ಬ್ರೇಕಿಂಗ್ ನ್ಯೂಸ್
03-07-22 08:30 pm HK News Desk ಕ್ರೈಂ
ಮಂಗಳೂರು, ಜುಲೈ 3: ನಗರ ಹೊರವಲಯದ ಅರ್ಕುಳದಲ್ಲಿ ಮನೆಯಲ್ಲೇ ದನ ಕಡಿದು ಮಾಂಸ ಮಾಡುತ್ತಿದ್ದಾಗ ಕಂಕನಾಡಿ ಗ್ರಾಮಾಂತರ ಠಾಣೆಯ ಪೊಲೀಸರು ದಾಳಿ ನಡೆಸಿದ್ದಾರೆ. ಭಾನುವಾರ ಬೆಳಗ್ಗೆ 9 ಗಂಟೆ ಸುಮಾರಿಗೆ ಪೊಲೀಸರು ದಾಳಿ ನಡೆಸಿದ್ದು ಮನೆ ಮಾಲೀಕ ಸಾಬಿತ್(40) ಎಂಬಾತನನ್ನು ಬಂಧಿಸಿದ್ದಾರೆ.
ಮನೆಯ ಬಳಿಯ ಶೆಡ್ ಒಂದರಲ್ಲಿ ಸಾಬಿತ್ ಮತ್ತು ಇನ್ನೊಬ್ಬ ಬಶೀರ್ ಮಾಂಸ ಮಾಡುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದು ಪೊಲೀಸರು ದಾಳಿ ನಡೆಸಿದ್ದು 95 ಕೇಜಿ ದನದ ಮಾಂಸವನ್ನು ಸೀಜ್ ಮಾಡಿದ್ದಾರೆ. ಸಾಬಿತ್ ನನ್ನು ವಶಕ್ಕೆ ಪಡೆದಿದ್ದು, ಪೊಲೀಸ್ ದಾಳಿ ವೇಳೆ ಬಶೀರ್ ಓಡಿ ತಪ್ಪಿಸಿಕೊಂಡಿದ್ದಾನೆ. ಮನೆಯನ್ನೇ ಅಕ್ರಮ ಕಸಾಯಿಖಾನೆ ಮಾಡಿಕೊಂಡು ಆಸುಪಾಸಿನಲ್ಲಿ ಅಗತ್ಯ ಇದ್ದವರಿಗೆ ಮಾಂಸವನ್ನು ಪೂರೈಕೆ ಮಾಡುತ್ತಿದ್ದ.
ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಾಗಿರುವುದರಿಂದ ಗೋವನ್ನು ಹತ್ಯೆ ಮಾಡುವುದು, ಮಾಂಸವನ್ನು ಮಾರಾಟ ಮಾಡುವುದು ಅಪರಾಧವಾಗಿದೆ. ಇತ್ತೀಚೆಗೆ ಬಜರಂಗದಳ ಕಾರ್ಯಕರ್ತರು ಸುದ್ದಿಗೋಷ್ಟಿ ಕರೆದು ಕಟ್ಟುನಿಟ್ಟಾಗಿ ನಿಮಯ ಜಾರಿಗೊಳಿಸಬೇಕೆಂದು ಆಗ್ರಹಿಸಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ ಎನ್ನಲಾಗುತ್ತಿದೆ. ಉಳ್ಳಾಲ ಠಾಣೆ ವ್ಯಾಪ್ತಿಯ ಚೆಂಬುಗುಡ್ಡೆ ಎಂಬಲ್ಲಿಯೂ ಅಕ್ರಮ ಕಸಾಯಿಖಾನೆ ನಡೆಸುತ್ತಿದ್ದಲ್ಲಿಗೆ ಉಳ್ಳಾಲ ಪೊಲೀಸರು ದಾಳಿ ನಡೆಸಿದ್ದು ವಧಿಸುವುದಕ್ಕಾಗಿ ಇಡಲಾಗಿದೆ ಎನ್ನಲಾಗಿರುವ ದನವನ್ನು ವಶಕ್ಕೆ ಪಡೆದಿದ್ದಾರೆ.
Mangalore police raid illegal slaughterhouses at Arkula, seize 95 kilos of cow meat, one arrested. The arrested has been identified as Sabith. The raid was conducted by Kankanady Rural police.
01-08-25 11:34 pm
Mangaluru Correspondent
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
Rape Case, Prajwal Revanna Verdict : ಮೈಸೂರಿನ...
01-08-25 02:55 pm
ಧರ್ಮ 'ಸ್ಥಳ' ಕೇಸ್ ; ಪಾಯಿಂಟ್ ನಂ.1ರಲ್ಲಿ ಸಿಕ್ಕ...
01-08-25 01:31 pm
01-08-25 10:48 pm
HK News Desk
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
02-08-25 03:51 pm
Mangaluru Correspondent
Inspector Manjunath Gowda, SIT, Dharmasthala:...
02-08-25 02:31 pm
Dharmasthala Case, UDR, SIT Police News; ಧರ್ಮ...
02-08-25 01:46 pm
Kerala Comes to Mangalore: Feast at Coral, Th...
02-08-25 01:40 pm
Forensic Expert Dr Mahabala Shetty, Dharmasth...
01-08-25 10:02 pm
02-08-25 04:43 pm
Mangaluru Correspondent
Mangalore CCB Police, Drugs: ಆಂಧ್ರಪ್ರದೇಶದಿಂದ...
01-08-25 05:05 pm
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm
Tumakuru Crime, Principal Arrest: ತುಮಕೂರು ; ಹ...
01-08-25 02:31 pm
Mangalore Crime, Police: ಅಪ್ರಾಪ್ತ ಬಾಲಕಿಯನ್ನು...
31-07-25 06:04 pm