ಬ್ರೇಕಿಂಗ್ ನ್ಯೂಸ್
 
            
                        05-07-22 10:32 am Mangalore Correspondent ಕ್ರೈಂ
 
            ಬಂಟ್ವಾಳ, ಜುಲೈ 5: ಕ್ಷುಲ್ಲಕ ಕಾರಣಕ್ಕೆ ದ್ವೇಷ ಕಟ್ಟಿಕೊಂಡು ಜಗಳವಾಡಿ ಯುವಕನನ್ನು ಚೂರಿಯಿಂದ ಇರಿದು ಕೊಲೆಗೈದ ಘಟನೆ ಬಿ.ಸಿ. ರೋಡ್ ಬಳಿಯ ಶಾಂತಿಯಂಗಡಿ ಬಳಿ ನಡೆದಿದೆ.
ಶಾಂತಿಯಂಗಡಿ ಬಿ ಮೂಡ ಗ್ರಾಮದ ನಿವಾಸಿ ಆಸಿಫ್ (27) ಮೃತ ಯುವಕ. ಸೋಮವಾರ ರಾತ್ರಿ 10.30ರ ಸುಮಾರಿಗೆ ಆಸಿಫ್, ಶಾಂತಿಯಂಗಡಿ ಸ್ಟೋರ್ ಬಳಿ ಇದ್ದೇನೆ. ಕೂಡಲೇ ಬನ್ನಿ. ಇಲ್ಲಿ ಮಾರಿಪಳ್ಳ ಮಹಮ್ಮದ್ ನೌಫಾಲ್ ಮತ್ತು ಮಹಮ್ಮದ್ ನೌಸೀರ್ ಸ್ಕೂಟರ್ ತಡೆದು ಧಮ್ಕಿ ಹಾಕುತ್ತಿದ್ದಾರೆಂದು ಹೇಳಿ, ಕೂಡಲೇ ಬರುವಂತೆ ತನ್ನ ಗೆಳೆಯರಿಗೆ ಫೋನಾಯಿಸಿದ್ದ. ಗೆಳೆಯರಾದ ಮಹಮ್ಮದ್, ಅನ್ಸಾರ್, ಕೌಶಿಕ್, ನಿಜಾಮುದ್ದೀನ್ ಸೇರಿಕೊಂಡು ಸ್ಥಳಕ್ಕೆ ತೆರಳಿದ್ದರು.
ಈ ವೇಳೆ, ಪೊನ್ನೋಡಿಯ ಲಗೂನ್ ಕೊಕೊನಟ್ ಹೊಟೇಲ್ ಬಳಿಗೆ ತೆರಳಿದ್ದು ಅಲ್ಲಿ ಮಾತಿಗೆ ಮಾತು ಬೆಳೆದು ಘರ್ಷಣೆ ಆಗಿದೆ. ಆಸಿಫ್ ಜೊತೆಗೆ ಬಂದಿದ್ದ ಮಹಮ್ಮದ್ ನೌಫಾಲ್ ಮೇಲೆ ಆರೋಪಿಗಳು ಮರದ ಸೋಂಟೆಯಲ್ಲಿ ಹಲ್ಲೆ ನಡೆಸಿದ್ದಾರೆ. ಎರಡೂ ತಂಡಗಳ ಮಧ್ಯೆ ಹೊಡೆದಾಟ ನಡೆದಿದ್ದು ಈ ವೇಳೆ ಅರೋಪಿ ನೌಫಾಲ್ ತನ್ನ ಕೈಲಿದ್ದ ಚೂರಿಯನ್ನು ತೆಗೆದು ಆಸಿಫ್ ಹೊಟ್ಟೆಯ ಬಲಬದಿಗೆ ತಿವಿದಿದ್ದಾನೆ. ಆಸಿಫ್ ಬೊಬ್ಬೆ ಹೊಡೆದು ನೆಲಕ್ಕೆ ಬಿದ್ದಿದ್ದು ಕೂಡಲೇ ಇತರ ಗೆಳೆಯರು ಸೇರಿ ಆತನನ್ನು ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಗೆ ಒಯ್ದಿದ್ದಾರೆ. ಆನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಒಯ್ದಾಗ ಆಸಿಫ್ ತೀವ್ರ ರಕ್ತಸ್ರಾವದಿಂದ ಮೃತಪಟ್ಟಿದ್ದಾನೆ.
ಈ ಬಗ್ಗೆ ಆಸಿಫ್ ಸ್ನೇಹಿತ ಮಹಮ್ಮದ್ ನೌಫಾಲ್ ಬಂಟ್ವಾಳ ನಗರ ಠಾಣೆಗೆ ದೂರು ನೀಡಿದ್ದು ಪ್ರತಿ ದಿನ ಆಸಿಫ್ ಲಗೂನ್ ಹೊಟೇಲ್ ಬಳಿಯಿಂದ ತೆರಳುವಾಗ ಆರೋಪಿತ ಮಾರಿಪಳ್ಳದ ಮಹಮ್ಮದ್ ನೌಫಾಲ್, ನೌಸೀರ್ ಅವರನ್ನು ನೋಡಿ ಸುಖಾಸುಮ್ಮನೆ ಹಾರ್ನ್ ಮಾಡುತ್ತಾನೆಂದು ದ್ವೇಷ ಕಟ್ಟಿಕೊಂಡು ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿದ್ದಲ್ಲದೆ, ವಿಚಾರಿಸಲು ಹೋದಾಗ ಚೂರಿಯಿಂದ ತಿವಿದು ಕೊಲೆ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
 
            
            
            A youth was murdered by two others over the issue of honking and staring while passing by. A complaint in this regard is filed in city police station by friend of the deceased Mohammed Naufal (28), a resident of Shantiangadi. The victim of stabbing incident is Mohammed Asif, a resident of Shantiangadi of B Mooda village. The accused are Mohammed Naufal and Mohammed Nasir, residents of Maripalla.
 
    
            
             30-10-25 11:00 pm
                        
            
                  
                Bangalore Correspondent    
            
                    
 
    ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
 
    ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
 
    ಸಿದ್ದರಾಮಯ್ಯ ಅವರೇ ಐದು ವರ್ಷಗಳಿಗೆ ಮುಖ್ಯಮಂತ್ರಿಯೆಂ...
30-10-25 04:34 pm
 
    ಬೆಂಗಳೂರು ; ಕಾರಿನ ಮಿರ್ರ್ಗೆ ಬೈಕ್ ಟಚ್ ಆಗಿದ್ದ...
29-10-25 09:12 pm
 
    
            
             30-10-25 03:20 pm
                        
            
                  
                HK News Desk    
            
                    
 
    ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
 
    ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
 
    
            
             30-10-25 11:16 pm
                        
            
                  
                Mangalore Correspondent    
            
                    
 
    ಧರ್ಮಸ್ಥಳ ಪ್ರಕರಣ ; ಮಹೇಶ್ ಶೆಟ್ಟಿ ತಿಮರೋಡಿ ತಂಡಕ್ಕ...
30-10-25 08:06 pm
 
    ರಸ್ತೆ ಗುಂಡಿ ಮುಚ್ಚಿಸಲು ಹಣವಿಲ್ಲದ ಸರ್ಕಾರಕ್ಕೆ ಶಾಸ...
30-10-25 07:28 pm
 
    ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮದುವೆಗೆ ಬರುತ್ತಿದ್ದ ಟೆ...
30-10-25 03:23 pm
 
    ನವೆಂಬರ್ 28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಪ್ರಧಾನಿ...
30-10-25 11:28 am
 
    
            
             29-10-25 10:43 pm
                        
            
                  
                Mangalore Correspondent    
            
                    
 
    ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
 
    ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
 
    ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
 
    ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm