ಬ್ರೇಕಿಂಗ್ ನ್ಯೂಸ್
03-07-22 08:30 pm HK News Desk ಕ್ರೈಂ
ಮಂಗಳೂರು, ಜುಲೈ 3: ನಗರ ಹೊರವಲಯದ ಅರ್ಕುಳದಲ್ಲಿ ಮನೆಯಲ್ಲೇ ದನ ಕಡಿದು ಮಾಂಸ ಮಾಡುತ್ತಿದ್ದಾಗ ಕಂಕನಾಡಿ ಗ್ರಾಮಾಂತರ ಠಾಣೆಯ ಪೊಲೀಸರು ದಾಳಿ ನಡೆಸಿದ್ದಾರೆ. ಭಾನುವಾರ ಬೆಳಗ್ಗೆ 9 ಗಂಟೆ ಸುಮಾರಿಗೆ ಪೊಲೀಸರು ದಾಳಿ ನಡೆಸಿದ್ದು ಮನೆ ಮಾಲೀಕ ಸಾಬಿತ್(40) ಎಂಬಾತನನ್ನು ಬಂಧಿಸಿದ್ದಾರೆ.
ಮನೆಯ ಬಳಿಯ ಶೆಡ್ ಒಂದರಲ್ಲಿ ಸಾಬಿತ್ ಮತ್ತು ಇನ್ನೊಬ್ಬ ಬಶೀರ್ ಮಾಂಸ ಮಾಡುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದು ಪೊಲೀಸರು ದಾಳಿ ನಡೆಸಿದ್ದು 95 ಕೇಜಿ ದನದ ಮಾಂಸವನ್ನು ಸೀಜ್ ಮಾಡಿದ್ದಾರೆ. ಸಾಬಿತ್ ನನ್ನು ವಶಕ್ಕೆ ಪಡೆದಿದ್ದು, ಪೊಲೀಸ್ ದಾಳಿ ವೇಳೆ ಬಶೀರ್ ಓಡಿ ತಪ್ಪಿಸಿಕೊಂಡಿದ್ದಾನೆ. ಮನೆಯನ್ನೇ ಅಕ್ರಮ ಕಸಾಯಿಖಾನೆ ಮಾಡಿಕೊಂಡು ಆಸುಪಾಸಿನಲ್ಲಿ ಅಗತ್ಯ ಇದ್ದವರಿಗೆ ಮಾಂಸವನ್ನು ಪೂರೈಕೆ ಮಾಡುತ್ತಿದ್ದ.
ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಾಗಿರುವುದರಿಂದ ಗೋವನ್ನು ಹತ್ಯೆ ಮಾಡುವುದು, ಮಾಂಸವನ್ನು ಮಾರಾಟ ಮಾಡುವುದು ಅಪರಾಧವಾಗಿದೆ. ಇತ್ತೀಚೆಗೆ ಬಜರಂಗದಳ ಕಾರ್ಯಕರ್ತರು ಸುದ್ದಿಗೋಷ್ಟಿ ಕರೆದು ಕಟ್ಟುನಿಟ್ಟಾಗಿ ನಿಮಯ ಜಾರಿಗೊಳಿಸಬೇಕೆಂದು ಆಗ್ರಹಿಸಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ ಎನ್ನಲಾಗುತ್ತಿದೆ. ಉಳ್ಳಾಲ ಠಾಣೆ ವ್ಯಾಪ್ತಿಯ ಚೆಂಬುಗುಡ್ಡೆ ಎಂಬಲ್ಲಿಯೂ ಅಕ್ರಮ ಕಸಾಯಿಖಾನೆ ನಡೆಸುತ್ತಿದ್ದಲ್ಲಿಗೆ ಉಳ್ಳಾಲ ಪೊಲೀಸರು ದಾಳಿ ನಡೆಸಿದ್ದು ವಧಿಸುವುದಕ್ಕಾಗಿ ಇಡಲಾಗಿದೆ ಎನ್ನಲಾಗಿರುವ ದನವನ್ನು ವಶಕ್ಕೆ ಪಡೆದಿದ್ದಾರೆ.
Mangalore police raid illegal slaughterhouses at Arkula, seize 95 kilos of cow meat, one arrested. The arrested has been identified as Sabith. The raid was conducted by Kankanady Rural police.
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 10:42 pm
Mangaluru Correspondent
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm