ಬ್ರೇಕಿಂಗ್ ನ್ಯೂಸ್
27-06-22 06:29 pm Mangalore Correspondent ಕ್ರೈಂ
ಬಂಟ್ವಾಳ, ಜೂನ್ 27 : ಮಹಿಳೆಯನ್ನು ಮಾತುಕತೆ ನೆಪದಲ್ಲಿ ಕರೆದಿದ್ದ ಪರಿಚಯದ ಆಟೋ ಚಾಲಕನೊಬ್ಬ ಇರಿದು ಕೊಲೆಗೈದ ಘಟನೆ ಮಾಣಿ ಬಳಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ.
ಪುತ್ತೂರು- ಮಾಣಿ ಹೆದ್ದಾರಿಯ ನೇರಳಕಟ್ಟೆ ಸಮೀಪ ಹೆದ್ದಾರಿ ಬದಿಯಲ್ಲಿ ಹಾಡಹಗಲೇ ಚೂರಿಯಿಂದ ಇರಿದು ಆಟೋ ಚಾಲಕ ಪರಾರಿಯಾಗಿದ್ದಾನೆ. ವಿಟ್ಲ ಸಮೀಪದ ಅನಂತಾಡಿ ನಿವಾಸಿ ಶಕುಂತಲಾ (35) ಮೃತ ಮಹಿಳೆ. ಪರಿಚಯದ ವ್ಯಕ್ತಿಯಾಗಿದ್ದರಿಂದ ಮಹಿಳೆ ಹೆದ್ದಾರಿ ಬದಿಯ ಜನಪ್ರಿಯ ಹೊಟೇಲ್ ಬಳಿ ತನ್ನ ಸ್ಕೂಟರ್ ನಿಲ್ಲಿಸಿ ಮಾತುಕತೆ ಮಾತನಾಡುತ್ತಿದ್ದರು. ಈ ವೇಳೆ, ಯಾವುದೋ ಕಾರಣಕ್ಕೆ ಜಗಳ ನಡೆದು ಆಟೋ ಚಾಲಕ ತನ್ನ ಕೈಯಲ್ಲಿದ್ದ ಚೂರಿಯಿಂದ ತಲೆ, ಕುತ್ತಿಗೆ ಭಾಗಕ್ಕೆ ಇರಿದಿದ್ದಾನೆ.
ಚೂರಿಯಿಂದ ಇರಿಯಲ್ಪಟ್ಟು ಗಂಭೀರ ಸ್ಥಿತಿಯಲ್ಲಿದ್ದ ಮಹಿಳೆಯನ್ನು ಸ್ಥಳೀಯರು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ದಿದ್ದರು. ಮಂಗಳೂರಿನ ಆಸ್ಪತ್ರೆ ತಲುಪುವ ಮೊದಲೇ ಮಹಿಳೆ ಸಾವು ಕಂಡಿದ್ದಾರೆ. ಶಕುಂತಳಾ ಪುತ್ತೂರಿನಲ್ಲಿ ಪತಿಯ ಜೊತೆ ಸಣ್ಣ ಕ್ಯಾಂಟೀನ್ ನಡೆಸುತ್ತಿದ್ದರು. ಈಕೆ ಮೂರು ಮಕ್ಕಳ ತಾಯಿಯಾಗಿದ್ದು ಯಾವ ಕಾರಣಕ್ಕೆ ಮಾತುಕತೆ ಇತ್ತು. ಚೂರಿಯಿಂದ ಇರಿದಿದ್ದು ಯಾಕೆ, ಅಂಥ ದ್ವೇಷ ಏನಿತ್ತು ಅನ್ನೋದು ತಿಳಿದುಬಂದಿಲ್ಲ. ವಿಟ್ಲದಲ್ಲಿ ಆಟೋ ಓಡಿಸುತ್ತಿದ್ದ ಚಾಲಕ ಮಹಿಳೆಗೆ ಪರಿಚಯಸ್ಥನೇ ಆಗಿದ್ದು ವಿಟ್ಲ ಪೊಲೀಸರು ಹುಡುಕಾಟ ನಡೆಸಿದ್ದಾರೆ.
Mangalore 35 year old woman brutally murdered in Mani by Auto driver. The deceased has been identified as Shakuntala. She was immediately rushed to the hospital but she breathed her last on the way. The reason for his murder is still not know.
01-08-25 11:34 pm
Mangaluru Correspondent
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
Rape Case, Prajwal Revanna Verdict : ಮೈಸೂರಿನ...
01-08-25 02:55 pm
ಧರ್ಮ 'ಸ್ಥಳ' ಕೇಸ್ ; ಪಾಯಿಂಟ್ ನಂ.1ರಲ್ಲಿ ಸಿಕ್ಕ...
01-08-25 01:31 pm
01-08-25 10:48 pm
HK News Desk
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
02-08-25 10:51 pm
Mangalore Correspondent
Kallapu Highway News; ಕಲ್ಲಾಪು ಹೆದ್ದಾರಿಯಲ್ಲಿ ಬ...
02-08-25 03:51 pm
Inspector Manjunath Gowda, SIT, Dharmasthala:...
02-08-25 02:31 pm
Dharmasthala Case, UDR, SIT Police News; ಧರ್ಮ...
02-08-25 01:46 pm
Kerala Comes to Mangalore: Feast at Coral, Th...
02-08-25 01:40 pm
02-08-25 10:04 pm
Giridhar Shettt, Mangaluru
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm
Mangalore CCB Police, Drugs: ಆಂಧ್ರಪ್ರದೇಶದಿಂದ...
01-08-25 05:05 pm
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm