದ ಡೊನಾಲ್ಡ್ ಟ್ರ...
24-06-25 12:03 pm
ಅಮೆರಿಕದ ಮೇಲೆ ತಿರುಗಿಬಿದ್ದ ಇರಾನ್ ! ಕತಾರ್ನಲ್ಲಿರ...
24-06-25 01:02 am
NEET ಪರೀಕ್ಷೆಯಲ್ಲಿ ಮಗಳಿಗೆ ಕಡಿಮೆ ಅಂಕ ; ಕೂಲಿನಿಂದ...
23-06-25 08:54 pm
Rapper Tommy Genesis, Controversy: ಹಿಂದು ದೇವತ...
23-06-25 04:37 pm
24-06-25 09:49 pm
Mangalore Correspondent
Mangalore, College Student Suicide: ಕಲಿಕೆಯಲ್ಲ...
24-06-25 01:36 pm
Iran Qatar, War, Mangalore Flight: ಗಲ್ಫ್ ರಾಷ್...
24-06-25 11:19 am
Zakariya Jokatte, Mangalore: ಮಂಗಳೂರಿನಲ್ಲಿ ಸ್ಕ...
23-06-25 11:01 pm
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
24-06-25 09:51 pm
HK News Desk
Bangalore Chit Fund Scam, 10 Crore: ಚೀಟಿ ಹೆಸ್...
24-06-25 07:39 pm
Davanagere Rape: ಮನೆಯ ಮುಂದೆ ಆಟವಾಡುತ್ತಿದ್ದ 7 ವ...
23-06-25 08:51 pm
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm