ಬ್ರೇಕಿಂಗ್ ನ್ಯೂಸ್
28-06-22 01:05 pm HK News Desk ಕ್ರೈಂ
ಮೈಸೂರು, ಜೂನ್ 28 : ಪತ್ನಿಯ ಬಗ್ಗೆ ಅನೈತಿಕ ಸಂಬಂಧ ಶಂಕೆಯಿಂದ ಆಕೆಯ ರುಂಡವನ್ನೇ ಕತ್ತರಿಸಿ ಭೀಕರವಾಗಿ ಕೊಲೆಗೈದ ಘಟನೆ ಮೈಸೂರಿನಲ್ಲಿ ನಡೆದಿದೆ.
ಮೈಸೂರಿನ ವರುಣಾ ಪೊಲೀಸ್ ಠಾಣಾ ವ್ಯಾಪ್ತಿಯ ಚೆಟ್ಟನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು ಪುಟ್ಟಮ್ಮ(40) ಎಂಬ ಮಹಿಳೆ ಮೃತ ದುರ್ದೈವಿ. ಕೊಲೆಯ ಬಳಿಕ ಪತಿ ದೇವರಾಜ್ ತಪ್ಪಿಸಿಕೊಂಡಿದ್ದು ಬಂಧನಕ್ಕಾಗಿ ವರುಣಾ ಪೊಲೀಸರು ಬಲೆ ಬೀಸಿದ್ದಾರೆ.
ಈ ಹಿಂದೆ ಮೊದಲ ಹೆಂಡತಿಯನ್ನೂ ಶೀಲ ಶಂಕಿಸಿ ಕೊಲೆಗೆ ಯತ್ನಿಸಿದ್ದ ದೇವರಾಜ್, ಜೈಲು ವಾಸವನ್ನೂ ಅನುಭವಿಸಿದ್ದ. ಬಳಿಕ ಮೊದಲ ಹೆಂಡತಿಯಿಂದ ದೂರವಾಗಿ 21 ವರ್ಷಗಳ ಹಿಂದೆ ಪುಟ್ಟಮ್ಮಳನ್ನ ಎರಡನೇ ವಿವಾಹವಾಗಿದ್ದ. ಎರಡನೇ ಮದುವೆ ಆದರೂ ಆಕೆಯ ಬಗ್ಗೆಯೂ ಶೀಲ ಶಂಕಿಸಿ ಆಗಾಗ ಜಗಳ ಮಾಡುತ್ತಿದ್ದ.
ಇವರಿಗೆ 20 ವರ್ಷದ ಮಗಳಿದ್ದರೂ ಪತ್ನಿಯ ಮೇಲೆ ಶಂಕೆ ವ್ಯಕ್ತಪಡಿಸುತ್ತಿದ್ದ. ಇದೇ ಶಂಕೆಯಲ್ಲಿ ಕಳೆದ ಒಂದು ತಿಂಗಳಿಂದ ಪುಟ್ಟಮ್ಮಳಿಗೆ ಕಿರುಕುಳವನ್ನೂ ನೀಡುತ್ತಿದ್ದ. ಮಗಳು ಪವಿತ್ರ ಕಾಲೇಜಿಗೆ ಹೋಗುತ್ತಿದ್ದ ವೇಳೆ ಇದೇ ವಿಚಾರಕ್ಕೆ ಮನೆಯಲ್ಲಿ ಕ್ಯಾತೆ ತೆಗೆದು ಜಗಳ ಮಾಡುತ್ತಿದ್ದ ಎನ್ನಲಾಗಿದೆ.
ಇದೀಗ ಮಗಳು ಮನೆಯಲ್ಲಿ ಇಲ್ಲದೇ ಇದ್ದಾಗ ಪತ್ನಿಯನ್ನ ಭೀಕರವಾಗಿ ಕೊಂದಿದ್ದಾನೆ. ರುಂಡ ಮುಂಡವನ್ನ ಬೇರೆ ಆಗುವಂತೆ ಭೀಕರವಾಗಿ ಕೊಲೆ ಮಾಡಿದ್ದು ಈ ಬಗ್ಗೆ ತಂದೆ ದೇವರಾಜ್ ವಿರುದ್ದ ಮಗಳು ಪವಿತ್ರ ದೂರು ನೀಡಿದ್ದಾಳೆ. ವರುಣಾ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ದೇವರಾಜ್ ಬಂಧನಕ್ಕೆ ಮುಂದಾಗಿದ್ದಾರೆ.
Mysuru husband suspects of extra martial affair beheads wife. The deceased has been identified as Puttamma (40).
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am