ಬ್ರೇಕಿಂಗ್ ನ್ಯೂಸ್
03-07-22 08:30 pm HK News Desk ಕ್ರೈಂ
ಮಂಗಳೂರು, ಜುಲೈ 3: ನಗರ ಹೊರವಲಯದ ಅರ್ಕುಳದಲ್ಲಿ ಮನೆಯಲ್ಲೇ ದನ ಕಡಿದು ಮಾಂಸ ಮಾಡುತ್ತಿದ್ದಾಗ ಕಂಕನಾಡಿ ಗ್ರಾಮಾಂತರ ಠಾಣೆಯ ಪೊಲೀಸರು ದಾಳಿ ನಡೆಸಿದ್ದಾರೆ. ಭಾನುವಾರ ಬೆಳಗ್ಗೆ 9 ಗಂಟೆ ಸುಮಾರಿಗೆ ಪೊಲೀಸರು ದಾಳಿ ನಡೆಸಿದ್ದು ಮನೆ ಮಾಲೀಕ ಸಾಬಿತ್(40) ಎಂಬಾತನನ್ನು ಬಂಧಿಸಿದ್ದಾರೆ.
ಮನೆಯ ಬಳಿಯ ಶೆಡ್ ಒಂದರಲ್ಲಿ ಸಾಬಿತ್ ಮತ್ತು ಇನ್ನೊಬ್ಬ ಬಶೀರ್ ಮಾಂಸ ಮಾಡುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದು ಪೊಲೀಸರು ದಾಳಿ ನಡೆಸಿದ್ದು 95 ಕೇಜಿ ದನದ ಮಾಂಸವನ್ನು ಸೀಜ್ ಮಾಡಿದ್ದಾರೆ. ಸಾಬಿತ್ ನನ್ನು ವಶಕ್ಕೆ ಪಡೆದಿದ್ದು, ಪೊಲೀಸ್ ದಾಳಿ ವೇಳೆ ಬಶೀರ್ ಓಡಿ ತಪ್ಪಿಸಿಕೊಂಡಿದ್ದಾನೆ. ಮನೆಯನ್ನೇ ಅಕ್ರಮ ಕಸಾಯಿಖಾನೆ ಮಾಡಿಕೊಂಡು ಆಸುಪಾಸಿನಲ್ಲಿ ಅಗತ್ಯ ಇದ್ದವರಿಗೆ ಮಾಂಸವನ್ನು ಪೂರೈಕೆ ಮಾಡುತ್ತಿದ್ದ.
ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಾಗಿರುವುದರಿಂದ ಗೋವನ್ನು ಹತ್ಯೆ ಮಾಡುವುದು, ಮಾಂಸವನ್ನು ಮಾರಾಟ ಮಾಡುವುದು ಅಪರಾಧವಾಗಿದೆ. ಇತ್ತೀಚೆಗೆ ಬಜರಂಗದಳ ಕಾರ್ಯಕರ್ತರು ಸುದ್ದಿಗೋಷ್ಟಿ ಕರೆದು ಕಟ್ಟುನಿಟ್ಟಾಗಿ ನಿಮಯ ಜಾರಿಗೊಳಿಸಬೇಕೆಂದು ಆಗ್ರಹಿಸಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ ಎನ್ನಲಾಗುತ್ತಿದೆ. ಉಳ್ಳಾಲ ಠಾಣೆ ವ್ಯಾಪ್ತಿಯ ಚೆಂಬುಗುಡ್ಡೆ ಎಂಬಲ್ಲಿಯೂ ಅಕ್ರಮ ಕಸಾಯಿಖಾನೆ ನಡೆಸುತ್ತಿದ್ದಲ್ಲಿಗೆ ಉಳ್ಳಾಲ ಪೊಲೀಸರು ದಾಳಿ ನಡೆಸಿದ್ದು ವಧಿಸುವುದಕ್ಕಾಗಿ ಇಡಲಾಗಿದೆ ಎನ್ನಲಾಗಿರುವ ದನವನ್ನು ವಶಕ್ಕೆ ಪಡೆದಿದ್ದಾರೆ.
Mangalore police raid illegal slaughterhouses at Arkula, seize 95 kilos of cow meat, one arrested. The arrested has been identified as Sabith. The raid was conducted by Kankanady Rural police.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm