ಬ್ರೇಕಿಂಗ್ ನ್ಯೂಸ್
03-07-22 08:30 pm HK News Desk ಕ್ರೈಂ
ಮಂಗಳೂರು, ಜುಲೈ 3: ನಗರ ಹೊರವಲಯದ ಅರ್ಕುಳದಲ್ಲಿ ಮನೆಯಲ್ಲೇ ದನ ಕಡಿದು ಮಾಂಸ ಮಾಡುತ್ತಿದ್ದಾಗ ಕಂಕನಾಡಿ ಗ್ರಾಮಾಂತರ ಠಾಣೆಯ ಪೊಲೀಸರು ದಾಳಿ ನಡೆಸಿದ್ದಾರೆ. ಭಾನುವಾರ ಬೆಳಗ್ಗೆ 9 ಗಂಟೆ ಸುಮಾರಿಗೆ ಪೊಲೀಸರು ದಾಳಿ ನಡೆಸಿದ್ದು ಮನೆ ಮಾಲೀಕ ಸಾಬಿತ್(40) ಎಂಬಾತನನ್ನು ಬಂಧಿಸಿದ್ದಾರೆ.
ಮನೆಯ ಬಳಿಯ ಶೆಡ್ ಒಂದರಲ್ಲಿ ಸಾಬಿತ್ ಮತ್ತು ಇನ್ನೊಬ್ಬ ಬಶೀರ್ ಮಾಂಸ ಮಾಡುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದು ಪೊಲೀಸರು ದಾಳಿ ನಡೆಸಿದ್ದು 95 ಕೇಜಿ ದನದ ಮಾಂಸವನ್ನು ಸೀಜ್ ಮಾಡಿದ್ದಾರೆ. ಸಾಬಿತ್ ನನ್ನು ವಶಕ್ಕೆ ಪಡೆದಿದ್ದು, ಪೊಲೀಸ್ ದಾಳಿ ವೇಳೆ ಬಶೀರ್ ಓಡಿ ತಪ್ಪಿಸಿಕೊಂಡಿದ್ದಾನೆ. ಮನೆಯನ್ನೇ ಅಕ್ರಮ ಕಸಾಯಿಖಾನೆ ಮಾಡಿಕೊಂಡು ಆಸುಪಾಸಿನಲ್ಲಿ ಅಗತ್ಯ ಇದ್ದವರಿಗೆ ಮಾಂಸವನ್ನು ಪೂರೈಕೆ ಮಾಡುತ್ತಿದ್ದ.
ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಾಗಿರುವುದರಿಂದ ಗೋವನ್ನು ಹತ್ಯೆ ಮಾಡುವುದು, ಮಾಂಸವನ್ನು ಮಾರಾಟ ಮಾಡುವುದು ಅಪರಾಧವಾಗಿದೆ. ಇತ್ತೀಚೆಗೆ ಬಜರಂಗದಳ ಕಾರ್ಯಕರ್ತರು ಸುದ್ದಿಗೋಷ್ಟಿ ಕರೆದು ಕಟ್ಟುನಿಟ್ಟಾಗಿ ನಿಮಯ ಜಾರಿಗೊಳಿಸಬೇಕೆಂದು ಆಗ್ರಹಿಸಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ ಎನ್ನಲಾಗುತ್ತಿದೆ. ಉಳ್ಳಾಲ ಠಾಣೆ ವ್ಯಾಪ್ತಿಯ ಚೆಂಬುಗುಡ್ಡೆ ಎಂಬಲ್ಲಿಯೂ ಅಕ್ರಮ ಕಸಾಯಿಖಾನೆ ನಡೆಸುತ್ತಿದ್ದಲ್ಲಿಗೆ ಉಳ್ಳಾಲ ಪೊಲೀಸರು ದಾಳಿ ನಡೆಸಿದ್ದು ವಧಿಸುವುದಕ್ಕಾಗಿ ಇಡಲಾಗಿದೆ ಎನ್ನಲಾಗಿರುವ ದನವನ್ನು ವಶಕ್ಕೆ ಪಡೆದಿದ್ದಾರೆ.
Mangalore police raid illegal slaughterhouses at Arkula, seize 95 kilos of cow meat, one arrested. The arrested has been identified as Sabith. The raid was conducted by Kankanady Rural police.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm