ಬ್ರೇಕಿಂಗ್ ನ್ಯೂಸ್
27-06-22 06:29 pm Mangalore Correspondent ಕ್ರೈಂ
ಬಂಟ್ವಾಳ, ಜೂನ್ 27 : ಮಹಿಳೆಯನ್ನು ಮಾತುಕತೆ ನೆಪದಲ್ಲಿ ಕರೆದಿದ್ದ ಪರಿಚಯದ ಆಟೋ ಚಾಲಕನೊಬ್ಬ ಇರಿದು ಕೊಲೆಗೈದ ಘಟನೆ ಮಾಣಿ ಬಳಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ.
ಪುತ್ತೂರು- ಮಾಣಿ ಹೆದ್ದಾರಿಯ ನೇರಳಕಟ್ಟೆ ಸಮೀಪ ಹೆದ್ದಾರಿ ಬದಿಯಲ್ಲಿ ಹಾಡಹಗಲೇ ಚೂರಿಯಿಂದ ಇರಿದು ಆಟೋ ಚಾಲಕ ಪರಾರಿಯಾಗಿದ್ದಾನೆ. ವಿಟ್ಲ ಸಮೀಪದ ಅನಂತಾಡಿ ನಿವಾಸಿ ಶಕುಂತಲಾ (35) ಮೃತ ಮಹಿಳೆ. ಪರಿಚಯದ ವ್ಯಕ್ತಿಯಾಗಿದ್ದರಿಂದ ಮಹಿಳೆ ಹೆದ್ದಾರಿ ಬದಿಯ ಜನಪ್ರಿಯ ಹೊಟೇಲ್ ಬಳಿ ತನ್ನ ಸ್ಕೂಟರ್ ನಿಲ್ಲಿಸಿ ಮಾತುಕತೆ ಮಾತನಾಡುತ್ತಿದ್ದರು. ಈ ವೇಳೆ, ಯಾವುದೋ ಕಾರಣಕ್ಕೆ ಜಗಳ ನಡೆದು ಆಟೋ ಚಾಲಕ ತನ್ನ ಕೈಯಲ್ಲಿದ್ದ ಚೂರಿಯಿಂದ ತಲೆ, ಕುತ್ತಿಗೆ ಭಾಗಕ್ಕೆ ಇರಿದಿದ್ದಾನೆ.
ಚೂರಿಯಿಂದ ಇರಿಯಲ್ಪಟ್ಟು ಗಂಭೀರ ಸ್ಥಿತಿಯಲ್ಲಿದ್ದ ಮಹಿಳೆಯನ್ನು ಸ್ಥಳೀಯರು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ದಿದ್ದರು. ಮಂಗಳೂರಿನ ಆಸ್ಪತ್ರೆ ತಲುಪುವ ಮೊದಲೇ ಮಹಿಳೆ ಸಾವು ಕಂಡಿದ್ದಾರೆ. ಶಕುಂತಳಾ ಪುತ್ತೂರಿನಲ್ಲಿ ಪತಿಯ ಜೊತೆ ಸಣ್ಣ ಕ್ಯಾಂಟೀನ್ ನಡೆಸುತ್ತಿದ್ದರು. ಈಕೆ ಮೂರು ಮಕ್ಕಳ ತಾಯಿಯಾಗಿದ್ದು ಯಾವ ಕಾರಣಕ್ಕೆ ಮಾತುಕತೆ ಇತ್ತು. ಚೂರಿಯಿಂದ ಇರಿದಿದ್ದು ಯಾಕೆ, ಅಂಥ ದ್ವೇಷ ಏನಿತ್ತು ಅನ್ನೋದು ತಿಳಿದುಬಂದಿಲ್ಲ. ವಿಟ್ಲದಲ್ಲಿ ಆಟೋ ಓಡಿಸುತ್ತಿದ್ದ ಚಾಲಕ ಮಹಿಳೆಗೆ ಪರಿಚಯಸ್ಥನೇ ಆಗಿದ್ದು ವಿಟ್ಲ ಪೊಲೀಸರು ಹುಡುಕಾಟ ನಡೆಸಿದ್ದಾರೆ.
Mangalore 35 year old woman brutally murdered in Mani by Auto driver. The deceased has been identified as Shakuntala. She was immediately rushed to the hospital but she breathed her last on the way. The reason for his murder is still not know.
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 10:42 pm
Mangaluru Correspondent
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm