ಬ್ರೇಕಿಂಗ್ ನ್ಯೂಸ್
01-10-20 10:39 am Mangalore Correspondent ಕ್ರೈಂ
ಮಂಗಳೂರು, ಅಕ್ಟೋಬರ್ 1: ತಡರಾತ್ರಿ ವೇಳೆ ಅಮಾನುಷವಾಗಿ ಗೋವುಗಳನ್ನು ಸಾಗಿಸುತ್ತಿದ್ದ ಬೊಲೆರೊ ಪಿಕ್ ಅಪ್ ವಾಹನವನ್ನು ಕೊಣಾಜೆ ಪೊಲೀಸರು ಬೆನ್ನಟ್ಟಿ ತಡೆದು 9 ಗೋವುಗಳನ್ನು ರಕ್ಷಿಸಿದ್ದು , ಆರೋಪಿಗಳು ಪರಾರಿಯಾಗಿದ್ದಾರೆ.
ಬುಧವಾರ ರಾತ್ರಿ 11.30 ರ ವೇಳೆಗೆ ಕೊಣಾಜೆ ಪೊಲೀಸ್ ಠಾಣೆಯ ಮುಂಭಾಗದಿಂದ ತೊಕ್ಕೊಟ್ಟಿನ ಕಡೆಗೆ ಅತಿ ವೇಗ, ಅಜಾಗರೂಕತೆಯಿಂದ ಚಲಿಸುತ್ತಿದ್ದ ಪಿಕ್ ಅಪ್ ವಾಹನವನ್ನು ರಾತ್ರಿ ಗಸ್ತಿನಲ್ಲಿದ್ದ ಎಸ್.ಐ ಮಲ್ಲಿಕಾರ್ಜುನ್ ನೇತೃತ್ವದ ಸಾಗರ ತಂಡವು ಬೆನ್ನಟ್ಟಿ, ದೇರಳಕಟ್ಟೆಯಲ್ಲಿ ತಡೆದಿದೆ. ಈ ವೇಳೆ, ಪಿಕ್ ಅಪ್ ವಾಹನವನ್ನು ಅಲ್ಲೇ ನಿಲ್ಲಿಸಿ ಚಾಲಕ ಮತ್ತು ಮತ್ತೋರ್ವ ಆರೋಪಿ ಪರಾರಿಯಾಗಿದ್ದಾನೆ. ಪಿಕ್ ಅಪ್ ವಾಹನವನ್ನು ಪೊಲೀಸರು ಪರಿಶೀಲಿಸಿದಾಗ ಅದರಲ್ಲಿ ಒಂಬತ್ತು ಗೋವುಗಳನ್ನು ಅಮಾನುಷವಾಗಿ ತುಂಬಿಸಿದ್ದು ಬೆಳಕಿಗೆ ಬಂತು. ವಾಹನ ಮತ್ತು ಗೋವುಗಳನ್ನು ಕೊಣಾಜೆ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.
ವಿಟ್ಲ, ಪುತ್ತೂರು, ಬಂಟ್ವಾಳ ಕಡೆಗಳಿಂದ ಉಳ್ಳಾಲ ಕೋಡಿಯ ಕಸಾಯಿ ಖಾನೆಗೆ ನಿರಂತರ ಗೋವುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದು ಪೊಲೀಸರು ಇದರ ವಿರುದ್ಧ ಇನ್ನಷ್ಟು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
21-09-25 01:28 pm
Bangalore Correspondent
ಕೆಮ್ಮಣ್ಣು ಗುಂಡಿ ಫಾಲ್ಸ್ ನಲ್ಲಿ ಸೆಲ್ಫಿ ತೆಗೆದುಕೊಳ...
20-09-25 10:57 pm
ಜಾತಿ ಗಣತಿಗೆ ಸರ್ವ ಸಿದ್ಧತೆ ; ಗಣತಿಗೆ 1.75 ಲಕ್ಷ ಶ...
20-09-25 10:26 pm
Hassan Instagram, Suicide: ಪಾರ್ಕ್ ನಲ್ಲಿ ಯುವತಿ...
20-09-25 02:59 pm
Cm Siddaramaiah, Caste Survey: ಜಾತಿ ಸಮೀಕ್ಷೆ ಮ...
19-09-25 10:04 pm
20-09-25 11:03 pm
HK News Desk
ಪಾಕಿಸ್ತಾನಕ್ಕೆ ಹೋದರೆ ನನ್ನ ಮನೆಗೆ ಹೋದ ಅನುಭವ ಆಗುತ...
20-09-25 11:42 am
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
ಕೇಂದ್ರೀಕೃತ ಸಾಫ್ಟ್ವೇರ್ ಬಳಸಿ ಬೂತ್ಗಳಿಂದಲೇ ಮತದಾ...
18-09-25 08:14 pm
20-09-25 10:39 pm
Mangalore Correspondent
Scdcc Bank, Mangalore: ಎಸ್ಸಿಡಿಸಿಸಿ ಬ್ಯಾಂಕ್ ನಿ...
20-09-25 09:37 pm
Indiana Hospital, Mangalore: ಇಂಡಿಯಾನ ಆಸ್ಪತ್ರೆ...
20-09-25 09:34 pm
Mangalore, Kumpala, Suicide: ಸೋಮೇಶ್ವರ ಕಡಲ ಕಿನ...
20-09-25 08:46 pm
ಜಾತಿ, ಶೈಕ್ಷಣಿಕ ಸಮೀಕ್ಷೆ ; 47 ಹಿಂದು ಉಪ ಜಾತಿಗಳಲ್...
20-09-25 08:29 pm
21-09-25 02:30 pm
Bangalore Correspondent
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm