ಬ್ರೇಕಿಂಗ್ ನ್ಯೂಸ್
27-06-22 06:29 pm Mangalore Correspondent ಕ್ರೈಂ
ಬಂಟ್ವಾಳ, ಜೂನ್ 27 : ಮಹಿಳೆಯನ್ನು ಮಾತುಕತೆ ನೆಪದಲ್ಲಿ ಕರೆದಿದ್ದ ಪರಿಚಯದ ಆಟೋ ಚಾಲಕನೊಬ್ಬ ಇರಿದು ಕೊಲೆಗೈದ ಘಟನೆ ಮಾಣಿ ಬಳಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ.
ಪುತ್ತೂರು- ಮಾಣಿ ಹೆದ್ದಾರಿಯ ನೇರಳಕಟ್ಟೆ ಸಮೀಪ ಹೆದ್ದಾರಿ ಬದಿಯಲ್ಲಿ ಹಾಡಹಗಲೇ ಚೂರಿಯಿಂದ ಇರಿದು ಆಟೋ ಚಾಲಕ ಪರಾರಿಯಾಗಿದ್ದಾನೆ. ವಿಟ್ಲ ಸಮೀಪದ ಅನಂತಾಡಿ ನಿವಾಸಿ ಶಕುಂತಲಾ (35) ಮೃತ ಮಹಿಳೆ. ಪರಿಚಯದ ವ್ಯಕ್ತಿಯಾಗಿದ್ದರಿಂದ ಮಹಿಳೆ ಹೆದ್ದಾರಿ ಬದಿಯ ಜನಪ್ರಿಯ ಹೊಟೇಲ್ ಬಳಿ ತನ್ನ ಸ್ಕೂಟರ್ ನಿಲ್ಲಿಸಿ ಮಾತುಕತೆ ಮಾತನಾಡುತ್ತಿದ್ದರು. ಈ ವೇಳೆ, ಯಾವುದೋ ಕಾರಣಕ್ಕೆ ಜಗಳ ನಡೆದು ಆಟೋ ಚಾಲಕ ತನ್ನ ಕೈಯಲ್ಲಿದ್ದ ಚೂರಿಯಿಂದ ತಲೆ, ಕುತ್ತಿಗೆ ಭಾಗಕ್ಕೆ ಇರಿದಿದ್ದಾನೆ.
ಚೂರಿಯಿಂದ ಇರಿಯಲ್ಪಟ್ಟು ಗಂಭೀರ ಸ್ಥಿತಿಯಲ್ಲಿದ್ದ ಮಹಿಳೆಯನ್ನು ಸ್ಥಳೀಯರು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ದಿದ್ದರು. ಮಂಗಳೂರಿನ ಆಸ್ಪತ್ರೆ ತಲುಪುವ ಮೊದಲೇ ಮಹಿಳೆ ಸಾವು ಕಂಡಿದ್ದಾರೆ. ಶಕುಂತಳಾ ಪುತ್ತೂರಿನಲ್ಲಿ ಪತಿಯ ಜೊತೆ ಸಣ್ಣ ಕ್ಯಾಂಟೀನ್ ನಡೆಸುತ್ತಿದ್ದರು. ಈಕೆ ಮೂರು ಮಕ್ಕಳ ತಾಯಿಯಾಗಿದ್ದು ಯಾವ ಕಾರಣಕ್ಕೆ ಮಾತುಕತೆ ಇತ್ತು. ಚೂರಿಯಿಂದ ಇರಿದಿದ್ದು ಯಾಕೆ, ಅಂಥ ದ್ವೇಷ ಏನಿತ್ತು ಅನ್ನೋದು ತಿಳಿದುಬಂದಿಲ್ಲ. ವಿಟ್ಲದಲ್ಲಿ ಆಟೋ ಓಡಿಸುತ್ತಿದ್ದ ಚಾಲಕ ಮಹಿಳೆಗೆ ಪರಿಚಯಸ್ಥನೇ ಆಗಿದ್ದು ವಿಟ್ಲ ಪೊಲೀಸರು ಹುಡುಕಾಟ ನಡೆಸಿದ್ದಾರೆ.
Mangalore 35 year old woman brutally murdered in Mani by Auto driver. The deceased has been identified as Shakuntala. She was immediately rushed to the hospital but she breathed her last on the way. The reason for his murder is still not know.
17-10-25 08:39 pm
HK News Desk
ಆರೆಸ್ಸೆಸ್ ಚಟುವಟಿಕೆ ಕಡಿವಾಣಕ್ಕೆ ಕೌಂಟರ್ ; ಸಾರ್ವಜ...
17-10-25 05:27 pm
ಸರ್ಕಾರಿ ಸ್ಥಳಗಳಲ್ಲಿ ಆರೆಸ್ಸೆಸ್ ಚಟುವಟಿಕೆಗೆ ಬ್ರೇಕ...
16-10-25 09:04 pm
ನವೆಂಬರಲ್ಲಿ ಅಧಿಕಾರ ಬಿಡಲು ಹೈಕಮಾಂಡ್ ಹೇಳಿಲ್ಲ, ಸಿದ...
16-10-25 04:44 pm
ಆರೆಸ್ಸೆಸ್ ಚಟುವಟಿಕೆ ನಿಷೇಧ ; ಸಚಿವ ಪ್ರಿಯಾಂಕ ಖರ್ಗ...
16-10-25 04:40 pm
17-10-25 05:25 pm
HK News Desk
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
ಟ್ರಂಪ್ ಒತ್ತಡ ನಡುವೆಯೇ ಭಾರತದಲ್ಲಿ ಗೂಗಲ್ ಸಂಸ್ಥೆ ಭ...
14-10-25 10:33 pm
17-10-25 09:36 pm
Mangalore Correspondent
1971ರ ಭಾರತ - ಪಾಕ್ ಯುದ್ಧದಲ್ಲಿ ಹೆಲಿಕಾಪ್ಟರ್ ನಿಂದ...
16-10-25 10:37 pm
ತಲೆಮರೆಸಿಕೊಂಡ ಆರೋಪಿಗಳ ಬೆನ್ನುಬಿದ್ದ ಮಂಗಳೂರು ಪೊಲೀ...
16-10-25 08:26 pm
ಪ್ರಿಯಾಂಕ ಖರ್ಗೆ ಮಾತು ಸರಿಯಾಗಿಯೇ ಇದೆ, ಸಮಾಜದಲ್ಲಿ...
16-10-25 05:09 pm
ತೆಂಕುತಿಟ್ಟಿನ ಪ್ರಸಿದ್ಧ ಭಾಗವತ, ಗಾನ ಕೋಗಿಲೆ ದಿನೇಶ...
16-10-25 01:11 pm
17-10-25 03:27 pm
Bangalore Correspondent
Vitla Honeytrap case, Police, Mangalore: ಬಶೀರ...
17-10-25 03:23 pm
ಆತ್ಮಶಕ್ತಿ ಬೆನ್ನಲ್ಲೇ ಒಡಿಯೂರು ಸಹಕಾರಿ ಬ್ಯಾಂಕಿಗೂ...
17-10-25 11:56 am
ಕೆಪಿಸಿಸಿಯಲ್ಲಿ ಕೆಲಸ ಮಾಡುತ್ತಿದ್ದೇನೆಂದು ಹೇಳಿ ಹಲವ...
17-10-25 11:53 am
ಹುಷಾರಿಲ್ಲದ ವೈದ್ಯೆ ಪತ್ನಿಯನ್ನು ಕೈಯಾರೆ ಇಂಜೆಕ್ಷನ್...
15-10-25 04:51 pm