ಬ್ರೇಕಿಂಗ್ ನ್ಯೂಸ್
30-06-22 07:14 pm HK News Desk ಕ್ರೈಂ
ಅಗರ್ತಲಾ, ಜೂ 30: ಕಳೆದ ವರ್ಷ ನಾಲ್ಕೂವರೆ ವರ್ಷದ ಮಗುವಿನ ಮೇಲೆ ಅತ್ಯಾಚಾರ ಎಸಗಿ ಹತ್ಯೆಗೈದ ಪ್ರಕರಣದಲ್ಲಿ ತಪ್ಪಿತಸ್ಥನೆಂದು ಸಾಬೀತಾದ ಆರೋಪಿಗೆ ತ್ರಿಪುರಾದ ಖೋವೈ ಜಿಲ್ಲಾ ನ್ಯಾಯಾಲಯವು ಗಲ್ಲುಶಿಕ್ಷೆ ವಿಧಿಸಿದೆ.
ಖೋವೈ ಜಿಲ್ಲೆಯಲ್ಲಿ ಅತ್ಯಾಚಾರ ಪ್ರಕರಣದಲ್ಲಿ ಮರಣದಂಡನೆ ವಿಧಿಸಿದ ಮೊದಲ ನಿದರ್ಶನ ಇದಾಗಿದ್ದು, ಅಪರಾಧಿ ಕಾಳಿಚರಣ್ಗೆ ಮರಣದಂಡನೆ ವಿಧಿಸಲಾಗಿದೆ. ಈ ಹಿಂದೆ ಆರೋಪಿ ಸಾಕ್ಷ್ಯಾಧಾರಗಳಿಂದ ತಪ್ಪಿಸಿಕೊಂಡಿದ್ದನು. ಸತತ ವಿಚಾರಣೆಯ ಬಳಿಕ ಸುಳ್ಳು ಮಾಹಿತಿ ಹಂಚಿಕೊಂಡಿರುವುದು ಸಾಬೀತಾಗಿದ್ದು ಅಪರಾಧಿಗೆ ಗಲ್ಲು ಶಿಕ್ಷೆಗೆ ಗುರಿಪಡಿಸಲಾಗಿದೆ.
ತ್ರಿಪುರಾದ ಖೋವೈ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶ ಶಕರಿ ದಾಸ್ ಅವರು ತನಿಖಾಧಿಕಾರಿ ಬಿದೀಶ್ವರ್ ಸಿನ್ಹಾರ ವರದಿಯನ್ನು ಪರಿಶೀಲನೆ ನಡೆಸಿದ ಬಳಿಕ ಮರಣದಂಡನೆಗೆ ಆದೇಶಿಸಿದ್ದಾರೆ. ಪ್ರಕರಣದಲ್ಲಿ ಒಟ್ಟು 35 ಸಾಕ್ಷಿಗಳನ್ನು ದಾಖಲಿಸಲಾಗಿದೆ.
2021ರ ಫೆಬ್ರವರಿ 22ರಂದು ಖೋವೈ ಜಿಲ್ಲೆಯ ಟೆಲಿಯಮುರಾದ ಡಸ್ಕಿ ಪ್ರದೇಶದಿಂದ 4 ವರ್ಷದ ಬಾಲಕಿ ನಾಪತ್ತೆಯಾಗಿದ್ದಳು. ಅದಾದ 6 ದಿನಗಳ ಬಳಿಕ ಗಾಯಗೊಂಡ ಸ್ಥಿತಿಯಲ್ಲಿ ಕಾಡಿನಲ್ಲಿ ಬಿದ್ದಿದ್ದ ಆಕೆಯ ಮೃತದೇಹವನ್ನು ಹೊರತೆಗೆಯಲಾಗಿತ್ತು.
The Khowai District Court in Tripura on Wednesday sentenced a man to death for raping and murdering a minor child in February last year. District court and special POCSO Act judge Shankari Das passed the death sentence after a year of submissions and trial.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm