ಬ್ರೇಕಿಂಗ್ ನ್ಯೂಸ್
30-09-20 09:36 pm Mangaluru Correspondent ಕ್ರೈಂ
ಪುತ್ತೂರು, ಸೆಪ್ಟಂಬರ್ 30: ಅಪ್ರಾಪ್ತ ಯುವತಿಯನ್ನು ಪ್ರೀತಿಸುವ ನೆಪದಲ್ಲಿ ಅತ್ಯಾಚಾರ ನಡೆಸಿ ಆಕೆಯನ್ನು ಗರ್ಭಿಣಿಯಾಗಿಸಿದ ಯುವಕನನ್ನು ಸುಳ್ಯ ಪೋಲೀಸರು ಬಂಧಿಸಿದ್ದಾರೆ.
ಹುಬ್ಬಳ್ಳಿ ಮೂಲದ ಮುತ್ತಪ್ಪ ಬಂಧಿತ ಯುವಕ. ಕಳೆದ ಕೆಲ ವರ್ಷಗಳಿಂದ ಸುಳ್ಯದ ಕಲ್ಲುಮುಟ್ಲು ಎಂಬಲ್ಲಿ ಬಾಡಿಗೆ ಮನೆ ಮಾಡಿಕೊಂಡಿದ್ದ ಮುತ್ತಪ್ಪ ಅಲ್ಲಿಂದ ಕೆಲಸಕ್ಕೆ ಹೋಗುತ್ತಿದ್ದ. ಮುತ್ತಪ್ಪನಿಗೆ ಸ್ಥಳೀಯ 15 ವರ್ಷ ಪ್ರಾಯದ ಯುವತಿಯ ಪರಿಚಯವಾಗಿತ್ತು. ಬಳಿಕ ಪ್ರೀತಿ ಬೆಳೆದು ಇವರಿಬ್ಬರೂ ಜತೆಗೆ ವಾಸಿಸುತ್ತಿದ್ದು ಇದೀಗ ಆಕೆ ಗರ್ಭಿಣಿಯಾಗಿದ್ದಾಳೆ. ಈ ವಿಚಾರ ಸ್ಥಳೀಯ ಅಂಗನವಾಡಿ ಕಾರ್ಯಕರ್ತೆಗೆ ತಿಳಿದು ಅವರು ಸುಳ್ಯ ಸಿಡಿಪಿಒಗೆ ವಿಷಯ ತಿಳಿಸಿದ್ದಾರೆ.
ಸಿಡಿಪಿಒ ದೂರಿನ ಮೇರೆಗೆ ಪೊಲೀಸರು ಆ ಯುವಕನ್ನು ಬಂಧಿಸಿದ್ದು, ಅಪ್ರಾಪ್ತೆಯ ವಿರುದ್ಧ ಅತ್ಯಾಚಾರ ಕೇಸು ದಾಖಲಿಸಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ಆತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
12-03-26 02:48 pm
HK News Staffer
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
ಲಕ್ಕುಂಡಿಯಲ್ಲಿ ಸಿಕ್ಕ ನಿಧಿ 500 ರಿಂದ 600 ವರ್ಷ ಹಳ...
11-03-26 12:57 pm
ಶಿಕ್ಷಕರಿಗೆ ಬೀದಿ ನಾಯಿ ನಿಯಂತ್ರಣ ಜವಾಬ್ದಾರಿ ಕೊಟ್ಟ...
11-03-26 11:48 am
12-03-26 09:03 pm
HK News Staffer
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
12-03-26 10:47 pm
mangalore
ಸೈಬರ್ ಜಾಲದ ಮ್ಯೂಲ್ ಅಕೌಂಟ್ ವಂಚನೆ ; ಚೀನಾ ಲಿಂಕ್ ಹ...
12-03-26 02:44 pm
Cyber Fraud Awareness, Mangalore: ಸೈಬರ್ ವಂಚನೆ...
12-03-26 08:33 am
Gas News, Mangalore: ಗಲ್ಫ್ ಯುದ್ಧಕ್ಕೆ ಗ್ಯಾಸ್ ಟ...
11-03-26 09:15 pm
ಬಾಡಿಗೆ ಮನೆಯಲ್ಲಿ ಡ್ರಗ್ಸ್ ಮಾರಾಟ ; ಬಂಟ್ವಾಳದ ನೇರಳ...
11-03-26 07:22 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm