ಬ್ರೇಕಿಂಗ್ ನ್ಯೂಸ್
27-06-22 06:29 pm Mangalore Correspondent ಕ್ರೈಂ
ಬಂಟ್ವಾಳ, ಜೂನ್ 27 : ಮಹಿಳೆಯನ್ನು ಮಾತುಕತೆ ನೆಪದಲ್ಲಿ ಕರೆದಿದ್ದ ಪರಿಚಯದ ಆಟೋ ಚಾಲಕನೊಬ್ಬ ಇರಿದು ಕೊಲೆಗೈದ ಘಟನೆ ಮಾಣಿ ಬಳಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ.
ಪುತ್ತೂರು- ಮಾಣಿ ಹೆದ್ದಾರಿಯ ನೇರಳಕಟ್ಟೆ ಸಮೀಪ ಹೆದ್ದಾರಿ ಬದಿಯಲ್ಲಿ ಹಾಡಹಗಲೇ ಚೂರಿಯಿಂದ ಇರಿದು ಆಟೋ ಚಾಲಕ ಪರಾರಿಯಾಗಿದ್ದಾನೆ. ವಿಟ್ಲ ಸಮೀಪದ ಅನಂತಾಡಿ ನಿವಾಸಿ ಶಕುಂತಲಾ (35) ಮೃತ ಮಹಿಳೆ. ಪರಿಚಯದ ವ್ಯಕ್ತಿಯಾಗಿದ್ದರಿಂದ ಮಹಿಳೆ ಹೆದ್ದಾರಿ ಬದಿಯ ಜನಪ್ರಿಯ ಹೊಟೇಲ್ ಬಳಿ ತನ್ನ ಸ್ಕೂಟರ್ ನಿಲ್ಲಿಸಿ ಮಾತುಕತೆ ಮಾತನಾಡುತ್ತಿದ್ದರು. ಈ ವೇಳೆ, ಯಾವುದೋ ಕಾರಣಕ್ಕೆ ಜಗಳ ನಡೆದು ಆಟೋ ಚಾಲಕ ತನ್ನ ಕೈಯಲ್ಲಿದ್ದ ಚೂರಿಯಿಂದ ತಲೆ, ಕುತ್ತಿಗೆ ಭಾಗಕ್ಕೆ ಇರಿದಿದ್ದಾನೆ.
ಚೂರಿಯಿಂದ ಇರಿಯಲ್ಪಟ್ಟು ಗಂಭೀರ ಸ್ಥಿತಿಯಲ್ಲಿದ್ದ ಮಹಿಳೆಯನ್ನು ಸ್ಥಳೀಯರು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ದಿದ್ದರು. ಮಂಗಳೂರಿನ ಆಸ್ಪತ್ರೆ ತಲುಪುವ ಮೊದಲೇ ಮಹಿಳೆ ಸಾವು ಕಂಡಿದ್ದಾರೆ. ಶಕುಂತಳಾ ಪುತ್ತೂರಿನಲ್ಲಿ ಪತಿಯ ಜೊತೆ ಸಣ್ಣ ಕ್ಯಾಂಟೀನ್ ನಡೆಸುತ್ತಿದ್ದರು. ಈಕೆ ಮೂರು ಮಕ್ಕಳ ತಾಯಿಯಾಗಿದ್ದು ಯಾವ ಕಾರಣಕ್ಕೆ ಮಾತುಕತೆ ಇತ್ತು. ಚೂರಿಯಿಂದ ಇರಿದಿದ್ದು ಯಾಕೆ, ಅಂಥ ದ್ವೇಷ ಏನಿತ್ತು ಅನ್ನೋದು ತಿಳಿದುಬಂದಿಲ್ಲ. ವಿಟ್ಲದಲ್ಲಿ ಆಟೋ ಓಡಿಸುತ್ತಿದ್ದ ಚಾಲಕ ಮಹಿಳೆಗೆ ಪರಿಚಯಸ್ಥನೇ ಆಗಿದ್ದು ವಿಟ್ಲ ಪೊಲೀಸರು ಹುಡುಕಾಟ ನಡೆಸಿದ್ದಾರೆ.
Mangalore 35 year old woman brutally murdered in Mani by Auto driver. The deceased has been identified as Shakuntala. She was immediately rushed to the hospital but she breathed her last on the way. The reason for his murder is still not know.
18-12-25 12:37 pm
HK News Desk
ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ; ಸದನಕ್ಕ...
17-12-25 10:30 pm
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm