ಬ್ರೇಕಿಂಗ್ ನ್ಯೂಸ್
27-06-22 06:29 pm Mangalore Correspondent ಕ್ರೈಂ
ಬಂಟ್ವಾಳ, ಜೂನ್ 27 : ಮಹಿಳೆಯನ್ನು ಮಾತುಕತೆ ನೆಪದಲ್ಲಿ ಕರೆದಿದ್ದ ಪರಿಚಯದ ಆಟೋ ಚಾಲಕನೊಬ್ಬ ಇರಿದು ಕೊಲೆಗೈದ ಘಟನೆ ಮಾಣಿ ಬಳಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ.
ಪುತ್ತೂರು- ಮಾಣಿ ಹೆದ್ದಾರಿಯ ನೇರಳಕಟ್ಟೆ ಸಮೀಪ ಹೆದ್ದಾರಿ ಬದಿಯಲ್ಲಿ ಹಾಡಹಗಲೇ ಚೂರಿಯಿಂದ ಇರಿದು ಆಟೋ ಚಾಲಕ ಪರಾರಿಯಾಗಿದ್ದಾನೆ. ವಿಟ್ಲ ಸಮೀಪದ ಅನಂತಾಡಿ ನಿವಾಸಿ ಶಕುಂತಲಾ (35) ಮೃತ ಮಹಿಳೆ. ಪರಿಚಯದ ವ್ಯಕ್ತಿಯಾಗಿದ್ದರಿಂದ ಮಹಿಳೆ ಹೆದ್ದಾರಿ ಬದಿಯ ಜನಪ್ರಿಯ ಹೊಟೇಲ್ ಬಳಿ ತನ್ನ ಸ್ಕೂಟರ್ ನಿಲ್ಲಿಸಿ ಮಾತುಕತೆ ಮಾತನಾಡುತ್ತಿದ್ದರು. ಈ ವೇಳೆ, ಯಾವುದೋ ಕಾರಣಕ್ಕೆ ಜಗಳ ನಡೆದು ಆಟೋ ಚಾಲಕ ತನ್ನ ಕೈಯಲ್ಲಿದ್ದ ಚೂರಿಯಿಂದ ತಲೆ, ಕುತ್ತಿಗೆ ಭಾಗಕ್ಕೆ ಇರಿದಿದ್ದಾನೆ.
ಚೂರಿಯಿಂದ ಇರಿಯಲ್ಪಟ್ಟು ಗಂಭೀರ ಸ್ಥಿತಿಯಲ್ಲಿದ್ದ ಮಹಿಳೆಯನ್ನು ಸ್ಥಳೀಯರು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ದಿದ್ದರು. ಮಂಗಳೂರಿನ ಆಸ್ಪತ್ರೆ ತಲುಪುವ ಮೊದಲೇ ಮಹಿಳೆ ಸಾವು ಕಂಡಿದ್ದಾರೆ. ಶಕುಂತಳಾ ಪುತ್ತೂರಿನಲ್ಲಿ ಪತಿಯ ಜೊತೆ ಸಣ್ಣ ಕ್ಯಾಂಟೀನ್ ನಡೆಸುತ್ತಿದ್ದರು. ಈಕೆ ಮೂರು ಮಕ್ಕಳ ತಾಯಿಯಾಗಿದ್ದು ಯಾವ ಕಾರಣಕ್ಕೆ ಮಾತುಕತೆ ಇತ್ತು. ಚೂರಿಯಿಂದ ಇರಿದಿದ್ದು ಯಾಕೆ, ಅಂಥ ದ್ವೇಷ ಏನಿತ್ತು ಅನ್ನೋದು ತಿಳಿದುಬಂದಿಲ್ಲ. ವಿಟ್ಲದಲ್ಲಿ ಆಟೋ ಓಡಿಸುತ್ತಿದ್ದ ಚಾಲಕ ಮಹಿಳೆಗೆ ಪರಿಚಯಸ್ಥನೇ ಆಗಿದ್ದು ವಿಟ್ಲ ಪೊಲೀಸರು ಹುಡುಕಾಟ ನಡೆಸಿದ್ದಾರೆ.
Mangalore 35 year old woman brutally murdered in Mani by Auto driver. The deceased has been identified as Shakuntala. She was immediately rushed to the hospital but she breathed her last on the way. The reason for his murder is still not know.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am