ಬ್ರೇಕಿಂಗ್ ನ್ಯೂಸ್
30-06-22 07:14 pm HK News Desk ಕ್ರೈಂ
ಅಗರ್ತಲಾ, ಜೂ 30: ಕಳೆದ ವರ್ಷ ನಾಲ್ಕೂವರೆ ವರ್ಷದ ಮಗುವಿನ ಮೇಲೆ ಅತ್ಯಾಚಾರ ಎಸಗಿ ಹತ್ಯೆಗೈದ ಪ್ರಕರಣದಲ್ಲಿ ತಪ್ಪಿತಸ್ಥನೆಂದು ಸಾಬೀತಾದ ಆರೋಪಿಗೆ ತ್ರಿಪುರಾದ ಖೋವೈ ಜಿಲ್ಲಾ ನ್ಯಾಯಾಲಯವು ಗಲ್ಲುಶಿಕ್ಷೆ ವಿಧಿಸಿದೆ.
ಖೋವೈ ಜಿಲ್ಲೆಯಲ್ಲಿ ಅತ್ಯಾಚಾರ ಪ್ರಕರಣದಲ್ಲಿ ಮರಣದಂಡನೆ ವಿಧಿಸಿದ ಮೊದಲ ನಿದರ್ಶನ ಇದಾಗಿದ್ದು, ಅಪರಾಧಿ ಕಾಳಿಚರಣ್ಗೆ ಮರಣದಂಡನೆ ವಿಧಿಸಲಾಗಿದೆ. ಈ ಹಿಂದೆ ಆರೋಪಿ ಸಾಕ್ಷ್ಯಾಧಾರಗಳಿಂದ ತಪ್ಪಿಸಿಕೊಂಡಿದ್ದನು. ಸತತ ವಿಚಾರಣೆಯ ಬಳಿಕ ಸುಳ್ಳು ಮಾಹಿತಿ ಹಂಚಿಕೊಂಡಿರುವುದು ಸಾಬೀತಾಗಿದ್ದು ಅಪರಾಧಿಗೆ ಗಲ್ಲು ಶಿಕ್ಷೆಗೆ ಗುರಿಪಡಿಸಲಾಗಿದೆ.
ತ್ರಿಪುರಾದ ಖೋವೈ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶ ಶಕರಿ ದಾಸ್ ಅವರು ತನಿಖಾಧಿಕಾರಿ ಬಿದೀಶ್ವರ್ ಸಿನ್ಹಾರ ವರದಿಯನ್ನು ಪರಿಶೀಲನೆ ನಡೆಸಿದ ಬಳಿಕ ಮರಣದಂಡನೆಗೆ ಆದೇಶಿಸಿದ್ದಾರೆ. ಪ್ರಕರಣದಲ್ಲಿ ಒಟ್ಟು 35 ಸಾಕ್ಷಿಗಳನ್ನು ದಾಖಲಿಸಲಾಗಿದೆ.
2021ರ ಫೆಬ್ರವರಿ 22ರಂದು ಖೋವೈ ಜಿಲ್ಲೆಯ ಟೆಲಿಯಮುರಾದ ಡಸ್ಕಿ ಪ್ರದೇಶದಿಂದ 4 ವರ್ಷದ ಬಾಲಕಿ ನಾಪತ್ತೆಯಾಗಿದ್ದಳು. ಅದಾದ 6 ದಿನಗಳ ಬಳಿಕ ಗಾಯಗೊಂಡ ಸ್ಥಿತಿಯಲ್ಲಿ ಕಾಡಿನಲ್ಲಿ ಬಿದ್ದಿದ್ದ ಆಕೆಯ ಮೃತದೇಹವನ್ನು ಹೊರತೆಗೆಯಲಾಗಿತ್ತು.
The Khowai District Court in Tripura on Wednesday sentenced a man to death for raping and murdering a minor child in February last year. District court and special POCSO Act judge Shankari Das passed the death sentence after a year of submissions and trial.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm