ಬ್ರೇಕಿಂಗ್ ನ್ಯೂಸ್
27-06-22 06:29 pm Mangalore Correspondent ಕ್ರೈಂ
ಬಂಟ್ವಾಳ, ಜೂನ್ 27 : ಮಹಿಳೆಯನ್ನು ಮಾತುಕತೆ ನೆಪದಲ್ಲಿ ಕರೆದಿದ್ದ ಪರಿಚಯದ ಆಟೋ ಚಾಲಕನೊಬ್ಬ ಇರಿದು ಕೊಲೆಗೈದ ಘಟನೆ ಮಾಣಿ ಬಳಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ.
ಪುತ್ತೂರು- ಮಾಣಿ ಹೆದ್ದಾರಿಯ ನೇರಳಕಟ್ಟೆ ಸಮೀಪ ಹೆದ್ದಾರಿ ಬದಿಯಲ್ಲಿ ಹಾಡಹಗಲೇ ಚೂರಿಯಿಂದ ಇರಿದು ಆಟೋ ಚಾಲಕ ಪರಾರಿಯಾಗಿದ್ದಾನೆ. ವಿಟ್ಲ ಸಮೀಪದ ಅನಂತಾಡಿ ನಿವಾಸಿ ಶಕುಂತಲಾ (35) ಮೃತ ಮಹಿಳೆ. ಪರಿಚಯದ ವ್ಯಕ್ತಿಯಾಗಿದ್ದರಿಂದ ಮಹಿಳೆ ಹೆದ್ದಾರಿ ಬದಿಯ ಜನಪ್ರಿಯ ಹೊಟೇಲ್ ಬಳಿ ತನ್ನ ಸ್ಕೂಟರ್ ನಿಲ್ಲಿಸಿ ಮಾತುಕತೆ ಮಾತನಾಡುತ್ತಿದ್ದರು. ಈ ವೇಳೆ, ಯಾವುದೋ ಕಾರಣಕ್ಕೆ ಜಗಳ ನಡೆದು ಆಟೋ ಚಾಲಕ ತನ್ನ ಕೈಯಲ್ಲಿದ್ದ ಚೂರಿಯಿಂದ ತಲೆ, ಕುತ್ತಿಗೆ ಭಾಗಕ್ಕೆ ಇರಿದಿದ್ದಾನೆ.
ಚೂರಿಯಿಂದ ಇರಿಯಲ್ಪಟ್ಟು ಗಂಭೀರ ಸ್ಥಿತಿಯಲ್ಲಿದ್ದ ಮಹಿಳೆಯನ್ನು ಸ್ಥಳೀಯರು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ದಿದ್ದರು. ಮಂಗಳೂರಿನ ಆಸ್ಪತ್ರೆ ತಲುಪುವ ಮೊದಲೇ ಮಹಿಳೆ ಸಾವು ಕಂಡಿದ್ದಾರೆ. ಶಕುಂತಳಾ ಪುತ್ತೂರಿನಲ್ಲಿ ಪತಿಯ ಜೊತೆ ಸಣ್ಣ ಕ್ಯಾಂಟೀನ್ ನಡೆಸುತ್ತಿದ್ದರು. ಈಕೆ ಮೂರು ಮಕ್ಕಳ ತಾಯಿಯಾಗಿದ್ದು ಯಾವ ಕಾರಣಕ್ಕೆ ಮಾತುಕತೆ ಇತ್ತು. ಚೂರಿಯಿಂದ ಇರಿದಿದ್ದು ಯಾಕೆ, ಅಂಥ ದ್ವೇಷ ಏನಿತ್ತು ಅನ್ನೋದು ತಿಳಿದುಬಂದಿಲ್ಲ. ವಿಟ್ಲದಲ್ಲಿ ಆಟೋ ಓಡಿಸುತ್ತಿದ್ದ ಚಾಲಕ ಮಹಿಳೆಗೆ ಪರಿಚಯಸ್ಥನೇ ಆಗಿದ್ದು ವಿಟ್ಲ ಪೊಲೀಸರು ಹುಡುಕಾಟ ನಡೆಸಿದ್ದಾರೆ.
Mangalore 35 year old woman brutally murdered in Mani by Auto driver. The deceased has been identified as Shakuntala. She was immediately rushed to the hospital but she breathed her last on the way. The reason for his murder is still not know.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm