ಬ್ರೇಕಿಂಗ್ ನ್ಯೂಸ್
01-10-20 12:54 pm Mangalore Correspondent ಕ್ರೈಂ
ಮಂಗಳೂರು, ಅಕ್ಟೋಬರ್ 1: ಮುಡಿಪು ಮತ್ತು ಬಾಳೆಪುಣಿಯಲ್ಲಿ ಅಕ್ರಮ ಮಣ್ಣು ಸಾಗಾಟ ದಂಧೆ ನಡೆಯುತ್ತಿರುವ ಬಗ್ಗೆ ನಿರಂತರ ದೂರುಗಳು ಬಂದ ಹಿನ್ನೆಲೆಯಲ್ಲಿ ಬುಧವಾರ ಮಂಗಳೂರು ಸಹಾಯಕ ಆಯುಕ್ತ ಮದನ್ ಮೋಹನ್ ನೇತೃತ್ವದ ತಂಡ ದಾಳಿ ನಡೆಸಿ 28 ಬೃಹತ್ ಲಾರಿ ಹಾಗೂ ಐದು ಜೆಸಿಬಿ ಯಂತ್ರಗಳನ್ನು ವಶಕ್ಕೆ ಪಡೆದಿದೆ.
ಲಾಕ್ಡೌನ್ ಸಂದರ್ಭ ಮಾತ್ರವಲ್ಲದೆ ಅದರ ನಂತರವೂ ಮುಡಿಪು ಇನ್ಫೋಸಿಸ್ ಬಳಿಯಿಂದ ಹೊರರಾಜ್ಯಗಳಿಗೆ ಅಕ್ರಮ ಮಣ್ಣು ಸಾಗಾಟ ಮಾಡುತ್ತಿರುವ ಬಗ್ಗೆ ಜಿಲ್ಲಾಡಳಿತಕ್ಕೆ ನಿರಂತರ ದೂರುಗಳು ಬಂದಿದ್ದವು. ಕರೊನಾ ಸೋಂಕು ತಡೆಗೆ ಹೊರ ರಾಜ್ಯಗಳಿಂದ ಕರ್ನಾಟಕಕ್ಕೆ ಜನರ ಪ್ರವೇಶಕ್ಕೆ ತಡೆ ಹಾಗೂ ಕರ್ನಾಟಕದಿಂದ ಹೊರರಾಜ್ಯಗಳಿಗೆ ಹೋಗುವುದಕ್ಕೆ ನಿಷೇಧವಿದ್ದಾಗಲೂ ಮುಡಿಪುವಿನಿಂದ ಮಣ್ಣು ಸಾಗಾಟ ಅಡೆತಡೆಯಿಲ್ಲದೆ ನಡೆದಿತ್ತು. ಜೆಸಿಬಿ ಯಂತ್ರಗಳನ್ನು ಬಳಸಿ ಬೃಹತ್ ಲಾರಿಗಳಲ್ಲಿ ಮಣ್ಣು ಸಾಗಾಟ ಮಾಡಲಾಗುತ್ತಿದ್ದು, ಈ ಮಣ್ಣು ಸಿಮೆಂಟ್ಗೆ ಮಿಶ್ರಣ ಮಾಡಲು ಬಳಕೆಯಾಗುತ್ತಿತ್ತು ಎನ್ನಲಾಗಿದೆ. ಅಲ್ಲದೆ ಬಾಳೆಪುಣಿಯಲ್ಲಿ ಅಕ್ರಮವಾಗಿ ನಡೆಸಲಾಗುತ್ತಿದ್ದ ಕಪ್ಪು ಕಲ್ಲಿನ ಕ್ವಾರಿಗೂ ಅಧಿಕಾರಿಗಳು ದಾಳಿ ನಡೆಸಿ, ವಶಕ್ಕೆ ಪಡೆದ ಲಾರಿ ಮತ್ತು ಜೆಸಿಬಿ ಯಂತ್ರಗಳನ್ನು ಕೊಣಾಜೆ ಠಾಣೆಗೆ ಹಸ್ತಾಂತರಿಸಿದ್ದಾರೆ.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm