ಬ್ರೇಕಿಂಗ್ ನ್ಯೂಸ್
28-06-22 01:05 pm HK News Desk ಕ್ರೈಂ
ಮೈಸೂರು, ಜೂನ್ 28 : ಪತ್ನಿಯ ಬಗ್ಗೆ ಅನೈತಿಕ ಸಂಬಂಧ ಶಂಕೆಯಿಂದ ಆಕೆಯ ರುಂಡವನ್ನೇ ಕತ್ತರಿಸಿ ಭೀಕರವಾಗಿ ಕೊಲೆಗೈದ ಘಟನೆ ಮೈಸೂರಿನಲ್ಲಿ ನಡೆದಿದೆ.
ಮೈಸೂರಿನ ವರುಣಾ ಪೊಲೀಸ್ ಠಾಣಾ ವ್ಯಾಪ್ತಿಯ ಚೆಟ್ಟನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು ಪುಟ್ಟಮ್ಮ(40) ಎಂಬ ಮಹಿಳೆ ಮೃತ ದುರ್ದೈವಿ. ಕೊಲೆಯ ಬಳಿಕ ಪತಿ ದೇವರಾಜ್ ತಪ್ಪಿಸಿಕೊಂಡಿದ್ದು ಬಂಧನಕ್ಕಾಗಿ ವರುಣಾ ಪೊಲೀಸರು ಬಲೆ ಬೀಸಿದ್ದಾರೆ.
ಈ ಹಿಂದೆ ಮೊದಲ ಹೆಂಡತಿಯನ್ನೂ ಶೀಲ ಶಂಕಿಸಿ ಕೊಲೆಗೆ ಯತ್ನಿಸಿದ್ದ ದೇವರಾಜ್, ಜೈಲು ವಾಸವನ್ನೂ ಅನುಭವಿಸಿದ್ದ. ಬಳಿಕ ಮೊದಲ ಹೆಂಡತಿಯಿಂದ ದೂರವಾಗಿ 21 ವರ್ಷಗಳ ಹಿಂದೆ ಪುಟ್ಟಮ್ಮಳನ್ನ ಎರಡನೇ ವಿವಾಹವಾಗಿದ್ದ. ಎರಡನೇ ಮದುವೆ ಆದರೂ ಆಕೆಯ ಬಗ್ಗೆಯೂ ಶೀಲ ಶಂಕಿಸಿ ಆಗಾಗ ಜಗಳ ಮಾಡುತ್ತಿದ್ದ.
ಇವರಿಗೆ 20 ವರ್ಷದ ಮಗಳಿದ್ದರೂ ಪತ್ನಿಯ ಮೇಲೆ ಶಂಕೆ ವ್ಯಕ್ತಪಡಿಸುತ್ತಿದ್ದ. ಇದೇ ಶಂಕೆಯಲ್ಲಿ ಕಳೆದ ಒಂದು ತಿಂಗಳಿಂದ ಪುಟ್ಟಮ್ಮಳಿಗೆ ಕಿರುಕುಳವನ್ನೂ ನೀಡುತ್ತಿದ್ದ. ಮಗಳು ಪವಿತ್ರ ಕಾಲೇಜಿಗೆ ಹೋಗುತ್ತಿದ್ದ ವೇಳೆ ಇದೇ ವಿಚಾರಕ್ಕೆ ಮನೆಯಲ್ಲಿ ಕ್ಯಾತೆ ತೆಗೆದು ಜಗಳ ಮಾಡುತ್ತಿದ್ದ ಎನ್ನಲಾಗಿದೆ.
ಇದೀಗ ಮಗಳು ಮನೆಯಲ್ಲಿ ಇಲ್ಲದೇ ಇದ್ದಾಗ ಪತ್ನಿಯನ್ನ ಭೀಕರವಾಗಿ ಕೊಂದಿದ್ದಾನೆ. ರುಂಡ ಮುಂಡವನ್ನ ಬೇರೆ ಆಗುವಂತೆ ಭೀಕರವಾಗಿ ಕೊಲೆ ಮಾಡಿದ್ದು ಈ ಬಗ್ಗೆ ತಂದೆ ದೇವರಾಜ್ ವಿರುದ್ದ ಮಗಳು ಪವಿತ್ರ ದೂರು ನೀಡಿದ್ದಾಳೆ. ವರುಣಾ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ದೇವರಾಜ್ ಬಂಧನಕ್ಕೆ ಮುಂದಾಗಿದ್ದಾರೆ.
Mysuru husband suspects of extra martial affair beheads wife. The deceased has been identified as Puttamma (40).
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm